• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಕರ್ತನಿಗೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮವಾಗಲಿ
ಅಕ್ರಮ ಮರಳು ಸಾಗಾಟ ಕುರಿತು ವರದಿ ಮಾಡಿದ ಪತ್ರಕರ್ತನಿಗೆ ಬೆದರಿಕೆ ಹಾಕಿದ ಪೋಲಿಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಅವರ ಮೂಲಕ ರಾಜ್ಯಪಾಲರಿಗೆ ಮತ್ತು ಸಿಎಂ ಅವರಿಗೆ ಕಾನಿಪ ಸಂಘ ಹಾಗೂ ಪತ್ರಕರ್ತರು ಮನವಿ ಸಲ್ಲಿಸಿದರು.
ತಂಬಾಕಿನ ದಾಸರಾಗದೇ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಿ: ನಾಗಮ್ಮ ಇಚ್ಚಂಗಿ
ತಂಬಾಕಿನಲ್ಲಿರುವ ನಿಕೋಟಿನ್ ಅತ್ಯಂತ ವಿಷಕಾರಿಯಾಗಿದ್ದು, ಆರೋಗ್ಯದ ಮೇಲೆ ಗಂಭೀರವಾದ ದುಷ್ಪರಿಣಾಮಗಳನ್ನು ಬೀರುತ್ತದೆ.
ಮೂವರು ಮಂದಿ ಎಸ್ಪಿ ಬಂದ್ರೂ ಬ್ಲಾಕ್ ಸ್ಪಾಟ್ ಬದಲಾಗಲಿಲ್ಲ!
ಚಿತ್ರದುರ್ಗದ ಕೆಸ್ಸಾರ್ಟಿಸಿ ಬಸ್ ನಿಲ್ದಾಣದ ರಸ್ತೆಯಲ್ಲಿ ಡಿವೈಡರ್ ನೆಲ ಸಮ ಮಾಡಿದ ನಂತರ ರಸ್ತೆಯಲ್ಲಿಯೇ ಉಳಿದಿರುವ ಕಬ್ಬಿಣದ ರಾಡುಗಳು ಚೂಪಾಗಿ ಶರಶಯ್ಯೆ ಮಾದರಿಯಲ್ಲಿ ಕಂಗೊಳಿಸುತ್ತಿವೆ. ಇಷ್ಟಾದರೂ ಆಡಳಿತಶಾಹಿ ಇತ್ತ ಗಮನಹರಿಸದಿರುವುದು ಅನುಮಾನಗಳಿಗೆ ಎಡೆಮಾಡಿವೆ.
ಎಲ್ಲಾ ವೃತ್ತಿಪರ ಕೋರ್ಸಿಗೆ ಒಟ್ಟಿಗೆ ಕೌನ್ಸೆಲಿಂಗ್‌: ಕೆಇಎ
ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಒಟ್ಟಿಗೇ ಕೌನ್ಸೆಲಿಂಗ್‌ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಕೆಸಿಇಟಿ ಫಲಿತಾಂಶ: 100ರೊಳಗೆ 10 ರ‍್ಯಾಂಕ್‌ ಪಡೆದ ಕ್ರಿಯೇಟಿವ್‌ ವಿದ್ಯಾರ್ಥಿಗಳು
ಪ್ರಸ್ತುತ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆ ಇದಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಹಲವು ರ್ಯಾಂಕ್‌ ಪಡೆದಿದ್ದಾರೆ.
ಡಾ.ಮಂಜುನಾಥ್ ರಿಂದ ಚುನಾವಣಾ ಆಯೋಗಕ್ಕೆ ಪತ್ರ

 ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದರ ಬೆನ್ನ ಹಿಂದೆಯೇ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಮತ ಎಣಿಕೆ ಕುತೂಹಲ, ಎಲ್ಲರ ಚಿತ್ತ ಫಲಿತಾಂಶದತ್ತ
ಜೂ. 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಎದೆಯಲ್ಲಿ ಡವಡವ ಶುರುವಾಗಿದ್ದು, ಎರಡೂ ಕಡೆಯ ಕಾರ್ಯಕರ್ತರು ಸೋಲು-ಗೆಲುವಿನ ಚರ್ಚೆಯಲ್ಲಿ ಮುಳುಗಿದ್ದಾರೆ. ಸಾರ್ವಜನಿಕರೂ ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯತೊಡಗಿದ್ದಾರೆ.
ಚೇಲಾವರ ಜಲಪಾತದಲ್ಲಿ ಪ್ರವಾಸಿಗರ ಚೆಲ್ಲಾಟ
ಕೆಲ ಯುವಕರು ಅಪಾಯವನ್ನು ಲೆಕ್ಕಿಸದೇ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ಜಲಪಾತದ ಸುಳಿಯಲ್ಲಿ ಸಿಲುಕಿ 40ಕ್ಕೂ ಅಧಿಕ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಈ ವರ್ಷವೇ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ವಾಲ್ಮೀಕಿ ನಿಗಮದ ಹಗರಣ ಸಿಬಿಐ ತನಿಖೆಗೆ ವಹಿಸಲು ಆಗ್ರಹ
ಕನಕಪುರ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಬಿ.ನಾಗೇಂದ್ರ ಇಬ್ಬರೂ ರಾಜೀನಾಮೆ ನೀಡಬೇಕು ಹಾಗೂ ಕೂಡಲೇ ಈ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಶಿರಸ್ತೇದಾರ್ ಜಗದೀಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಅಭಿವೃದ್ಧಿಗಾಗಿ ಮೀಸಲಿಟ್ಟ ಹಣ ರಾಜ್ಯ ಸರ್ಕಾರದಿಂದ ಲೂಟಿ: ಮಲ್ಲೇಶಪ್ಪ
ರಾಜ್ಯದ ಜನರ ಅಭಿವೃದ್ಧಿ ಮಾಡಬೇಕಾದ ಸರ್ಕಾರ ಬಡವ, ಹಿಂದುಳಿದ ಮತ್ತು ದಲಿತರಿಗೆ ಮೀಸಲಿಟ್ಟಿರುವಂತಹ ಹಣ ಲೂಟಿ ಮಾಡುತ್ತಿದೆ. ಕೆಲವು ಅಲ್ಪ ಪ್ರಮಾಣದ ಗ್ಯಾರಂಟಿ ಯೋಜನೆಗಳ ತರಾತುರಿಯಲ್ಲಿ ಜಾರಿ ಮಾಡಿ ಜನತೆಯ ಮೂಗಿಗೆ ತುಪ್ಪ ಸವರಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ಇದರಿಂದ ಯಾರೊಬ್ಬರು ನೆಮ್ಮದಿಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ.
  • < previous
  • 1
  • ...
  • 10610
  • 10611
  • 10612
  • 10613
  • 10614
  • 10615
  • 10616
  • 10617
  • 10618
  • ...
  • 14743
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved