• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಅರಣ್ಯವನ್ನು ಶೇ.10ಕ್ಕೆ ಹೆಚ್ಚಿಸುವ ಗುರಿ
ಕನ್ನಡಪ್ರಭ ವಾರ್ತೆ ವಿಜಯಪುರ ಬರಪೀಡಿತ ಪ್ರದೇಶ ಎಂಬ ಹಣೆಪಟ್ಟಿ ಹೊಂದಿದ ವಿಜಯಪುರ ಜಿಲ್ಲೆಯಲ್ಲಿ ಪರಿಸರ ಕಾಳಜಿಯೊಂದಿಗೆ ಕೋಟಿ ವೃಕ್ಷ ಅಭಿಯಾನದ ಮೂಲಕ 0.17ರಷ್ಟಿದ್ದ ಜಿಲ್ಲೆಯ ಅರಣ್ಯ ಪ್ರದೇಶವನ್ನು ಶೇ.2ರಷ್ಟು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಶೇ.10 ರಷ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಉಗಾರ ಬಿ.ಕೆ ಪಿಕೆಪಿಎಸ್‌ಗೆ 15.61 ಲಕ್ಷ ಲಾಭ
ಆಡಳಿತ ಮಂಡಳಿಯವರ ಪರಿಶ್ರಮ, ಬ್ಯಾಂಕ್‌ ಸಿಬ್ಬಂದಿ ಕರ್ತವ್ಯ ನಿಷ್ಠೆ, ಸಾಲಗಾರರ ಪ್ರಾಮಾಣಿಕತೆಯಿಂದ ಬ್ಯಾಂಕ್‌ ಪ್ರಗತಿಯಾಗಲು ಸಾಧ್ಯ
ಬಡವರ ಉತ್ಥಾನದ ಕೇಂದ್ರ ಶ್ರೀಕ್ಷೇತ್ರ ಧರ್ಮಸ್ಥಳ
ಹಲವಾರು ಸ್ವಸಹಾಯ ಸಂಘಟನೆಗಳಿಗೆ ಸಬಲೀಕರಣ ಪ್ರಶಿಕ್ಷಣ ನೀಡುವ ಮೂಲಕ ಹಲವಾರು ಬಡ ಕುಟುಂಬಗಳು ಸ್ವಾವಲಂಬಿಯಾಗಲು ಧರ್ಮಸ್ಥಳ ಮಂಜುನಾಥ ದೇವಸ್ಥಾನ ಮತ್ತು ಅದರ ಟ್ರಸ್ಟ್ ನೆರವಾಗುತ್ತಿದೆ
ಮಲಪ್ರಭಾ ಕಾರ್ಖಾನೆ ಪುನಶ್ಚೇತನವೇ ನಮ್ಮ ಗುರಿ
ಮಲಪ್ರಭಾ ಕಾರ್ಖಾನೆಯಲ್ಲಿ ಬಂಗಾರದ ಹೊಗೆ ಬರುತ್ತಿತ್ತು, ಇಂದು ಕಾರ್ಖಾನೆ ಸಂಕಷ್ಟದಲ್ಲಿದೆ. ಕಾರ್ಖಾನೆಯಲ್ಲಿ ಗತವೈಭವ ಸ್ಥಾಪಿಸುವುದೇ ನಮ್ಮ ತಂಡದ ಕನಸಾಗಿದೆ.
ರಾಜಕೀಯದವರಿಗಿಂತ ಕ್ರೀಡಾಪಟುಗಳಿಗೆ ಜನಪ್ರಿಯತೆ
ಕನ್ನಡಪ್ರಭ ವಾರ್ತೆ ಸಿಂದಗಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತವೆ. ಸದೃಢ ದೇಹವಿದ್ದಲ್ಲಿ, ಸದೃಢ ಮನಸ್ಸಿರುತ್ತದೆ. ಸದೃಢ ಮನಸ್ಸಿದ್ದಲ್ಲಿ ಯಶಸ್ಸು ಗಟ್ಟಿಯಾಗಿರುತ್ತದೆ. ಸಮಾಜದಲ್ಲಿ ರಾಜಕೀಯ ಮತ್ತು ಸಾಮಾಜಿಕ ವ್ಯಕ್ತಿಗಳಿಗಿಂತ ಕ್ರೀಡಾಪಟುಗಳಿಗೆ ಹೆಚ್ಚಿನ ಜನಪ್ರಿಯತೆ ಇದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಅ.9ರ ಬೃಹತ್ ಪ್ರತಿಭಟನೆ ತಾತ್ಕಾಲಿಕ ಮುಂದೂಡಿಕೆ
ಕನ್ನಡಪ್ರಭ ವಾರ್ತೆ ವಿಜಯಪುರ ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಗೆ ಸರಿಯಾದ ಅನುದಾನ ನೀಡದ ಹಾಗೂ ಸಂತ್ರಸ್ತರ, ರೈತರ ಸಮಸ್ಯೆಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ಧ ಅ.9ರಂದು ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದರು.
ದೇಶಕ್ಕೆ ಇಂಜಿನಿಯರ್‌ಗಳು ಕೊಡುಗೆ ಅನನ್ಯ
ಯಾವುದೇ ಒಂದು ರಾಷ್ಟ್ರ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕಾದರೆ ಜನಪ್ರತಿನಿಧಿಗಳ ಇಚ್ಛಾಶಕ್ತಿ ಮತ್ತು ಇಂಜಿನಿಯರ್‌ ಅವರ ಕಾರ್ಯ, ಕೊಡುಗೆ ಅಪಾರವಾಗಿದೆ.
ಇಂಡಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆ
ಕನ್ನಡಪ್ರಭ ವಾರ್ತೆ ಇಂಡಿ ರಾಜ್ಯ ಸರ್ಕಾರ ಇಂಡಿ ನಗರಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆ ಮಾಡಿ ಆದೇಶ ಮಾಡಿದೆ. ಪರಿಣಾಮ ಇಂಡಿ ನಗರ ಇನ್ನು ಅಭಿವೃದ್ಧಿಯ ನಾಗಾಲೋಟ ಶುರುವಾಗುವ ನಿರೀಕ್ಷೆ ಇದೆ. ಈ ಮೊದಲು ಪುರಸಭೆ ಹಾಗೂ ಯೋಜನಾ ಪ್ರಾಧಿಕಾರ ಜಂಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಇದೀಗ ಸರ್ಕಾರ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆ ಮಾಡಿರುವುದರಿಂದ ಇಂಡಿ ಯೋಜನಾ ಪ್ರಾಧಿಕಾರ ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿದೆ.
ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ: ಮೂವರ ಸಾವು
ಕೆರೂರ ಸಮೀಪದ ಯರಗೊಪ್ಪ ಗ್ರಾಮದ ಹತ್ತಿರ ಹುಬ್ಬಳ್ಳಿ ಸೊಲ್ಲಾಪೂರ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.
ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ ಯಶಸ್ವಿಗೊಳಿಸಿ: ಡಿಸಿ ಸಂಗಪ್ಪ
ಜಿಲ್ಲೆಯಾದ್ಯಂತ ಸೆ.22 ರಿಂದ ಅ.7ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜರುಗಲಿದ್ದು, ಸಮೀಕ್ಷೆಗೆ ಆಗಮಿಸಿದ ಗಣತಿದಾರರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ, ಸಹಕರಿಸುವ ಮೂಲಕ ಸಮೀಕ್ಷೆ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಕರೆ ನೀಡಿದ್ದಾರೆ.
  • < previous
  • 1
  • ...
  • 1059
  • 1060
  • 1061
  • 1062
  • 1063
  • 1064
  • 1065
  • 1066
  • 1067
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved