• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಜಾಗೃತಿ ಕಾರ್ಯಕ್ರಮ
ರಾಯಚೂರಿನಲ್ಲಿ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.
ಮಡಿಕೇರಿ: ವಿಶ್ವ ತಂಬಾಕು ರಹಿತ ದಿನಾಚರಣೆ
ವಿಶ್ವ ತಂಬಾಕು ರಹಿತ ದಿನಾಚರಣೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಕೋಟ್ಪಾ ಕಾಯಿದೆ 2003ರ ಬಗ್ಗೆ ಸವಿವರವಾಗಿ ಅಂಕಿ ಅಂಶಗಳ ಬಗ್ಗೆ ವಿವರಿಸಲಾಯಿತು.
ಸಿದ್ದರಾಮಯ್ಯರ ಮೌಲ್ಯಾಧಾರಿತ ರಾಜಕಾರಣ ಎಲ್ಹೋಯ್ತು?: ಗೋವಿಂದ ಕಾರಜೋಳ ಪ್ರಶ್ನೆ
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸೇರಿದ 187 ಕೋಟಿ ರು. ಆಂಧ್ರದ ಒಂಬತ್ತು ಖಾಸಗಿ ಕಂಪನಿಗಳಿಗೆ ಹೋಗಿವೆ. ನೆರೆರಾಜ್ಯಗಳ ಚುನಾವಣೆಗೆ ಬಳಕೆಯಾಗಿರುವ ಗುಮಾನಿ ಇದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ ಕಲಿಸಲು ಮುಂದಾಗಿ
ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ ಕಲಿಸಿದಾಗ ದುಶ್ಚಟಗಳಿಂದ ದೂರ ಇರುತ್ತಾರೆ. ಶಾಲಾ ಕಾಲೇಜುಗಳಲ್ಲಿ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ದುಶ್ಚಟಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್.ಡಿ. ಹೇಳಿದರು.
ಅಂಗೈಯೊಳಗೆ ಇಷ್ಟಲಿಂಗ ಕರುಣಿಸಿದ ಬಸವಣ್ಣ: ಸಾಣೆಹಳ್ಳಿ ಶ್ರೀ
ಸಾಣೆಹಳ್ಳಿಯ ಶ್ರೀಮಠದಲ್ಲಿ ನಡೆದ ಪ್ರತಿ ತಿಂಗಳ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮದಲ್ಲಿ ಶ್ರೀಗಳು ವಟುವಿಗೆ ಲಿಂಗದೀಕ್ಷೆ ನೀಡಿದರು.
ಗುರು-ಶಿಷ್ಯರ ಸಂಬಂಧಕ್ಕೆ ಬೆಲೆ ಕಟ್ಟಲಾಗದು: ಅಂಕಲಿಮಠದ ವೀರಭದ್ರ ಸ್ವಾಮಿ
ಮುದಗಲ್ ಸಮೀಪದ ಅಂಕಲಿಮಠದಲ್ಲಿ ಜರುಗಿದ ಧಾರ್ಮಿಕ ಕಾರ್ಯಕ್ರಮಕ್ಕೆ ಸುಕ್ಷೇತ್ರ ಅಂಕಲಿಮಠದ ವೀರಭದ್ರ ಸ್ವಾಮಿಗಳು ಚಾಲನೆ ನೀಡಿದರು.
ವಾಲ್ಮೀಕಿ ನಿಗಮದ ಎಂಡಿ, ಅಧಿಕಾರಿ ಸೆರೆ
ಅಮಾನತಾದವರನ್ನು ಬಂಧಿಸಿದ ಎಸ್‌ಐಟಿ ಸಚಿವ ನಾಗೇಂದ್ರರನ್ನು ಸಹ ಶೀಘ್ರದಲ್ಲೇ ವಿಚಾರಣೆಗೆ ನೋಟಿಸ್‌ ನೀಡಲಿದೆ ಎನ್ನಲಾಗಿದೆ.
ಸಚಿವ ಚಲುವರಾಯಸ್ವಾಮಿ ಹುಟ್ಟುಹಬ್ಬ ಆಚರಣೆ
ಮುಂದಿನ ದಿನಗಳಲ್ಲಿ ನಮ್ಮ ನಾಯಕರ ರಾಜಕೀಯ ಜೀವನ ನೆಮ್ಮದಿಯಾಗಿರಲಿ, ರಾಜಕೀಯ ಕ್ಷೇತ್ರದಲ್ಲಿ ಅವರ ಸಾಧನೆಗಳು ರಾಜ್ಯವ್ಯಾಪಿ ವಿಸ್ತರಣೆಯಾಗಲಿ, ಜನನಾಯಕರಾಗಿ ಬೆಳೆದು ರಾಜ್ಯದ ಚುಕ್ಕಾಣಿ ಹಿಡಿಯುವ ಸಾಮರ್ಥ್ಯವನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದೇವೆ ಎಂದರು.
ಹುಲಿಗೆಮ್ಮದೇವಿ ಜಾತ್ರೆಯಲ್ಲಿ ಭಂಡಾರದಲ್ಲಿ ಮಿಂದೆದ್ದ ಯುವಕರು
ಕನ್ನಡಪ್ರಭ ವಾರ್ತೆ ಕನ್ನಡಪ್ರಭ ವಾರ್ತೆ ಕಮತಗಿ: ಶಿರೂರ ಪಟ್ಟಣದ ಇಂದಿರಾ ನಗರದಲ್ಲಿರುವ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಜಾತ್ರೆಗೆ ಸಂಭ್ರಮದ ಚಾಲನೆ ನೀಡಲಾಯಿತು. ಬೆಳಿಗ್ಗೆಯೇ ದೇವಿ ಮೂರ್ತಿಗೆ ವಿಶೇಷ ಪೂಜೆ, ಮಂಗಳಾರತಿ, ನಾನಾ ಧಾರ್ಮಿಕ ಪೂಜೆಗಳು ನೆರವೇರಿದವು.
ತ್ಯಾಜ್ಯ ಸುರಿಯುವವರ ಮೇಲೆ 5000 ರು. ದಂಡ ಕಾನೂನು ಕ್ರಮ
ಕಾವೇರಿ ನದಿ ತೀರದಲ್ಲಿ ವರ್ತಕರು ತ್ಯಾಜ್ಯ ವಸ್ತುಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆ ಪ್ರದೇಶ ಸ್ವಚ್ಛಗೊಳಿಸಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.
  • < previous
  • 1
  • ...
  • 10634
  • 10635
  • 10636
  • 10637
  • 10638
  • 10639
  • 10640
  • 10641
  • 10642
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved