• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಸರುಗದ್ದೆಯಂತಾಗಿದ್ದ ಸರ್ವೀಸ್‌ ರಸ್ತೆ ದುರಸ್ತಿ; ಅಧಿಕಾರಿಗಳಿಂದ ತ್ವರಿತ ಸ್ಪಂದನೆ
ಈ ಬಗ್ಗೆ ಸಚಿತ್ರವಾದ ವರದಿಯು ಪತ್ರಿಕೆಯಲ್ಲಿ ಪ್ರಕಟವಾದ ಬೆನ್ನಿಗೆ ಕಾಮಗಾರಿ ನಿರತ ಸಂಸ್ಥೆಯ ಅಧಿಕಾರಿಗಳು ಕೆಸರು ತುಂಬಿದ ರಸ್ತೆಗೆ ಜಲ್ಲಿ ಡಾಮರ್ ಮಿಶ್ರಿಣವನ್ನು ಹಾಕಿ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.
ಗುಲಾಬಿ ಹೂ ನೀಡಿ ವಿದ್ಯಾರ್ಥಿಗಳ ಸ್ವಾಗತ
ಬಬಲೇಶ್ವರ ತಾಲೂಕಿನ ಗುಣದಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಪುಷ್ಪಗುಚ್ಚ ನೀಡುವ ಮೂಲಕ ಸ್ವಾಗತ ಮಾಡಿಕೊಂಡು ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.
ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ: ಎ.ಎಸ್.ಪೊನ್ನಣ್ಣ
ಕೊಡಗು ಜಿಲ್ಲೆಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಪದಾಧಿಕಾರಿಗಳು ಶಾಸಕ ಎ.ಎಸ್‌. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರು. ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಈ ಸಂದರ್ಭ ಹೇಳಿದರು.
ಕಲಬುರಗಿ ನಗರದಲ್ಲಿ ಬೃಹತ್‌ ಪ್ರತಿಭಟನೆ
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಜಾರಿಯಾಗಿರುವ ಸಂವಿಧಾನದ 371 ಜೆ ಕಲಂ ವಿಶೇಷ ಸ್ಥಾನಮಾನದಿಂದ ಕರ್ನಾಟಕ ರಾಜ್ಯದ ಇಪ್ಪತ್ನಾಲ್ಕು ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ.
ಶಿಕ್ಷಕರು ಶಿಸ್ತುಬದ್ಧವಾಗಿ ಬೋಧಿಸಲಿ: ಕಾಡ್ಲೂರ
ಸುರಪುರ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಿ ಉಪ ಪ್ರಾಂಶುಪಾಲ ಯಲ್ಲಪ್ಪ ಕಾಡ್ಲೂರ ಚಾಲನೆ ನೀಡಿದರು.
5ನೇ ಇಂಡಿಯನ್‌ ಓಪನ್‌ ಸರ್ಫಿಂಗ್‌: ಪುರುಷ, ಮಹಿಳಾ ವಿಭಾಗದಲ್ಲಿ ತಮಿಳುುನಾಡು ಮೇಲುಗೈ
ಮಹಿಳೆಯರ ವಿಭಾಗದಲ್ಲಿ ಹಾಲಿ ಚಾಂಪಿಯನ್‌ ತಮಿಳುನಾಡಿನ ಕಮಲಿಮೂರ್ತಿ (11.23), ಗೋವಾದ ಸುಗರ್‌ ಬನರಸೆ (8.93),ನೇಹಾ ವ್ಯೆದ್‌ (2.20) ಹಾಗೂ ಮೇರಿಲ್ಲೆ ವಂಡರಿಂಕ್‌ (1.87) ಫೈನಲ್‌ ತಲುಪಿದ್ದಾರೆ.
ನಿರಂಜನ ಹಿರೇಮಠ ಸುಳ್ಳು ಜಾತಿ ಪ್ರಮಾಣಪತ್ರ ಮುಟ್ಟುಗೋಲಿಗೆ ಒತ್ತಾಯ
ನಿರಂಜನ ಹಿರೇಮಠ ಪಡೆದ ಸುಳ್ಳು ಜಾತಿ ಪ್ರಮಾಣಪತ್ರದ ವಿರುದ್ಧ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು.
ಧರ್ಮಸ್ಥಳದಲ್ಲಿ ಪೌಷ್ಟಿಕ ಆಹಾರ ಉತ್ಪಾದನೆಗೆ ಆದ್ಯತೆ
ಪೌಷ್ಟಿಕ ಆಹಾರವನ್ನು ಉತ್ಪಾದಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾಧಿಕಾರಿ ಅಕ್ಷತಾ ರೈ ಹೇಳಿದರು. ಅರಸೀಕೆರೆಯ ಅಗ್ಗುಂದ ಸಿದ್ದರಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಸಂಸ್ಥೆಯ ವತಿಯಿಂದ ಸಿರಿಧಾನ್ಯ ಬಿತ್ತನೆ ಬೀಜಗಳಾದ ಸಾಮೆ, ಹಾರಕ, ಕೊರಲೆ ಬೀಜವನ್ನು ರೈತರಿಗೆ ವಿತರಿಸಿ ಮಾತನಾಡಿದರು.
ಆನೆಗಳ ಸ್ಥಳಾಂತರಿಸಿ ಇಲ್ಲವೇ ನಮ್ಮನ್ನೇ ಎತ್ತಂಗಡಿ ಮಾಡಿ: ಅರೇಹಳ್ಳಿ ರೈತರ ಆಗ್ರಹ
ತೀವ್ರ ಬರ ಪರಿಸ್ಥಿಯಲ್ಲಿ ಜೀವನ ಸಾಗಿಸುತ್ತಿರುವ ನಡುವೆ ಇತ್ತೀಚಿನ ದಿನಗಳಲ್ಲಿ ಎಲ್ಲೆಂದರಲ್ಲಿ ನಿತ್ಯ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು ಬೇಲೂರು ತಾಲೂಕಿನ ಅರೇಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ರೈತರು, ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ.
ಎಚ್‌ಬಿಸಿ ಇಇ ಆಗಿ ಹುಣಸಿಕಟ್ಟಿ ಅಧಿಕಾರ ಸ್ವೀಕಾರ
ಇಇ ಎಸ್.ಜಿ.ಶ್ರೀನಾಥ ಅವರು ನಿವೃತ್ತ ಹೊಂದಿದ ಪ್ರಯುಕ್ತ ತೆರವಾದ ಈ ಸ್ಥಾನಕ್ಕೆ ಹಿಪ್ಪರಗಿ ಬ್ಯಾರೇಜ್ ಅಥಣಿ ವಿಭಾಗೀಯ ಕಚೇರಿಯ ಪ್ರಭಾರಿ ಕಾರ್ಯನಿರ್ವಾಹಕ ಅಭಿಯಂತರ(ಇಇ)ರಾಗಿ ಪ್ರವೀಣ ಹುಣಸಿಕಟ್ಟಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರವೀಣ ಹುಣಸಿಕಟ್ಟಿ ಅಧಿಕಾರ ಸ್ವೀಕರಿಸಿದರು.
  • < previous
  • 1
  • ...
  • 10624
  • 10625
  • 10626
  • 10627
  • 10628
  • 10629
  • 10630
  • 10631
  • 10632
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved