• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರ್ವ: ಪುಟಾಣಿಗಳನ್ನು ಹೆಗಲಲ್ಲಿ ಕುಳ್ಳಿರಿಸಿ ಶಾಲೆಗೆ ಕರೆತಂದ ಗಣ್ಯರು!
ಒಂದನೇ ತರಗತಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಗಣ್ಯರು ತಮ್ಮ ಹೆಗಲಮೇಲೆ ಕುಳ್ಳಿರಿಸಿಕೊಂಡು ಮೆರವಣಿಗೆಯಲ್ಲಿ ಸಾಗಿ ಬಂದುದು ವಿಶೇಷ ಆಕರ್ಷಣೆಯಾಗಿತ್ತು. ಮಧ್ಯಾಹ್ನ ಪಾಯಸ, ಹೋಳಿಗೆ, ವಡೆ ಸೇರಿದಂತೆ ಭರ್ಜರಿ ಭೂರಿ ಭೋಜನ, ಮಕ್ಕಳಿಗಂತೂ ಖುಷಿಯೋ ಖುಷಿ!
ಸಂಸತ್‌ ಚುನಾವಣೆ: ಯಾರ ಕೊರಳಿಗೆ ವಿಜಯಮಾಲೆ?
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರದಲ್ಲಿ ಅಭ್ಯರ್ಥಿಗಳು ಮಾತ್ರವಲ್ಲದೆ ಜನರು ಕೂಡ ಸೋಲು - ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದು, ಯಾರ ಕೊರಳಿಗೆ ವಿಜಯಮಾಲೆ ಬೀಳಲಿದೆ ಎಂಬುದು ಕುತೂಹಲ ಮೂಡಿಸಿದೆ.
ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ
ಕೊಡಗು ಜಿಲ್ಲೆಯಾದ್ಯಂತ ವಿಧಾನ ಪರಿಷತ್‌ ಚುನಾವಣೆಗೆ ಬಿರುಸಿನ ಮತದಾನ ನಡೆಯಿತು. ಮತದಾರರು ಉತ್ಸಾಹದಿಂದ ಮತದಾನ ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಈ ಸಂದರ್ಭ ತಿಳಿಸಿದರು.
ಕಿತ್ತೂರು ಕರ್ನಾಟಕ ಮರೆತ ಕಾಂಗ್ರೆಸ್‌..!
ಹೊಸಬರಿಗೆ ಕೊಡಬೇಕು ಎಂಬ ಬೇಡಿಕೆಯನ್ನು ಪುರಸ್ಕರಿಸಿಲ್ಲ. ಎರಡ್ಮೂರು ಬಾರಿ ವಿಧಾನಪರಿಷತ್‌ ಸದಸ್ಯರಾದವರಿಗೆ ಮತ್ತೆ ಮಣೆ ಹಾಕಲಾಗಿದೆ. ಹಾಗಾದರೆ 2ನೇ ಹಂತದ ನಾಯಕರು ಬೆಳೆಯಬಾರದೇ.
ತಿಗಳಾರಿ ಲಿಪಿ ತಜ್ಞ ಡಾ.ಕೆಳದಿ ಗುಂಡಾ ಜೋಯಿಸ್ ನಿಧನ
ಎಂ.ಎ. ಪದವೀಧರರಾಗಿದ್ದ ಡಾ.ಗುಂಡಾ ಜೋಯಿಸ್ ಮರೆಯಾಗುತ್ತಿರುವ ಕೆಳದಿ ಇತಿಹಾಸವನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಭಾರತ ಸರ್ಕಾರದ ಶಿಷ್ಯವೇತನ ಪಡೆದು ಕನ್ನಡದ ಮೋಡಿ ಲಿಪಿ ಮತ್ತು ತಿಗಳಾರಿ ಲಿಪಿ ಅಭ್ಯಾಸ ಮಾಡಿದ್ದ ಇವರು ಪುರಾತನ ಮೋಡಿಲಿಪಿ ಮತ್ತು ತಿಗಳಾರಿ ಲಿಪಿ ತಜ್ಞರಾಗಿ ಇತಿಹಾಸ ಕ್ಷೇತ್ರದಲ್ಲಿ ಅಪರೂಪದ ಸೇವೆ ಸಲ್ಲಿಸಿದ್ದರು.
ಪುತ್ತೂರು ತಾಲೂಕಿನಾದ್ಯಂತೆ ಬಿರುಸಿನ ಮಳೆ, ಕೃತಕ ಪ್ರವಾಹ
ಪುತ್ತೂರು ತಾಲೂಕಿನಾದ್ಯಂತ ಸೋಮವಾರ ಸಂಜೆ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ. ಸಂಜೆ ಸುಮಾರು ೩.೩೦ಕ್ಕೆ ಆರಂಭಗೊಂಡ ಮಳೆಯು ಸಂಜೆ ೫ ಗಂಟೆ ತನಕ ಜೋರಾಗಿ ಸುರಿದಿದೆ. ಮಳೆಗೆ ಪುತ್ತೂರು ನಗರದ ರಸ್ತೆಗಳೆಲ್ಲ ಕೃತಕ ಪ್ರವಾಹದಿಂದ ಆವೃತವಾಗಿತ್ತು. ನಗರದ ಕೋರ್ಟು ರಸ್ತೆಯಲ್ಲಿರುವ ವಿಜಿತ್ ಜ್ಯುವೆಲರ್ಸ್ ಸಹಿತ ಇನ್ನಿತರ ಅಂಗಡಿಗಳಿಗೆ ನೀರು ನುಗ್ಗಿತು.
ಪಾಲಕರ ಜೇಬು ಸುಡುತ್ತಿದೆ ಪಠ್ಯ ಸಾಮಗ್ರಿ
ಹುಬ್ಬಳ್ಳಿ- ಧಾರವಾಡದಲ್ಲಿ ನಾಲ್ಕೈದ ವರ್ಷಗಳ ಹಿಂದೆ 40ಕ್ಕೂ ಅಧಿಕ ನೋಟ್‌ಬುಕ್‌ ತಯಾರಿಸುವ ಫ್ಯಾಕ್ಟರಿಗಳಿದ್ದವು. ಕೊರೋನಾದ ವೇಳೆ ಹಾಗೂ ಕಚ್ಚಾ ಸಾಮಗ್ರಿ ಕೊರತೆಯ ಹಿನ್ನೆಲೆಯಲ್ಲಿ ಈಗ 30ಕ್ಕೂ ಅಧಿಕ ಫ್ಯಾಕ್ಟರಿ ಬಂದ್‌ ಆಗಿವೆ. ಈಗ ಗ್ರಾಹಕರ ಬೇಡಿಕೆಗಳ ಅನುಗುಣವಾಗಿ ಬೇರೆ ಜಿಲ್ಲೆ, ಬೇರೆ ರಾಜ್ಯಗಳಿಂದ ನೋಟ್‌ಬುಕ್‌ ತಂದು ಮಾರಾಟ ಮಾಡಲಾಗುತ್ತಿದೆ.
ದಕ್ಷಿಣ ಕನ್ನಡ: ಪದವೀಧರ ಶೇ.72.87, ಶಿಕ್ಷಕರ ಕ್ಷೇತ್ರದಲ್ಲಿ ಶೇ. 75.71 ಮತದಾನ
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದೆ. ಜಿಲ್ಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಶೇ. 72.87 ಮತದಾನವಾಗಿದ್ದರೆ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶೇ. 75.71 ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಲೋಕ ಚುನಾವಣೆ ಸಮರ ಮತ ಎಣಿಕೆ ಇಂದು
ಜಿಲ್ಲಾಡಳಿತದಿಂದ ಸಕಲ ಸಿದ್ಧತೆ । 135 ಸುತ್ತಿನ ಒಟ್ಟು 12,31,005 ಮತಗಳ ಎಣಿಕೆ । ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಹೆದ್ದಾರಿ ಕಾಮಗಾರಿ: ಕೃಷಿ ಜೊತೆ ಮನೆ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳೆ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಮಹಿಳೆಯೋರ್ವರ ಅಡಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗಿರುವುದಲ್ಲದೆ , ಕಲ್ಲುಗಳನ್ನು ಸಿಡಿಸಿದ ಪರಿಣಾಮ ಇದೀಗ ಸುಂದರವಾಗಿರುವ ಮನೆಯ ಟೈಲ್ಸ್ ಗಳು, ಗೋಡೆಗಳು ಬಿರುಕುಬಿಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇವರ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿಲ್ಲ.
  • < previous
  • 1
  • ...
  • 10592
  • 10593
  • 10594
  • 10595
  • 10596
  • 10597
  • 10598
  • 10599
  • 10600
  • ...
  • 14748
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved