• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನ ಬದ್ಧತೆ ಇಲ್ಲದಿದ್ದರೆ ಕಾರ್ಯಸಿದ್ಧಿಯಾಗದು: ಡಾ.ಸತೀಶ್ ಜಿಗಜಿನ್ನಿ
ಜೀವನ ಬದ್ಧತೆ ಇಲ್ಲದಿದ್ದರೆ ಕಾರ್ಯಸಿದ್ಧಿಯಾಗದು ಎಂದು ಬಿಎಲ್‌ಡಿಇ ವೈದ್ಯಕೀಯ ವಿದ್ಯಾಲಯದ ವಿಶ್ರಾಂತ ಉಪಕುಲಪತಿ ಡಾ.ಸತೀಶ ಜಿಗಜಿನ್ನಿ ಎಂದರು.
ಶಿಕ್ಷಕರ ಕ್ಷೇತ್ರ: ನಾಗಮಂಗಲದಲ್ಲಿ ಶೇ.96.84 ರಷ್ಟು ಮತದಾನ
ನಾಗಮಂಗಲ ಪಟ್ಟಣದ ಮಿನಿ ವಿಧಾನಸೌಧದ ಪಕ್ಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷಗಳ ಮುಖಂಡರು ಪ್ರತ್ಯೇಕವಾಗಿ ಶಾಮಿಯಾನ ಹಾಕಿಕೊಂಡು ಮತದಾನ ಮಾಡಲು ಆಗಮಿಸುತ್ತಿದ್ದ ಶಿಕ್ಷಕ ಮತದಾರರನ್ನು ಸೆಳೆಯುವಲ್ಲಿ ಹಾಗೂ ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ದುಂಬಾಲು ಬೀಳುತ್ತಿದ್ದ ದೃಶ್ಯ ಕಂಡುಬಂತು.
ಖಾಸಗಿ ಬಸ್ ಪಲ್ಟಿ: ಪ್ರಯಾಣಿಕ ಸಾವು, ಹಲವರಿಗೆ ಗಾಯ
ಕಲಬುರಗಿಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸ್ಲೀಪರ್ ಬಸ್, ಶಹಾಪುರ ಮಾರ್ಗವಾಗಿ ಹತ್ತಿಗುಡೂರು ಗ್ರಾಮದ ಬ್ರಿಡ್ಜ್ ಬಳಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ
ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಎನ್.ಸಿ. ಬೆಳಕೇರಿ
ಸದಾ ಒತ್ತಡದಲ್ಲಿ ಕೆಲಸ ಮಾಡುವ ಹೆಸ್ಕಾಂ ನೌಕರರು ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಹೆಸ್ಕಾಂ ವಿಭಾಗಿಯ ಎಂಜಿನಿಯರ್ ಎನ್.ಸಿ. ಬೆಳಕೇರಿ ಹೇಳಿದರು.
ಶಾಂತಿಯುತ ನೈಋತ್ಯ ಶಿಕ್ಷಕರ-ಪದವೀಧರರ ಚುನಾವಣೆ
ಚಿಕ್ಕಮಗಳೂರಿನ ಬೇಲೂರು ರಸ್ತೆಯಲ್ಲಿರುವ ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಮತಗಟ್ಟೆಯಲ್ಲಿ ಮತದಾನಕ್ಕೆ ನಿಂತಿರುವ ಮತದಾರರು.
ಲೋಕಸಮರದ ಗೆಲುವು ಯಾರಿಗೆ?
ಬಿಗಿ ಪೊಲೀಸ್ ಭದ್ರತೆಯಲ್ಲಿ 23 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.
ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಿ- ಇಒ ರಾಮರಡ್ಡಿ ಪಾಟೀಲ
ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಶಿಬಿರದಲ್ಲಿ ಇಒ ರಾಮರಡ್ಡಿ ಪಾಟೀಲ ಸಲಹೆ ನೀಡಿ ಆರೋಗ್ಯಕ್ಕೆ ಒತ್ತು ನೀಡುವಂತೆ ಹೇಳಿದರು.
ರಾಜ್ಯದಲ್ಲಿ ಎಣಿಕೆಗೆ ಸಿದ್ಧತೆ: 474 ಅಭ್ಯರ್ಥಿಗಳಿಗೆ ಡವಡವ
ಬಿಜೆಪಿ- ಜೆಡಿಎಸ್‌ ಮೈತ್ರಿಗೆ ಭರ್ಜರಿ ಜಯ ಸಿಗುತ್ತಾ ಅಥವಾ ಗ್ಯಾರಂಟಿ ಸ್ಕೀಂಗಳು ಕಾಂಗ್ರೆಸ್‌ಗೆ ಮತ ತರುತ್ತವಾ ಎಂಬುದನ್ನು ಕಾದು ನೋಡಬೇಕಿದೆ.
ಹೊನ್ನಾಳಿ, ನ್ಯಾಮತಿಯಲ್ಲೂ ಶಾಂತಿಯುತ ಮತದಾನ
ಜೂನ್ 3ರಂದು ಸೋಮವಾರ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಶಾಂತಿಯುತ ಮತದಾನ ನಡೆಯಿತು
ಉಡುಪಿ: ಶೇ.80.72 ಶಿಕ್ಷಕರಿಂದ, ಶೇ.75.38 ಪದವೀಧರರಿಂದ ಮತದಾನ
ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರಕ್ಕೆ 19 ಮತಗಟ್ಟೆಗಳನ್ನು ಮತ್ತು ಶಿಕ್ಷಕರ ಕ್ಷೇತ್ರಕ್ಕೆ 10 ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಮತದಾರರ ಸಂಖ್ಯೆ ಹೆಚ್ಚಿಲ್ಲದಿರುವುದರಿಂದ ನಿಧಾನಗತಿಯಲ್ಲಿ ಆರಾಮವಾಗಿ ದಿನವಿಡೀ ಮತದಾನ ನಡೆಯಿತು.
  • < previous
  • 1
  • ...
  • 10600
  • 10601
  • 10602
  • 10603
  • 10604
  • 10605
  • 10606
  • 10607
  • 10608
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved