• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು 13 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಮೇ 7ರಂದು ನಡೆದಿದ್ದ ಚುನಾವಣೆಯಲ್ಲಿ ಶೇ. 76.53ರಷ್ಟು ಮತದಾನವಾಗಿದ್ದು, 6,33,630 ಪುರುಷರು, 6,22,392 ಮಹಿಳೆಯರು ಹಾಗೂ 5 ಮಂದಿ ಇತರರು ಸೇರಿದಂತೆ ಒಟ್ಟು 12,56,027 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು.
ಬಿತ್ತನೆ ಬೀಜ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಮುಂಗಾರು ಬಿತ್ತನೆ ಬೀಜ ದರ ಏರಿಕೆ ಹಾಗೂ ಬರ ಪರಿಹಾರ ವಿತರಣೆ ವಿಳಂಬ ಧೋರಣೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ; ಬಿರುಸಿನ ಮತದಾನ
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಗೆ ಜಿಲ್ಲೆಯಲ್ಲಿ ಸೋಮವಾರ ಬಿರುಸಿನ ಮತದಾನ ನಡೆಯಿತು.
ಪೂರ್ವ ಮುಂಗಾರು ತಡ; ಸಿರಿಧಾನ್ಯದತ್ತ ರೈತರ ಒಲವು
ಹೊಸದುರ್ಗ ತಾಲೂಕಿನಲ್ಲಿ ರೈತ ಸಮೂಹದಲ್ಲಿ ಹೊಸ ಭರವಸೆ ಮೂಡಿಸಿದ ಪೂರ್ವ ಮುಂಗಾರು. ಸಾವೆ, ಹತ್ತಿ, ಹೆಸರು, ಅಲಸಂದೆ ಬಿತ್ತನೆ ಕಾರ್ಯ ಜೋರು. ತಾಲೂಕಿನಾದ್ಯಂತ ರೈತರು ಜಮೀನಿನಲ್ಲಿ ಕುಂಟೆ, ರಂಟೆ ಹೊಡೆದು ಭೂಮಿ ಸ್ವಚ್ಛಗೊಳಿಸುವುದು ಅಲ್ಲಲ್ಲಿ ಕಂಡು ಬರುತ್ತಿದೆ. ಈಗಾಗಲೇ ಹಲವು ಕಡೆ ಸಾವೆ, ಹತ್ತಿ, ಹೆಸರು, ಅಲಸಂದೆ ಸೇರಿದಂತೆ ಇತರ ಬೆಳೆಗಳ ಬಿತ್ತನೆ ಕಾರ್ಯ ಜೋರಾಗಿದೆ.
ಶಿಕ್ಷಕರ ಕ್ಷೇತ್ರದ ಚುನಾವಣೆ: ಕೆ.ಆರ್.ಪೇಟೆಯಲ್ಲಿ ಶೇ.94.40 ರಷ್ಟು ಮತದಾನ
ಕೆ.ಆರ್.ಪೇಟೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮತ್ತು ಬಿಎಸ್‌ಪಿ ಅಭ್ಯರ್ಥಿ ಕಡೆಯವರು ಪ್ರತ್ಯೇಕ ಶಾಮಿಯಾನ ಹಾಕಿಸಿಕೊಂಡು ಮತಯಾಚನೆಯಲ್ಲಿ ತೊಡಗಿದ್ದರು.
ಸಂಸದನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ: ನಳಿನ್‌ ಕುಮಾರ್‌
ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ದ.ಕ. ನಿರ್ಗಮಿತ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪಾಲ್ಗೊಂಡು ಮಾತನಾಡಿ, ಕಳೆದ ಮೂರು ಅವಧಿಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡುವುದರೊಂದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ ಎಂದರು.
ಕೊಲ್ಹಾಪುರ ಕಣೇರಿಯ ಸಿದ್ಧಗಿರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ
ಬಡವರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಕೊಲ್ಲಾಪುರ ಕನೇರಿ ಸಿದ್ಧಗಿರಿ ಆಸ್ಪತ್ರೆಯಲ್ಲಿ ಮೇ.16 ರಿಂದ ಜೂ.30 ರವರೆಗೆ ಉಚಿತವಾಗಿ ಅಂಜಿಯೋಗ್ರಾಫಿ, ಆಂಜಿಯೋಪ್ಲ್ಯಾಸ್ಟಿ, ಬೈಪಾಸ್‌ ಸರ್ಜರಿ ಮಾಡಿ ಕೊಡಲಾಗುವುದು ಎಂದು ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ನುಡಿದರು.
ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡುವೆ
ಭ್ರೂಣ ಹತ್ಯೆ ಆರೋಪಿ ಮನೆಗೆ ಮಾನವ ಹಕ್ಕುಗಳ ಆಯೋಗ ಸದಸ್ಯ ನ್ಯಾ.ವಂಟಗೋಡಿ ಭೇಟಿ ನೀಡಿ ಭರವಸೆ
1 ಲಕ್ಷ ರು. ಬರುತ್ತೆಂದು 10 ದಿನಗಳಲ್ಲಿ 12000 ಅಂಚೆ ಖಾತೆ ಓಪನ್

ಕೇಂದ್ರದಲ್ಲಿ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ ಮಾಸಿಕ 8,500 ರು. ಜಮೆ ಮಾಡಲಿದ್ದು   ಅಂಚೆ ಕಚೇರಿಯಲ್ಲಿ (ಜಿಪಿಒ) ಕೇವಲ 10 ದಿನಗಳಲ್ಲಿ ಬರೋಬ್ಬರಿ 12 ಸಾವಿರ ಹೊಸ ಐಪಿಪಿಬಿ ಖಾತೆಗಳನ್ನು ತೆರೆಯುವ ಮೂಲಕ ದಾಖಲೆ ನಿರ್ಮಿಸಿದೆ.

ಪರಿಷತ್ ಚುನಾವಣೆ: ಜಿಲ್ಲೇಲಿ ಶೇ.೯೨ರಷ್ಟು ಮತದಾನ
ಕರ್ನಾಟಕ ವಿಧಾನಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸೋಮವಾರ ಮತದಾನ ನಡೆದಿದ್ದು, ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದಂತೆ ಶೇ.೯೨ರಷ್ಟು ಮತದಾನವಾಗಿದೆ.
  • < previous
  • 1
  • ...
  • 10589
  • 10590
  • 10591
  • 10592
  • 10593
  • 10594
  • 10595
  • 10596
  • 10597
  • ...
  • 14750
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved