• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಮಶಾನದಲ್ಲಿ ಜನ್ಮದಿನ ಆಚರಿಸಿಕೊಂಡ ಪಪಂ ಸದಸ್ಯ
ಸ್ಮಶಾಸದಲ್ಲಿ ಜನ್ಮದಿನ ಆಚರಣೆ ಮಾಡಿಕೊಳ್ಳುವ ಮೂಲಕ ಸಮಾಜಕ್ಕೊಂದು ಸಂದೇಶ ನೀಡಿದ್ದು, ವೈಜ್ಞಾನಿಕ ಜಾಗೃತಿ ಮೂಡಿಸುವುದು ನನ್ನ ಬಯಕೆಯಾಗಿದೆ
ಬೆಳೆವಿಮೆ ನೋಂದಣಿಗೆ ಅಧಿಸೂಚನೆ: ಜಿಲ್ಲಾಧಿಕಾರಿ
ಪ್ರಸಕ್ತ ಮುಂಗಾರು ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಅಧಿಸೂಚಿತ ಬೆಳೆಗಳ ನೋಂದಣಿ ಕುರಿತು ಮಾಹಿತಿಯನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಬಿಡುಗಡೆ ಗೊಳಿಸಿದರು.
ಕಾಂಗ್ರೆಸ್ ಸರ್ಕಾರ ಧನದಾಹಕ್ಕೆ ಅಧಿಕಾರಿಗಳು ಸಾವಿಗೆ ಶರಣಾಗುವ ದುಸ್ಥಿತಿ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹87 ಕೋಟಿ ಹಣ ದುರುಪಯೋಗವಾಗಿದೆ. ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳು ಡೆತ್ ನೋಟ್ ಬರೆದಿಟ್ಟು, ಸಾವಿಗೆ ಶರಣಾಗುವಂತಹ ದುಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ನಾಯಕ ಸಮಾಜದ ಯುವ ಮುಖಂಡ ಶ್ರೀನಿವಾಸ ಟಿ. ದಾಸಕರಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ-ಜಿಲ್ಲಾಧಿಕಾರಿ

 ಜೂ. 4 ರ ಬೆಳಗ್ಗೆ 8 ಗಂಟೆಯಿಂದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಗೊಳ್ಳಲಿದ್ದು, ಮತ ಎಣಿಕೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದರು.

ಡೆಂಘೀ ಜ್ವರದ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ: ತಹಸೀಲ್ದಾರ್
ಬೇಲೂರು ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು ಅಧಿಕಾರಿಗಳು ಕೂಡಲೇ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಎಂ ಮಮತಾ ಅಧಿಕಾರಿಗಳಿಗೆ ಸೂಚಿಸಿದರು. ಬೇಲೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಅಕ್ರಮ ವ್ಯಾಪಾರ ನಿಲ್ಲಿಸುವಂತೆ ಮನವಿ
ಜೂ.3 ರಂದು ಅಕ್ರಮ ವ್ಯಾಪಾರವನ್ನು ಜಿಲ್ಲಾಡಳಿತ ಕೂಡಲೇ ಸ್ಥಗಿತಗೊಳಿಸಬೇಕು. ಇಲ್ಲದಿದ್ದರೆ ದಲಿತ ಮಿತ್ರ ಮೇಳದಿಂದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜೂ 5 ರಿಂದ ಅನಿರ್ದಿಷ್ಟಾವಧಿ ಧರಣಿ ಮಾಡಬೇಕಾಗುತ್ತದೆ
ಶೈಕ್ಷಣಿಕ ಧನ ಸಹಾಯ ಕಾರ್ಮಿಕರ ಫೆಡರೇಷನ್‌ ಕಲ್ಪಿಸಲು ಆಗ್ರಹ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜೂನ್‌ 24ರ ವರೆಗೆ ಬೇಲೂರಿನಲ್ಲಿ ನ್ಯಾಯ ಸುಧಾ ಮಂಗಳ ಉತ್ಸವ
ವಿದ್ಯಾಧೀಶತೀರ್ಥ ಶ್ರೀಪಾದರ 17ನೇ ಶ್ರೀಮದ್ ಬ್ರಹ್ಮಸೂತ್ರ ಅನು ವ್ಯಾಖ್ಯಾನ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ಮೇ 31 ಮತ್ತು ಜೂ.1, 2, 24ರಂದು ಶ್ರೀ ಚೆನ್ನಕೇಶವ ಸನ್ನಿಧಿ ಬೇಲೂರಿನಲ್ಲಿ ನಡೆಯುತ್ತಿದೆ. ಇದರ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಸಂಸ್ಥಾನ ಪೂಜೆ ಜ್ಞಾನ ಸತ್ರ ಉದ್ಘಾಟನೆಯನ್ನು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಸುಭುದೇಂದ್ರತೀರ್ಥ ಶ್ರೀಪಾದರು ನೆರವೇರಿಸಿಕೊಟ್ಟರು.
ಪದವೀಧರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಲು ಮನವಿ
ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣೆಯ ಸಮಯದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ.
ಸರ್ಕಾರಿ ಶಾಲೆಗಳ ಬಲವರ್ಧನೆಗೆ ನೆರವು ಅಗತ್ಯ
ಖಾಸಗಿ ಪೈಪೋಟಿಯ ನಡುವೆ ಇಂದು ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅಗತ್ಯವಿದೆ, ಸಮಾನ ಶಿಕ್ಷಣ, ಸರ್ವರಿಗೂ ಶಿಕ್ಷಣ ನೀಡುವ ಶ್ರದ್ಧಾಕೇಂದ್ರಗಳೇ ಈ ಶಾಲೆಗಳಾಗಿದ್ದು, ಜನತೆ, ಉಳ್ಳವರು ಸಹಕಾರ ನೀಡಬೇಕು
  • < previous
  • 1
  • ...
  • 10619
  • 10620
  • 10621
  • 10622
  • 10623
  • 10624
  • 10625
  • 10626
  • 10627
  • ...
  • 14741
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved