• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆಪ್ಟೆಂಬರ್ 21ರಿಂದ ಯಾದಗಿರಿಯಲ್ಲಿ ನಾಡಹಬ್ಬ ದಸರಾ ವೈಭವ
ಸೋಮವಾರದಿಂದ (ಸೆ.22) ಆರಂಭವಾಗಲಿರುವ ನಾಡಹಬ್ಬ ದಸರಾ ವೈಭವ ಮನೆ- ಮನಗಳಲ್ಲಿ ಸಂಭ್ರಮ ಮೂಡಿಸಿದೆ. ದುರ್ಗಾರಾಧನೆ, ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ರಂಗುರಂಗಿನ ನಾಡು-ನುಡಿಯ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಈ 9 ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ವಿಜೃಂಭಿಸಲಿವೆ.
ಧರ್ಮ ಕಾಲಂನಲ್ಲಿ ಬೌದ್ಧ, ಜಾತಿಯಲ್ಲಿ ಹೊಲೆಯ ಬರೆಸಿ
ಆರ್ಥಿಕ, ಸಾಮಾಜಿಕ ಗಣತಿಯಲ್ಲಿ ಬಾಬಾ ಸಾಹೇಬರ ಎಲ್ಲ ಅನುಯಾಯಿಗಳು ಧರ್ಮ ಕಾಲಂ 8ರಲ್ಲಿ ‘ಬೌದ್ಧ’ ಎಂದೇ ಬರೆಸಬೇಕು, ಜಾತಿ ಕಾಲಂ ನಂ 9ರಲ್ಲಿ ಪರಿಶಿಷ್ಟ ಜಾತಿ ‘ಹೊಲೆಯ’, ‘ಛಲವಾದಿ’ ಇತ್ಯಾದಿ ಬರೆಸಬೇಕು, ಉಪ ಜಾತಿಯಲ್ಲಿ ಹೊಲೆಯ ಎಂದೇ ಬರೆಸಬೇಕು ಎಂದು ಅಖಿಲ ಕರ್ನಾಟಕ ಬೌದ್ಧ ದಾಖಲಾತಿ ಆಂದೋಲನ ಸಮಿತಿ ಪದಾಧಿಕಾರಿಗಳು ಮನವಿ ಮಾಡಿದರು.
ದಸರಾ ಆನೆ ಮಾವುತರಿಗೆ ಸೌರ ದೀಪ ವಿತರಣೆ
ಮಾವುತರು ಆನೆಗಳನ್ನು ಸಾಕುವಲ್ಲಿ ಹಾಗೂ ದಸರಾ ಜಂಬೂ ಸವಾರಿ ಯಶಸ್ವಿಯಾಗಿ ನೆರವೇರಿಸಲು ನೀಡುತ್ತಿರುವ ನಿಸ್ವಾರ್ಥ ಸೇವೆ
ರೈತರ ಆರ್ಥಿಕ ವೃದ್ಧಿಗೆ ಸಂಘ ಪಾತ್ರ ಮುಖ್ಯ: ಶರಣಪ್ಪಗೌಡ ಪಾಟೀಲ್
ಸಹಕಾರ ಇಲಾಖೆಯಿಂದ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಪತ್ತಿನ ಸಹಕಾರ ಸಂಘಗಳ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರು.ಗಳವರೆಗೆ ಸಾಲ ನೀಡುವ ಮೂಲಕ ಕೃಷಿ ಕ್ಷೇತ್ರ ಬೆಳವಣಿಗೆ ಹಾಗೂ ರೈತರ ಆರ್ಥಿಕ ಪರಿಸ್ಥಿತಿ ಬದಲಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ
ಕಾವ್ಯದ ನೈಜತೆ ಓದುಗರಿಗೆ ತಲುಪಿಸಿ: ಶ್ರೀನಿವಾಸ ಜಾಲವಾದಿ
ಪ್ರಸ್ತುತ ಕಾವ್ಯವು ಗದ್ಯದ ರೂಪ ಪಡೆಯುತಲಿದ್ದು, ಕಾವ್ಯದ ನೈಜತೆ ಮರೆಯಾಗುತ್ತಿದೆ. ಕಾವ್ಯದ ಅಸಲಿಯತ್ತನ್ನು ಓದುಗರಿಗೆ ತಲುಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಯಾದಗಿರಿ ಜಿಲ್ಲಾ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಶ್ರೀನಿವಾಸ ಜಾಲವಾದಿ ಹೇಳಿದರು.
ಗಣತಿ ಮೂಲಕ ಹಿಂದೂ ಧರ್ಮ ಒಡೆಯುವ ಉದ್ದೇಶ : ಯದುವೀರ ಒಡೆಯರ್

ಹಿಂದೂ ಧರ್ಮವನ್ನು ಒಡೆಯುವ ಉದ್ದೇಶದಿಂದ ರಾಜ್ಯದ ಕಾಂಗ್ರೆಸ್‌ ಸರ್ಕಾರವು ತರಾತುರಿಯಲ್ಲಿ ಜಾತಿ ಗಣತಿ ಮಾಡುತ್ತಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.

ಹದಿನಾರು ಮೋಳೆ ಮೀನು ಮಾರಾಟ ಸಂಘಕ್ಕೆ ಬಾಡಿಗೆ ಆಧಾರಿತ ಬ್ಯಾಟರಿ ವಾಹನ
ಮೀನುಗಾರಿಕೆ ಸಹಕಾರ ಸಂಘದಲ್ಲಿ. ಯುವಕ ಯುವತಿಯರು. ಉದ್ಯೋಗ ಸೃಷ್ಟಿಸಿಕೊಳ್ಳಲು. ನಮ್ಮ ಇಲಾಖೆಯಿಂದ ಬಾಡಿಗೆ ವಾಹನವನ್ನುತಾಲೂಕಿನಲ್ಲಿ ಮೊಟ್ಟ ಮೊದಲಿಗೆ ಈ ಸಂಘಕ್ಕೆ ನೀಡುತ್ತಿದ್ದೇವೆ
ಹಿರಿಯರ ನಿಸ್ವಾರ್ಥ ಸೇವೆಯಿಂದ ಸಂಸ್ಥೆಯ ಉನ್ನತಿ
ಸಮಾಜ ನಿರ್ಮಾಣದಲ್ಲಿ ಗುರುವಿನ ಪಾತ್ರ ಮಹತ್ವವಾದದ್ದು ಅವರ ಜೀವನಾದರ್ಶವೇ ನಮ್ಮ ಏಳಿಗೆಗೆ ಕಾರಣ
ಹೂವಿನಲ್ಲಿ ಮಹಾತ್ಮ ಗಾಂಧಿ ಮಂಟಪ...!
ದಸರಾ ಮಹೋತ್ಸವ ಅಂಗವಾಗಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ತೋಟಗಾರಿಕೆ ಸಂಘವು ಸೆ.22 ರಿಂದ ಅ.2 ರವರೆಗೆ ದಸರಾ ಫಲಪುಷ್ಪ ಪ್ರದರ್ಶನ
ಮನೆ ಮನೆ ಗೊಂಬೆ ಕೂರಿಸುವ ಸ್ಪರ್ಧೆಯ ಪೋಸ್ಟರ್ ಬಿಡುಗಡೆ
ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುತ್ತದೆ.
  • < previous
  • 1
  • ...
  • 1056
  • 1057
  • 1058
  • 1059
  • 1060
  • 1061
  • 1062
  • 1063
  • 1064
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved