• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆಯಲ್ಲಿ ವಿಧಾನ ಪರಿಷತ್ತು ಚುನಾವಣೆ ಸುಸೂತ್ರ
ಕರ್ನಾಟಕ ವಿಧಾನದ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥಿತವಾಗಿ ಮತ ಚಲಾವಣೆಯಾಗಿದೆ. ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶೇ.92.93, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಶೇ.87.74 ಹಾಗೂ ಪದವೀಧರರ ಕ್ಷೇತ್ರಕ್ಕೆ ಶೇ.80.95ರಷ್ಟು ಮತದಾನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ತಿಳಿಸಿದ್ದಾರೆ.
ಮೇಲ್ಮನೆ ಚುನಾವಣೆ: ಜಿಲ್ಲೆಯಲ್ಲಿ ಶೇ.80 ಮತದಾನ
ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.88.04ರಷ್ಟು ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 2558 ಪುರುಷ ಮತದಾರರು, 1807 ಮಹಿಳಾ ಮತದಾರರಿದ್ದರು. ಈ ಪೈಕಿ, 2320 ಪುರುಷರು, 1523 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಶೇ.80.61ರಷ್ಟು ಮತದಾನವಾಗಿದೆ. ಒಟ್ಟು 15578 ಪುರುಷರು, 11833 ಮಹಿಳಾ ಮತದಾರರು ನೋಂದಾಯಿಸಿದ್ದರು. ಈ ಪೈಕಿ, 12922 ಪುರುಷ, 9176 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ.
ಮೋದಿ ಮತ್ತೆ ಪ್ರಧಾನಿಯಾಗಲೆಂದು ಸಂಕಲ್ಪ ಪೂಜೆ
ಪ್ರಧಾನಿ ಮೋದಿ ಮತ್ತೆ ಪ್ರಧಾನಿ ಆಗಲೆಂದು ಪ್ರಾರ್ಥಿಸಿ ಗುಳೇದಗುಡ್ಡ ಬಾಗಲಕೋಟೆ ರಸ್ತೆಗಿರುವ ಹೊಸ ಅಂಭಾಭವಾನಿ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಅಭಿಷೇಕ ಮತ್ತು ಪೂಜಾ ನೆರವೇರಿಸಿದರು.
ಭಾರಿ ಮಳೆ: ಉಪ್ಪಿನಂಗಡಿಯಲ್ಲಿ ಕೃತಕ ನೆರೆ
ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ಚರಂಡಿಗಳಲ್ಲಿ ನೀರು ಹರಿಯಲಾಗದೆ ರಸ್ತೆಯಲ್ಲಿ ಕೃತಕ ಪ್ರವಾಹ ಸೃಷ್ಟಿಯಾಯಿತು. ಧಾರಾಕಾರ ಮಳೆ ಸುರಿದ ಕಾರಣ ಚರಂಡಿಯ ಸಾಮರ್ಥ್ಯಕ್ಕಿಂತ ಹೆಚ್ಚು ನೀರು ಹರಿದು ಬಂದ ಕಾರಣ ರಸ್ತೆ ತುಂಬಾ ನೀರು ಸಂಗ್ರಹಣೆಗೊಂಡಿತು. ಹಲವೆಡೆ ತಗ್ಗು ಪ್ರದೇಶದಲ್ಲಿನ ಅಂಗಡಿಗಳಿಗೆ ಮಳೆ ನೀರು ರಭಸವಾಗಿ ನುಗ್ಗಿತು.
ಈ ಬಾರಿಯೂ ಮೋದಿ‌ ಸರ್ಕಾರ ಬರುತ್ತದೆ: ನಟ, ಹೋರಾಟಗಾರ ಚೇತನ್
ಈ ಬಾರಿಯೂ ಮೋದಿ ಸರ್ಕಾರ ಬರುತ್ತದೆ ಎಂದು ನಟ ಚೇತನ್‌ ಅಭಿಪ್ರಾಯಪಟ್ಟಿದ್ದಾರೆ. ಎಕ್ಸಿಟ್‌ ಪೋಲ್‌ ಫಲಿತಾಂಶ ಎಲ್ಲರೂ ಒಪ್ಪಲೇಬೇಕು ಎಂದು ಸುದ್ದಿಗಾರರಿಗೆ ತಿಳಿಸಿದರು.
ಅಂಚೆ ಕಚೇರಿ ಸಿಬ್ಬಂದಿಗೆ ಹೃದಯಾಘಾತ, ಸಾವು
ತಾಲೂಕಿನ ಮನಗೂಳಿ ಪಟ್ಟಣದ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಥಳೀಯ ಯಲ್ಲಪ್ಪ ಗೋಪಾಲ ಭಜಂತ್ರಿ (೫೧) ಸಾವು.
ಬಳ್ಳಾರಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು
ಮತಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಮತಎಣಿಕೆ ನಂತರ ವಿಜಯ ಹೊಂದಿದ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆಯನ್ನು ನಿಷೇಧಿಸಲಾಗಿದೆ.
ದುರ್ಬಲ ಮನಸ್ಸಿನವರು ಬೇಗ ದುಶ್ಚಟಕ್ಕೆ ಬಲಿ: ಲೀಖಕಿ ಭಾಗ್ಯ
ಎನ್ಆರ್ ಪುರ ಪಟ್ಟಣದ ಮಹಾವೀರ ಭವನದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ ಭಾಗ್ಯನಂಜುಂಡಸ್ವಾಮಿ ಮಾತನಾಡಿದರು.
ವಿಜಯನಗರ ಜಿಲ್ಲಾದ್ಯಂತ ಭಾರೀ ಮಳೆ: ಮಂದಹಾಸ ಬೀರಿದ ರೈತ
ರಭಸದಿಂದ ಸುರಿದ ಮಳೆಗೆ ಒಂಬತ್ತು ಮನೆಗಳು ಕುಸಿದು ಬಿದ್ದಿವೆ. ಸಿಡಿಲಿಗೆ ಆಕಳೊಂದು ಸತ್ತಿದೆ.
ಲೋಕ ಕದನ: ಮತ ಎಣಿಕೆಗೆ ಕ್ಷಣಗಣನೆ
ಚಿಕ್ಕೋಡಿಯ ಆರ್‌ಡಿ ಕಾಲೇಜಿನಲ್ಲಿ ಚಿಕ್ಕೋಡಿ ಲೋಕಸಭಾ, ಬೆಳಗಾವಿಯ ಆರ್‌ಪಿಡಿ ಕಾಲೇಜಿನಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.
  • < previous
  • 1
  • ...
  • 10594
  • 10595
  • 10596
  • 10597
  • 10598
  • 10599
  • 10600
  • 10601
  • 10602
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved