• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋದಾಮು ಮೇಲೆ ದಾಳಿ ₹2 ಲಕ್ಷ ಪ್ಲಾಸ್ಟಿಕ್ ಬ್ಯಾಗ್‌ ವಶ
ಪ್ಲಾಸ್ಟಿಕ್‌ ಬ್ಯಾಗ್‌ ಶೇಖರಿಸಿದ್ದ ಗೋಡಾನ್‌ ಮೇಲೆ ಪೌರಾಯುಕ್ತ ರುದ್ರೇಶ್ ದಾಳಿ ನಡೆಸಿ ಸುಮಾರು 2 ಲಕ್ಷ ರು. ಮೌಲ್ಯದ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.
ಜಾಹೀರಾತು, ಗ್ಯಾರಂಟಿಗಷ್ಟೇ ಕಾಂಗ್ರೆಸ್‌ ಸರ್ಕಾರ ಸೀಮಿತ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳ ಗೆಲ್ಲುವ ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಹೊಸ ದಾಖಲೆ ಸೃಷ್ಟಿಯಾಗುತ್ತದೆ.  

ರಾಷ್ಟ್ರಕ್ಕಾಗಿ ದುಡಿದರೆ ಭ್ರಷ್ಟಾಚಾರ ನಿರ್ಮೂಲನೆ: ವಿನಯಕುಮಾರ್
ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮದ್ರಾಸ್ ಹಾಗೂ ಇನ್ ಸೈಟ್ಸ್ ಐಎಎಸ್ ಸಹಯೋಗದಲ್ಲಿ, ಐಎಎಸ್, ಐಪಿಎಸ್ ಅಧಿಕಾರಿ ಆಗಬೇಕೆಂಬ ಕನಸು ಹೊತ್ತಿರುವ ವಿದ್ಯಾರ್ಥಿಗಳು ಹಾಗೂ ಆಕಾಂಕ್ಷಿಗಳಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಉಪನ್ಯಾಸ ಕಾರ್ಯಕ್ರಮವು ಮದ್ರಾಸ್ ನ ಐಐಟಿ ಸಭಾಂಗಣದಲ್ಲಿ ನಡೆಯಿತು.
ಮರಿತಿಬ್ಬೇಗೌಡ ಪರವಾಗಿ ವಿವಿಧೆಡೆ ಎಂ.ಕೆ. ಸೋಮಶೇಖರ್ ಮತಯಾಚನೆ
ಜೂ.3 ರಂದು ಕರ್ನಾಟಕ ವಿಧಾನಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದಿಂದ ಮರಿತಿಬ್ಬೇಗೌಡರು ಸ್ಪರ್ಧಿಸಿದ್ದಾರೆ. ಈಗಾಗಲೇ 4 ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗಿ ತಮ್ಮ ಸಾಮರ್ಥ್ಯ, ಬದ್ಧತೆಯನ್ನೂ ಪ್ರದರ್ಶಿಸಿ ಶಿಕ್ಷಕರ ಪರವಾದ ಒಂದು ಗಟ್ಟಿ ದನಿಯಾಗಿದ್ದಾರೆ. ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ, ಅವುಗಳನ್ನು ಪರಿಹರಿಸುವಲ್ಲಿ ಯಾವ ರಾಜಿಗೂ ಸಿದ್ಧರಾಗದೆ ಹೋರಾಡುತ್ತಾ ಬಂದಿದ್ದಾರೆ.
ಹಮ್ ದೋ ಹಮಾರೆ ಬಾರಾ ಸಿನಿಮಾ ಬಿಡುಗಡೆಗೆ ವಿರೋಧ
ವಿವಾದಾತ್ಮಕ ಅಂಶ ಹೊಂದಿರುವ ಹಮ್ ದೋ ಹಮಾರೆ ಬಾರಾ ಸಿನಿಮಾ ಜೂನ್‌ 7ಕ್ಕೆ ದೇಶಾದ್ಯಂತ ಬಿಡುಗಡೆಯಾಗಲಿದೆ.
ಮಾನಸಿಕ, ದೈಹಿಕ ಸಾಮರ್ಥ್ಯಕ್ಕೆ ಕ್ರೀಡೆ ಸಹಕಾರಿ-ಎಸ್ಪಿ ಅಂಶುಕುಮಾರ್
ಬಿಡುವಿಲ್ಲದ ಕಚೇರಿಯ ಒತ್ತಡದ ಕೆಲಸದಿಂದ ಮುಕ್ತವಾಗಿ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ, ಕ್ರೀಡೆಯಿಂದ ಮಾನಸಿಕ ಉಲ್ಲಾಸ ಹಾಗೂ ದೈಹಿಕ ದೃಢತೆಯಿಂದ ಕೆಲಸದ ಸಾಮರ್ಥ್ಯ ಹೆಚ್ಚಳವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಹೇಳಿದರು.
ಅಬಾಕಸ್ ಅಭ್ಯಾಸದಿಂದ ಏಕಾಗ್ರತೆ ಹೆಚ್ಚುವುದು: ರಾಥೋಡ
ತುರ್ವಿಹಾಳ ಪಟ್ಟಣದಲ್ಲಿ ಎನ್ ಬಿಸಿಇ ಸಂಸ್ಥೆಯ ಐದನೇಯ ವಾರ್ಷಿಕೋತ್ಸವ ಸಮಾರಂಭ ಮತ್ತು ಇಂಟರ್ ಕಾಂಪಿಟೇಷನ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆರ್‌ಎಸ್‌ಎಸ್‌ ಸಂಘಟನೆ ದೇಶ ಕಟ್ಟುವ, ಪಕ್ಷ ಬೆಳೆಸುವುದನ್ನು ಕಲಿಸಿದೆ: ಡಾ.ಧನಂಜಯ ಸರ್ಜಿ
ನರಸಿಂಹರಾಜಪುರ, ಆರ್‌.ಎಸ್‌.ಎಸ್‌.ಸಂಘಟನೆ ದೇಶ ಕಟ್ಟಲು, ಪಕ್ಷ ಬೆಳೆಸಲು ನಮಗೆ ಕಲಿಸಿಕೊಟ್ಟಿದೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ತಿಳಿಸಿದರು.
ಪೀರಿಯಡ್ ಸ್ನೇಹಿ ಗ್ರಾಮ ಅಭಿಯಾನಕ್ಕೆ ಚಾಲನೆ;
ಸುರಪುರ ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಮುಟ್ಟಿನ ನೈರ್ಮಲ್ಯ ದಿನ ಆಚರಿಸಿ ಪೀರಿಯಡ್ ಸ್ನೇಹಿ ಗ್ರಾಮ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಹಾಸನ ನಗರಸಭೆ ವಿರುದ್ಧ ರಂಗಾಚಾರ್‌ ಗಲ್ಲಿ ನಿವಾಸಿಗಳ ಪ್ರತಿಭಟನೆ
ಹಾಸನದದ ಅರಳೇಪೇಟೆ ರಸ್ತೆ ಮತ್ತು ಗಾಣಿಗರ ಬೀದಿ ಮಧ್ಯೆ ಇರುವ ರಂಗಾಚಾರ್ ಗಲ್ಲಿಯ ಯುಜಿಡಿ ದುರಸ್ತಿ, ರಸ್ತೆ ಸರಿಪಡಿಸಲು ಕಾಮಗಾರಿಗೆ ಹಣ ಬಿಡುಗಡೆಯಾದರೂ ಕೂಡ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇಲ್ಲಿನ ಸುತ್ತಮುತ್ತ ನಿವಾಸಿಗಳೂ ಪ್ರತಿನಿತ್ಯ ನರಕಯಾತನೆ ಅನುಭವಿಸಬೇಕಾಗಿದೆ ಇಲ್ಲಿಯ ನಿವಾಸಿಗಳು ದೂರಿದ್ದಾರೆ.
  • < previous
  • 1
  • ...
  • 10620
  • 10621
  • 10622
  • 10623
  • 10624
  • 10625
  • 10626
  • 10627
  • 10628
  • ...
  • 14741
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved