• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಟಿಕೆಟ್ ಬಿಟ್ಟುಕೊಟ್ಟ ಸುಮಲತಾಗೆ ಪರಿಷತ್ ಟಿಕೆಟ್‌ ಮಿಸ್‌!

 ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿಜೆಪಿಯ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ

ವೈಟರ್‌ಗೆ ಟಿಪ್ಸ್‌ ಪಾವತಿಗೂ ಬಂತು ಪ್ರತ್ಯೇಕ ಆ್ಯಪ್‌!

  ಹೊಟೇಲ್‌ನಲ್ಲಿ ಟಿಪ್ಸ್‌ ಪಾವತಿ ಹೇಗೆ ಎಂಬ ಚಿಂತೆ ಇನ್ನಿಲ್ಲ, ಟಿಪ್ಸ್‌ ಪಾವತಿಗೂ ಈಗ ಪ್ರತ್ಯೇಕ ಆ್ಯಪ್‌ ಬಂದಿದೆ.

ಮತ ಎಣಿಕೆಗೆ ಭಾರೀ ಬಿಗಿ ಭದ್ರತೆ: ಪೊಲೀಸ್‌ ಆಯುಕ್ತೆ ರೇಣುಕಾ ಸುಕುಮಾರ
ಭದ್ರತೆಗೆ ಸಿಆರ್‌ಪಿಎಫ್, ಕೆಎಸ್‌ಆರ್‌ಪಿ, ಸಿಎಆರ್, ಹೋಮ್ ಗಾರ್ಡ್‌ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಿದ್ದು, ಮತ ಎಣಿಕೆ ಕೇಂದ್ರದ ಸುತ್ತಲೂ ಭದ್ರತೆಗಾಗಿ 650 ಪೊಲೀಸ್ ಭದ್ರತಾ ಸಿಬ್ಬಂದಿ ನಿಯೋಜಿಸಿಲಾಗಿದೆ ಎಂದು ಪೊಲೀಸ್‌ ಆಯುಕ್ತೆ ರೇಣುಕಾ ಸುಕುಮಾರ ತಿಳಿಸಿದರು.
ಶಾಲಾ ಮಕ್ಕಳ ಶೂ, ಸಾಕ್ಸ್‌ ಖರೀದಿಗೆ ಏಳು ವರ್ಷ ಹಿಂದಿನ ದರ ನಿಗದಿಪಡಿಸಿದ ಸರ್ಕಾರ!
ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಶೂ ಸಾಕ್ಸ್‌ ಖರೀದಿಗೆ ಏಳು ವರ್ಷದ ಹಿಂದಿನ ದರಗಳನ್ನು ನಿಗದಿಪಡಿಸಿದೆ
ಎನ್‌ಡಿಎ ಅಕ್ರಮವಾಗಿ ಗೆದ್ದರೆ ಹೋರಾಟ: ಸಂಘಟನೆ ಎಚ್ಚರಿಕೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಲೋಕಸಭಾ ಚುನಾವಣೆಯಲ್ಲಿ ಬಹುಮತದಿಂದ ಗೆದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎದ್ದೇಳು ಕರ್ನಾಟಕ ಆಗ್ರಹಿಸಿದೆ.
ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗುವುದು ಖಚಿತ: ಶೆಟ್ಟರ್‌
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹದಿಂದ ಸರ್ಕಾರ ಪತನವಾಗಲಿದೆ. ಫಲಿತಾಂಶದ ಬಳಿಕ ಆಂತರಿಕ ಕಲಹ ಇನ್ನಷ್ಟು ಹೆಚ್ಚಾಗಲಿದೆ. ಸಿಎಂ, ಡಿಸಿಎಂ ನಡುವಿನ ಕಲಹ ಕೂಡ ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಬಿಜೆಪಿ ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ: ಪ್ರಹ್ಲಾದ ಜೋಶಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಬಂಧನವಾದರೆ ಎಲ್ಲವೂ ಬಯಲಿಗೆ ಬರಲಿದೆ. ಈ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸೇರಿದಂತೆ ಮತ್ಯಾರು, ಭಾಗಿಯಾಗಿದ್ದಾರೆ? ಅವರ ಪಾತ್ರ ಏನಿದೆ? ಎಂಬುದು ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಮತ ಎಣಿಕೆ ಏಜೆಂಟರಿಗೆ ಟೆಂಗಿನಕಾಯಿ ಮಾರ್ಗದರ್ಶನ
ಧಾರವಾಡ ಗ್ರಾಮೀಣ ಲೋಕಸಭಾ ಕ್ಷೇತ್ರದ ಮತ ಎಣಿಕೆ ಏಜೆಂಟರ ಸಭೆಯನ್ನು ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ನಡೆಸಿದರು.
ಬೆಂಗ್ಳೂರು ಸೇರಿ 7 ಜಿಲ್ಲೆಯಲ್ಲಿ ಭಾರಿ ಮಳೆ
ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆಯಿಂದಾಗಿ ಇನ್ನೊಂದು ವಾರ ಭರ್ಜರಿ ವರ್ಷಧಾರೆ ಸುರಿಯಲಿದ್ದು, ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಮೆಟ್ರೋ ಮೇಲ್ಸೇತುವೆ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತಗೊಂಡಿದೆ
ಒಬ್ಬರಿಗೂ ಸಿಗದ ಪರಿಷತ್‌ ಟಿಕೆಟ್‌: ಅಸಮಾಧಾನ
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಒಬ್ಬರಿಗೂ ಟಿಕೆಟ್‌ ಸಿಗದ ಕಾರಣ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿದೆ.
  • < previous
  • 1
  • ...
  • 10602
  • 10603
  • 10604
  • 10605
  • 10606
  • 10607
  • 10608
  • 10609
  • 10610
  • ...
  • 14745
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved