• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರಿಗೆ ದೇಶದ ಆಂತರಿಕ ಶಾಂತಿ ಕಾಪಾಡುವ ಜವಾಬ್ದಾರಿ-ನ್ಯಾಯಾಧೀಶ ಬಿರಾದಾರ
ಪೊಲೀಸರು ದೇಶದ ಆಂತರಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತಹ ಜವಾಬ್ದಾರಿ ಉಳ್ಳಂತಹ ನೌಕರರಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿರಾದಾರ ಎನ್. ದೇವೇಂದ್ರಪ್ಪ ಹೇಳಿದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಯುವಕರಲ್ಲಿ ನಾಯಕತ್ವ ಗುಣ ಬೆಳೆಸಿ-ಮರಗಡಿ
ಇಂದಿನ ಯುವಕರಿಗೆ ನಾಯಕತ್ವ ಗುಣ ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಆದ್ಯತೆ ನೀಡುವ ಅಗತ್ಯವಿದ್ದು, ಮಹಿಳೆಯರಿಗೆ ನಾಯಕತ್ವದ ಅವಕಾಶ ನೀಡಬೇಕು ಎಂದು ಸಂಪನ್ಮೂಲ ವ್ಯಕ್ತಿಗಳಾದ ಹನುಮಂತ ಮರಗಡಿ ಹೇಳಿದರು.
ಭವಿಷ್ಯದ ಮಕ್ಕಳ ಬದುಕಿಗಾಗಿ ಉತ್ತಮ ಶಿಕ್ಷಣ, ಸಂಸ್ಕಾರ ಅಗತ್ಯ-ರವಿಬಾಬು ಪೂಜಾರ
ಭವಿಷ್ಯದ ಮಕ್ಕಳ ಬದುಕಿಗಾಗಿ ಉತ್ತಮ ಶಿಕ್ಷಣ ಸಂಸ್ಕಾರ ತೀರ ಅಗತ್ಯವಿದ್ದು, ನಾವು ಮಕ್ಕಳಿಗೆ ಆಸ್ತಿ ಮಾಡಲು ಹೊರಟಿದ್ದೇವೆ, ಆದರೆ ಮಕ್ಕಳನ್ನೇ ಆಸ್ತಿ ಮಾಡುವತ್ತ ಎಲ್ಲರ ಚಿತ್ತ ಮುಂದಾಗಬೇಕು ಎಂದು ನ್ಯಾಯವಾದಿ ರವಿಬಾಬು ಪೂಜಾರ ತಿಳಿಸಿದರು.
ಹಾವೇರಿ ಜಿಲ್ಲಾದ್ಯಂತ ಸಂಭ್ರಮದ ಮಹಾಲಕ್ಷ್ಮಿ ಪೂಜೆ
ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲಾದ್ಯಂತ ಮಂಗಳವಾರ ಮಹಾಲಕ್ಷ್ಮಿ ಪೂಜೆಯನ್ನು ಸಡಗರ, ಸಂಭ್ರಮದೊಂದಿಗೆ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಬಳ್ಳಾರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ; ವರುಣನ ಆರ್ಭಟಕ್ಕೆ ದೀಪಾವಳಿ ಪಟಾಕಿ ಠುಸ್
ಬೆಳಿಗ್ಗೆ ಬಳ್ಳಾರಿಯಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಳೆ ಸುರಿಯಿತು.
ದೇಶ ರಕ್ಷಣೆಗಾಗಿ ಕರ್ತವ್ಯದಲ್ಲಿ ಹುತಾತ್ಮರದವರ ಸ್ಮರಿಸೋಣ: ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್
ದೇಶಕ್ಕಾಗಿ ದೇಶದ ರಕ್ಷಣೆಗಾಗಿ ಹುತಾತ್ಮರಾದ ಮತ್ತು ಸಾರ್ವಜನಿಕರ ನೆಮ್ಮದಿಗೆ ಕಾರಣರಾದ ಪೊಲೀ ಸ್‌ ಹುತಾತ್ಮರ ಬಗ್ಗೆ ಗೌರವ ಭಾವನೆ ಇರಬೇಕು.
ಅತಿವೃಷ್ಟಿಯ ಸಂಕಷ್ಟದಲ್ಲಿ ಬೆಳಕಿನ ದಾರಿ ತೋರಿದ ಹೂ ಬೆಳೆ
ದಸರಾ ಹಬ್ಬಕ್ಕೂ ಕೈ ಹಿಡಿದ ಹೂವಿನ ಬೆಳೆಯು ದೀಪಾವಳಿಗಂತೂ ರೈತರ ಜೇಬು ತುಂಬಿಸುತ್ತಿದೆ. ಬರೀ ಧಾರವಾಡ ಮಾತ್ರವಲ್ಲದೇ ಉತ್ತರ ಕರ್ನಾಟಕದಲ್ಲಿಯೇ ಮಳೆಯಿಂದ ಸಾಂಪ್ರದಾಯಿಕ ಕೃಷಿ ಬೆಳೆಗಳು ಹಾನಿಗೆ ಈಡಾಗಿವೆ.
ಗುಣಮಟ್ಟದ ಕಾರಣದಿಂದ ಜೆಎಸ್‌ಎಸ್‌ ಪ್ರಸಿದ್ಧಿ
ವಿದ್ಯಾರ್ಥಿಗಳು ಶಿಸ್ತು, ಸಂಯಮ, ತ್ಯಾಗ, ಪ್ರಾಮಾಣಿಕತೆಯೊಂದಿಗೆ ಕಠಿಣ ಪರಿಶ್ರಮ, ಸತತ ಪ್ರಯತ್ನ ಪಡಬೇಕು. ಅಲ್ಲದೆ ದೃಢನಿರ್ಧಾರ ಮತ್ತು ಸಮಯದ ಮಹತ್ವವನ್ನು ಅರಿತು ಕೆಲಸ ಮಾಡಿದಾಗ ಮಾತ್ರ ಯಶಸ್ಸು ಸಾಧಿಸಬಹುದು.
ಪೊಲೀಸರ ತ್ಯಾಗ, ಬಲಿದಾನ ಎಂದಿಗೂ ಸ್ಮರಿಸಿ
ನಾಗರಿಕ ಹಕ್ಕುಗಳನ್ನು ಕಾಪಾಡಲು ತಮ್ಮನ್ನು ಕರ್ತವ್ಯದ ಮೂಲಕ ಅರ್ಪಿಸಿಕೊಂಡಿರುವ ಆರಕ್ಷಕರನ್ನು ಯಾವಾಗಲೂ ನಾವು ಗೌರವ, ಹೆಮ್ಮೆಯಿಂದ ಕಾಣಬೇಕು. ಸಮಾಜದಲ್ಲಿ ಮತ್ತು ಸರ್ಕಾರದ ಆಡಳಿತದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್‌ ವ್ಯವಸ್ಥೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ.
ಎಲ್ಲೆಲ್ಲೂ ಬೆಳಕಿನ ಹಬ್ಬದ ಸಂಭ್ರಮ
ಹುಬ್ಬಳ್ಳಿ ಮಾರುಕಟ್ಟೆಗಳಲ್ಲಿ ತರಹೇವಾರಿ ಆಕಾಶ ಬುಟ್ಟಿ, ಪ್ಲಾಸ್ಟಿಕ್‌, ಮಣ್ಣಿನ ಹಣತೆಗಳು ಮಾರುಕಟ್ಟೆಯಲ್ಲಿ ಆಕರ್ಷಿಸುತ್ತಿವೆ. ಹೊಸ ಮಾದರಿಗಳ ಬಟ್ಟೆಗಳ ಖರೀದಿಗೆ ಮಂಗಳವಾರವೂ ಜನ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿತು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 14324
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved