• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರಂತರ ಅಭ್ಯಾಸದಿಂದ ಯಶಸ್ಸು: ಭಂಡಾರೆ
ಸುರಪುರ ತಾಲೂಕಿನ ಸಮೀಪದ ರುಕ್ಮಾಪುರ ಗ್ರಾಮದ ಭಂಡಾರೆ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅಧಿಕ ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಎಸ್ಬಿಆರ್ ಸಿಇಟಿಯಲ್ಲಿ ರಾಜ್ಯಕ್ಕೆ 14ನೇ ರ್‍ಯಾಂಕ್‌
ಕಲಬುರಗಿ ಶರಣಬಸವೇಶ್ವರ ಸಂಯುಕ್ತ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮೇ 2024ರಲ್ಲಿ ನಡೆದ ಕೆ.ಸಿ.ಇ.ಟಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು, ಕೆ ಸಿಇಟಿ ಐದು ವಿಭಾಗಗಳಲ್ಲಿಯೂ ಸ್ಟೇಟ್ ರ್‍ಯಾಂಕ್‌ ಪಡೆಯುವ ಮೂಲಕ ಸಾಂಪ್ರದಾಯಿಕ ದಾಖಲೆ ಮುಂದುವರೆಸಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರ: ನಾಳೆ ಬಿಗಿ ಬಂದೋಬಸ್ತ್‌ ಮಧ್ಯೆ ಮತ ಎಣಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ತಾಲೂಕಿನ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದ ಮತ ಎಣಿಕಾ ಕೇಂದ್ರದಲ್ಲಿ ಜೂ.4ರಂದು ಬೆಳಗ್ಗೆ 8ರಿಂದ ಆರಂಭವಾಗಲಿದೆ. ಮಧ್ಯಾಹ್ನದ ವೇಳೆ ಇಡೀ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದ್ದಾರೆ.
ಕಾಲರಾ ಉಲ್ಬಣ ವರದಿಯ ಬೆನ್ನಲೆ ಗೋಪನಹಳ್ಳಿಗೆ ಅಧಿಕಾರಿಗಳ ದೌಡು
ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಚಂದ್ರಶೇಖರ ಕಂಬಳಿಮಠ, ಆರೋಗ್ಯಾಧಿಕಾರಿ ಡಾ.ಎನ್.ಕಾಶಿ, ಇಒ ಬಿ.ಎಸ್.ಲಕ್ಷ್ಮಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಲ್ಲರ ನೋವನ್ನು ಬಲ್ಲವರು ಮಾತ್ರ ನಾಯಕ ಆಗ್ತಾರೆ: ಡಾ. ಸಿದ್ಧನಗೌಡ ಪಾಟೀಲ
ವೈಯಕ್ತಿಕ, ಕೌಟುಂಬಿಕ ಮತ್ತು ಸಾಮಾಜಿಕ ನೆಲೆಗಳಲ್ಲಿ ವ್ಯಕ್ತಿಗಳು ನೋವನ್ನು ಅನುಭವಿಸಬೇಕಾಗುತ್ತದೆ. ಈ ಎಲ್ಲ ನೋವುಗಳನ್ನು ತಾಯ್ತನದಿಂದ ಅರಿತವರು ನಾಯಕ- ನಾಯಕಿಯರಾಗುತ್ತಾರೆ.
ಸತ್ಯಕ್ಕೆ ಸಾಕ್ಷಿ ಕೇಳುವ ಕಾಲಘಟ್ಟದಲ್ಲಿ ನಾವಿದ್ದೇವೆ: ಡಾ ಸಿ ಎನ್ ಮಂಜುನಾಥ್
ಕೆಲವರು ಸಮಾಜದ ಜನರ ರಕ್ತ ಹೀರಿ ಕಿರುಕುಳ ಕೊಟ್ಟು ಸಮಾಜಕ್ಕೆ ಭಾರವಾಗಿ ಬದುಕುವವರಿದ್ದಾರೆ. ಅದೇ ರೀತಿ ಸಮಾಜಕ್ಕೆ ಆಸ್ತಿಯಾದವರೂ ಇದ್ದಾರೆ. ಅವರ ಬದುಕು ಸಮಾಜಕ್ಕೆ ಸಂದೇಶವಾಗಿರುತ್ತದೆ.
ಇಂದು ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಯ ಮತದಾನ
ಕಾಂಗ್ರೆಸ್‌ನ ಚಂದ್ರಶೇಖರ ಪಾಟೀಲ್, ಬಿಜೆಪಿಯ ಅಮರನಾಥ ಪಾಟೀಲ್, ಬಳ್ಳಾರಿಯ ಪಕ್ಷೇತರ ಅಭ್ಯರ್ಥಿ (ಕಾಂಗ್ರೆಸ್ ಬಂಡಾಯ) ನಾರಾ ಪ್ರತಾಪ ರೆಡ್ಡಿ ನಡುವೆ ತೀವ್ರ ಪೈಪೋಟಿ ಕಂಡು ಬಂದಿದೆ.
ಸಿಇಟಿ: ಸರ್‌ಎಂವಿ ಸಮೂಹ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ
2024ರ ಸಿಇಟಿ ಫಲಿತಾಂಶದಲ್ಲಿ ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿ ಜಿ.ಎ. ಅಂಶಿಕ್, ಬಿಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದುಕೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಡಿ.ವಿ. ವಿನಯ್ ರಾಜ್ಯಕ್ಕೆ 37ನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಅಮೋಘ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಅಭಿನಂದನೆಯನ್ನು ವ್ಯಕ್ತಪಡಿಸಿದ್ದಾರೆ.
ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾ ಪೊಲೀಸ್‌ ಸನ್ನದ್ಧ: ಎಸ್‌ಪಿ
ಕೊಡಗು ಜಿಲ್ಲಾ ಪೊಲೀಸ್‌ ವತಿಯಿಂದ ಕುಶಾಲನಗರ ಸಮೀಪದ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಹಲವು ರೀತಿಯ ಅಣಕು ಕಾರ್ಯಕ್ರಮ ಮತ್ತು ಪ್ರಾತ್ಯಕ್ಷಿಕೆಗಳು ನಡೆಯಿತು.
ಶಿಕ್ಷಣ ಸಚಿವರಿಗೆ ಕನ್ನಡ ಕಲಿತಾ ಪುಸ್ತಕ ರವಾನೆ
ತಮಗೆ ಕನ್ನಡ ಗೊತ್ತಿಲ್ಲ ಎಂದು ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಪಠ್ಯಪುಸ್ತಕ ಹಾಗೂ ಸಚಿವರ ಹೇರ್ ಕಟ್ಟಿಂಗ್‌ಗೆ ಹಣ ಕಳುಹಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 10618
  • 10619
  • 10620
  • 10621
  • 10622
  • 10623
  • 10624
  • 10625
  • 10626
  • ...
  • 14741
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved