• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾತು ಬಾರದವನಿಗೆ ಉದ್ಯೋಗ ಖಾತ್ರಿಯೇ ಆಸರೆ
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಾ ಗಾಂಧಿ ನರೇಗಾ ಯೋಜನೆಯು ಕೇವಲ ವಯಸ್ಕರು, ವೃದ್ಧರಿಗಷ್ಟೇ ಅಲ್ಲದೇ, ಅಂಗವಿಕಲರ ಕುಟುಂಬದ ನಿರ್ವಹಣೆಗೂ ಕೂಡ ಆಸರೆಯಾಗಿದೆ.
ಕೆಎಂಸಿ: ಡಾ. ಪ್ರತಾಪ್ ಕುಮಾರ್ ಸಮಾಲೋಚನೆಗಾಗಿ ಈಗ ಲಭ್ಯ
ತಮ್ಮ ಅಸಾಧಾರಣ ಪರಿಣತಿ ಮತ್ತು ಸಹಾನುಭೂತಿಯ ಆರೈಕೆಗಾಗಿ ಗುರುತಿಸಲ್ಪಟ್ಟಿರುವ ಡಾ. ಪ್ರತಾಪ್ ಕುಮಾರ್ ಅವರು ಟೆಸ್ಟ್ ಟ್ಯೂಬ್ ಬೇಬಿ (ಐವಿಎಫ್) ಕಾರ್ಯವಿಧಾನಗಳಲ್ಲಿ ತಮ್ಮ ವಿಶೇಷ ಕೌಶಲ್ಯಗಳ ಮೂಲಕ 10,000ಕ್ಕೂ ಹೆಚ್ಚು ಶಿಶುಗಳ ಜನನವನ್ನು ಸುಗಮಗೊಳಿಸಿರುವ ಗಮನಾರ್ಹ ದಾಖಲೆಯನ್ನು ಹೊಂದಿದ್ದಾರೆ.
ಫಲಿತಾಂಶಕ್ಕೂ ಮೊದಲೇ ವಿಜಯೋತ್ಸವಕ್ಕೆ ಬಿಜೆಪಿ ಸಿದ್ಧತೆ
ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಘೋಷಣೆಯಾಗುವ ಮುನ್ನವೇ ಬೆಳಗಾವಿಯಲ್ಲಿ ಬಿಜೆಪಿ ಅದ್ಧೂರಿ ವಿಜಯೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದೆ.
ಉಭಯ ನಾಯಕರಲ್ಲಿ ವಿಜಯದ ಮಾಲೆ ಧರಿಸುವರ್ಯಾರು?
ಲೋಕಸಭಾ ಕ್ಷೇತ್ರದ ಕಣದಲ್ಲಿ 8 ಜನ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದು ಇವರಲ್ಲಿ ಬಿಜೆಪಿಯ ರಾಜಾ ಅಮರೇಶ್ವರ ನಾಯಕ ಹಾಗೂ ಕಾಂಗ್ರೆಸ್‌ನ ಜಿ.ಕುಮಾರ ನಾಯಕ ಅವರ ನಡುವೆ ನೇರ ಹಣಾಹಣಿ
ಹಾವೇರಿ ಕ್ಷೇತ್ರ, ಗೆಲುವಿನ ಯಾಲಕ್ಕಿ ಹಾರ ಯಾರಿಗೆ?
ಲೋಕಸಭಾ ಚುನಾವಣೆಯ ಅಂತಿಮ ಹಂತವಾದ ಮತ ಎಣಿಕೆ ಪ್ರಕ್ರಿಯೆ ಹಾಗೂ ಎಲ್ಲರೂ ಕುತೂಹಲದಿಂದ ಎದುರು ನೋಡುತ್ತಿರುವ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಯಾರಿಗೆ ಗೆಲುವಿನ ಯಾಲಕ್ಕಿ ಹಾರ ಎಂಬ ಕುತೂಹಲಕ್ಕೆ ಮಂಗಳವಾರ ತೆರೆ ಬೀಳಲಿದೆ.
ಮಹಿಳೆ ಮೇಲೆ ಹಲ್ಲೆ: ಪತಿ ಸೇರಿ 6 ಜನರ ವಿರುದ್ಧ ದೂರು
ಕಲಾದಗಿ ಹತ್ತಿರದ ಶಾರದಾಳದಲ್ಲಿ ಪತ್ನಿಯನ್ನು ಒತ್ತಾಯಪೂರ್ವಕವಾಗಿ ಮನೆಗೆ ಕರೆದೊಯ್ಯಲು ಒತ್ತಾಯ ಮಾಡಿ ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಕಲಾದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಳೆಹಾನಿ ತಡೆಗೆ ಹೊಣೆಗಾರಿಕೆ ನಿಭಾಯಿಸಿ: ಡಿಸಿಎಂ
ಬೆಂಗಳುರಿನಲ್ಲಿ ಮತ್ತೇ ಮಳೆಯಾಗುವ ಮುನ್ಚನೆಯಿದ್ದು ಸೂಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್‌ ಸೂಚನೆ ನೀಡಿದ್ದಾರೆ.
ತೀರ್ಥಹಳ್ಳಿ, ಭದ್ರಾವತಿಯಲ್ಲಿ ಚುರುಕಿನ ಮತದಾನ
ತಾಲೂಕು ಕಚೇರಿಯಲ್ಲಿ ನಿರ್ಮಿಸಲಾಗಿದ್ದ ಪದವೀಧರ ಕ್ಷೇತ್ರದ 61 ಮತ್ತು 61ಎ ಸಂಖ್ಯೆಯ ಎರಡು ಮತದಾನ ಕೇಂದ್ರಗಳನ್ನು ನಿರ್ಮಿಸಲಾಗಿತ್ತು. ಹಾಗೂ ಒಂದು ಶಿಕ್ಷಕರ ಮತದಾನ ಕೇಂದ್ರ ಸ್ಥಾಪಿಸಲಾಗಿತ್ತು. ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬೆಳಗ್ಗಿನಿಂದಲೇ ಮತದಾನ ಕೇಂದ್ರದಲ್ಲಿ ಉದ್ದನೆಯ ಸಾಲು ನಿರ್ಮಾಣವಾಗಿದ್ದು ಚುರುಕಿನ ಮತದಾನ ನಡೆದಿದೆ.
ಮಡಹಳ್ಳಿ ಸರ್ಕಲ್‌ ಮಳೆಗೆ ಚಿಕ್ಕ ಕೆರೆಯಾಯ್ತು!
ಪಟ್ಟಣದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ನೀರು ನಿಂತು ಸಾರ್ವಜನಿಕರು, ಸವಾರರಿಗೆ ತೊಂದರೆಯಾಗುತ್ತದೆ ಎಂದು ಕನ್ನಡಪ್ರಭ ಪತ್ರಿಕೆ ಎರಡು ಬಾರಿ ವರದಿ ಪ್ರಕಟಿಸಿದರೂ ತಾಲೂಕು ಆಡಳಿತದ ಗಮನಕ್ಕೆ ತಂದರೂ ಪೊಲೀಸರು ಒತ್ತುವರಿ ಮಾಡಿಕೊಂಡ ಕಾಗೇಹಳ್ಳ ತೆರವುಗೊಳಿಸಲು ವಿಫಲವಾಗಿದ್ದು ಸೋಮವಾರ ಬಿದ್ದ ಮಳೆಗೆ ಮತ್ತೆ ಮಡಹಳ್ಳಿ ಸರ್ಕಲ್‌ ಚಿಕ್ಕ ಕೆರೆಯಂತಾಗಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸಿದ್ದತೆ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ 4 ವಿಧಾನಸಭಾ ಕ್ಷೇತ್ರಗಳು, ಯಲಹಂಕ ವಿಧಾನಸಭಾ ಕ್ಷೇತ್ರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ 8 ತಾಲೂಕುಗಳ ವ್ಯಾಪ್ತಿಯನ್ನು ಒಳಗೊಂಡ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಚುನಾವಣಾಧಿಕಾರಿಗಳು ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದಾರೆ.
  • < previous
  • 1
  • ...
  • 10587
  • 10588
  • 10589
  • 10590
  • 10591
  • 10592
  • 10593
  • 10594
  • 10595
  • ...
  • 14750
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved