• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆಗಳಲ್ಲಿ ವಿಶಿಷ್ಟವಾಗಿ ಸ್ವಾಗತ ಕೋರಿದ ಶಿಕ್ಷಕರು
ಕಡೂರುಬೇಸಿಗೆ ರಜೆ ಕಳೆದ ಶಾಲಾ ಆಗಮನದ ಮೊದಲ ದಿನವಾದ ಶುಕ್ರವಾರ ಶಾಲೆಗಳಲ್ಲಿ ಅದ್ಧೂರಿಯ ಸ್ವಾಗತ ಕೋರುವ ಮೂಲಕ ಮಕ್ಕಳನ್ನು ಶಾಲಾ ಶಿಕ್ಷಕರು ಸಂಭ್ರಮದೊಂದಿಗೆ ಬರಮಾಡಿಕೊಂಡರು.
ಶಿಕ್ಷಕರು, ವೈದ್ಯರ ಸೇವೆ ಸದಾ ಸ್ಮರಣೀಯ: ಶ್ರೀಗಳು
ಶಿಕ್ಷಣದ ಮೂಲಕ ಜೀವನ ಕೊಟ್ಟ ಶಿಕ್ಷಕರನ್ನು ಹಾಗೂ ಜೀವವನ್ನೇ ಬದುಕಿಸಿಕೊಡುವ ವೈದ್ಯರನ್ನು ಸಾಮಾನ್ಯವಾಗಿ ಯಾರೂ ಮರೆಯದೇ ನೆನಪಿಟ್ಟುಕೊಳ್ಳುತ್ತಾರೆ. ಇವರ ಸೇವೆ ಸದಾ ಸ್ಮರಣೀಯ ಎಂದು ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.
ದೈಹಿಕ ಸದೃಢತೆಗೆ ಕ್ರೀಡೆ ಪೂರಕ
ದಾಬಸ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಪ್ರತಿಭೆಗಳಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಪ್ರಯತ್ನಗಳು ನಡೆಯಬೇಕು. ಇದರಿಂದ ದೈಹಿಕ ಸದೃಢತೆಯನ್ನು ಹಾಗೂ ಸಮುದಾಯದ ಬದುಕನ್ನು ಯುವ ಪೀಳಿಗೆಗೆ ಪರಿಚಯಿಸುವಂತಾಗುತ್ತದೆ ಎಂದು ವಿ.ಬಿ. ಇಂಡಸ್ಟ್ರೀಸ್ ಮಾಲೀಕ ರುದ್ರೇಶ್ ತಿಳಿಸಿದರು.
ಸಿದ್ದು, ಡಿಕೆಶಿ ಖುದ್ದು ಕೋರ್ಟ್‌ಗೆ ಹಾಜರು
ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ.
ತಂಬಾಕು ಸೇವನೆಯಿಂದ ಕ್ಯಾನ್ಸರ್‌ ಸಂಭವ
ನಗರದ ಪ್ರತಿಷ್ಠಿತ ಶ್ರೀ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಆರ್.ಕೆ.ಎಮ್ ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಇವರ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಬಾಯಿ ಆರೋಗ್ಯ ತಪಾಸಣೆ ಹಾಗೂ ಬಾಯಿ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಯಶಸ್ಸು ಸಾಧನೆಯಿಂದ ಗುರಿ ಮುಟ್ಟಲು ಸಾಧ್ಯ
ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ
ಸುಗಮ ಮತ ಎಣಿಕೆಗೆ ಡಿಸಿ ಸೂಚನೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯುವಂತೆ ಮಾಡಲು ಜಿಲ್ಲಾಡಳಿತ ನಿಯೋಜಿತ ಸಿಬ್ಬಂದಿಗೆ ತರಬೇತಿ ನೀಡಿ ಸಜ್ಜುಗೊಳಿಸಿದೆ. ಯಾವುದೇ ಲೋಪದೋಷಗಳು ನಡೆಯದಂತೆ ಸುಗಮ ಮತ ಎಣಿಕೆ ಕಾರ್ಯ ನಡೆಸುವಂತೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ನಿರ್ದೇಶನ ನೀಡಿದರು.
ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಪಿ.ಕೆ. ಪೂಜಾರಿ
ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ನಾರಾವಿ ಪಟ್ಟಣದಲ್ಲಿ ಗುಂಪಿನ ಸದಸ್ಯರು ಹಾಗೂ ವಿದ್ಯಾರ್ಥಿಗಳು ಜಾಥಾ ನಡೆಸಿದರು.
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ರದ್ದುಗೊಳಿಸಿ
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸದಿದ್ದರೆ ಮುಂದಿನ ವಿಧಾನಸಭೆ ಅಧಿವೇಶನ ಸಮಯದಲ್ಲಿ ವಿಧಾನಸೌದ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಹೋರಾಟ ಸಮಿತಿ ನೇತೃತ್ವವಹಿಸಿರುವ ಮಾಜಿ ಸಚಿವ ಸೊಗಡು ಶಿವಣ್ಣ ಎಚ್ಚರಿಸಿದ್ದಾರೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಸರ್ಕಾರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ: ಕೋಟ
ಮುಖ್ಯಮಂತ್ರಿಗಳು ಸಚಿವ ನಾಗೇಂದ್ರನನ್ನು ಕರೆದು ರಾಜಿನಾಮೆ ಕೊಡಲು ಹೇಳಿದ್ದಾರಂತೆ. ಆದರೆ ನನ್ನ ರಾಜೀನಾಮೆ ಕೇಳಿದರೆ ಎಲ್ಲರ ವಿಚಾರ ಬಹಿರಂಗ ಮಾಡುತ್ತೇನೆ ಎಂದು ನಾಗೇಂದ್ರ ಬೆದರಿಸಿದ್ದಾರೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದಿಗ್ಧತೆಯಲ್ಲಿದ್ದಾರೆ ಎಂದು ಕೋಟ ಹೇಳಿದ್ದಾರೆ.
  • < previous
  • 1
  • ...
  • 10623
  • 10624
  • 10625
  • 10626
  • 10627
  • 10628
  • 10629
  • 10630
  • 10631
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved