• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರು ಎಲ್ಲ ಜಾತಿ ವ್ಯವಸ್ಥೆ ತೊಡೆದು ಹಾಕಿ
ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ ಇರುವ ಗಣೇಶೋತ್ಸವ ಅರ್ಥಪೂರ್ಣವಾಗಿ ನಡೆಯಬೇಕು. ಗಣೇಶೋತ್ಸವದಲ್ಲಿ ಹಿಂದುಗಳು ಒಂದಾಗಿದ್ದಾರೆ ಎಂಬ ಸಂದೇಶ ಕೊಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ರೈತರು ಸಹಕಾರ ಸಂಸ್ಥೆಗಳಲ್ಲಿ ವಹಿವಾಟು ನಡೆಸಿ
ಸಾಲ ಬೇಕಾದಾಗ ಸಹಕಾರ ಸಂಘಗಳಿಗೆ ಬರುತ್ತೀರಿ, ಆರ್ಥಿಕ ವ್ಯವಹಾರವನ್ನು ಮಾತ್ರ ವಾಣಿಜ್ಯ ಬ್ಯಾಂಕುಗಳಲ್ಲಿ ಮಾಡುತ್ತೀರಿ, ಇದು ಸರಿನಾ? ಸಹಕಾರ ಸಂಸ್ಥೆಗಳಲ್ಲೇ ಖಾತೆ ತೆರೆದು ಒಡವೆ ಸಾಲ, ವಾಹನಗಳ ಸಾಲ, ಮತ್ತಿತರ ವ್ಯವಹಾರಗಳನ್ನು ನಮ್ಮಲ್ಲಿಯೇ ಮಾಡಿ ಎಂದು ಮಾಜಿ ಸಹಕಾರ ಸಚಿವ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್.ರಾಜಣ್ಣ ರೈತರಿಗೆ ಹೇಳಿದರು.
ಜಾತಿ ಕಳ್ಳತನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ: ಸಿ.ಟಿ. ರವಿ
ಚಿಕ್ಕಮಗಳೂರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನದ ಆರೋಪ ಮಾಡುತ್ತಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾತಿ ಕಳ್ಳತನ ಮಾಡುತ್ತಿದೆ. ಜಾತಿ ಕಳ್ಳತನ ಎನ್ನುವುದೇ ಹೊಸದು. ರಾಹುಲ್ ಗಾಂಧಿ ಅವರ ಸಹಮತಿ ಮೇರೆಗೆ ರಾಜ್ಯದಲ್ಲಿ ಜಾತಿ ಕಳ್ಳತನ ನಡೆಯುತ್ತಿದೆಯೇ ಅಥವಾ ರಾಹುಲ್ ಗಾಂಧಿಯವರೇ ಜಾತಿ ಕಳ್ಳತನದ ರೂವಾರಿಗಳೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.
ತುಮಕೂರು ದಸರಾ ಉತ್ಸವ ಇಂದಿನಿಂದ ಪ್ರಾರಂಭ
ನವರಾತ್ರಿ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ದೇವಿಗೆ ಉತ್ಸವದ ಮೊದಲ ದಿನ ಶೈಲಪುತ್ರಿ ಅಲಂಕಾರವನ್ನು ಮಾಡಲಾಗುವುದು.
ಕಚೇರಿ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ಜಿಪಂ ಸಿಇಒ ಸಲಹೆ
ಚಿಕ್ಕಮಗಳೂರು ಅಧಿಕಾರಿಗಳು ತಮ್ಮ ಕಚೇರಿ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಸೂಚಿಸಿದರು.
ಸತ್ಯ ಸಾಯಿ ಗ್ರಾಮದಲ್ಲಿ ನವರಾತ್ರಿ ಉತ್ಸವ ವೈಭವ
ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 100 ದಿನಗಳ ‘ಒಂದು ಜಗತ್ತು ಒಂದು ಕುಟುಂಬ ವಿಶ್ವ ಸಾಂಸ್ಕೃತಿಕ ಮಹೋತ್ಸವ’ದ ಪ್ರಮುಖ ಭಾಗವಾಗಿದೆ. ಇದು ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿಯು ಒಂದೆಡೆ ಕಲೆಯುವ ಅನನ್ಯ ಜಾಗತಿಕ ಸಮಾವೇಶ ಎನಿಸಿದೆ. ನವರಾತ್ರಿ ಆಚರಣೆಯ ಮುಖ್ಯ ಭಾಗವಾಗಿ ‘ಅತಿ ರುದ್ರ ಮಹಾ ಯಜ್ಞ’ ನಡೆಯಲಿದೆ.
ಸ್ಫೂರ್ತಿದಾಯಕ ಪಾತ್ರಗಳು ಸಕಾರಾತ್ಮಕ ಮೌಲ್ಯ ಕಲಿಸುತ್ತವೆ
ಚಿತ್ರದುರ್ಗದ ಕೋಟೆ ಆವರಣದಲ್ಲಿ ಡಾ. ವಿಷ್ಣುವರ್ಧನ್ ಅವರ ಜನ್ಮ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಲೇಖಕ ಸಿದ್ದಾಪುರ ಶಿವಕುಮಾರ್ ಹಾಗೂ ಚಿತ್ರಕಲಾವಿದ ಕ್ರಿಯೇಟಿವ್ ವೀರೇಶ್ ರನ್ನು ಸನ್ಮಾನಿಸಲಾಯಿತು.
ಸಾಮಾಜಿಕ ಶೈಕ್ಷಣಿಕ ಗಣತಿಗೆ ಕಾಲಮಿತಿ ನಿಗಧಿ ಬೇಡ
ಏಳು ಕೋಟೆ ಜನರ ಸಮೀಕ್ಷೆ ನಡೆಸಬೇಕು । ಅವಸರ ಬೇಡ, ಸರ್ಕಾರಕ್ಕೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಲಹೆ
ಚಿತ್ರದುರ್ಗದಲ್ಲಿ ರಾಜ್ಯ ಮೊದಲ ಹಿರಿಯ ನಾಗರಿಕರ ಸಲಹಾ ಕೇಂದ್ರ
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಹಿರಿಯ ನಾಗರಿಕರ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಉದ್ಘಾಟಿಸಿದರು.
ಮಕ್ಕಳು ಇಡೀ ದೇಶಕ್ಕೇ ಆಸ್ತಿಯಾಗುವ ರೀತಿ ಬೆಳೆಸಬೇಕು: ರಾಮು ಗುರೂಜಿ
ತರೀಕೆರೆ ಮಕ್ಕಳು ತಮ್ಮ ಮನೆಗಳಿಗೆ ಮಾತ್ರ ಆಸ್ತಿಯಾಗದೇ, ಇಡೀ ದೇಶಕ್ಕೇ ಆಸ್ತಿಯಾಗುವ ರೀತಿ ಬೆಳೆಯಬೇಕು ಎಂದು ಕುರುಬರಹಳ್ಳಿ ಯೋಗಾಶ್ರಮದ ರಾಮು ಗುರೂಜಿ ಹೇಳಿದ್ದಾರೆ.
  • < previous
  • 1
  • ...
  • 1055
  • 1056
  • 1057
  • 1058
  • 1059
  • 1060
  • 1061
  • 1062
  • 1063
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved