• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಂದ್ರಶೇಖರನ್‌ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಿ: ಈಶ್ವರಪ್ಪ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಬೇಕು. ಜೊತೆಗೆ ಇಲಾಖೆಯ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದರು.

ಶಿಕ್ಷಕರ ನೇಮಕ ಸಮಸ್ಯೆ ಪರಿಹಾರಕ್ಕೆ ಪಾಲಿಕೆ ಶಾಲೆಗಳಲ್ಲಿ ಸಮಿತಿ ರಚನೆ
ಬಿಬಿಎಂಪಿ ಶಾಲೆಗಳಲ್ಲಿ ಅಭಿವೃದ್ಧಿ ಸಮಿತಿ ರಚನೆ ಮಾಡಲು ಆದೇಶ ಹೊರಡಿಸಲಾಗಿದೆ. ಈ ಮೂಲಕ ಶಿಕ್ಷಕರ ನೇಮಕಾತಿ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ.
ಬಿಜೆಪಿಗೆ ಕಳೆದ ಬಾರಿಗಿಂತ ಒಂದು ಸ್ಥಾನ ಹೆಚ್ಚೇ ಸಿಗಬಹುದು: ಬಿವೈವಿ
ರಾಜ್ಯದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಳೆದ ಬಾರಿಯಷ್ಟೇ ಅಥವಾ ಕಳೆದ ಬಾರಿಗಿಂತ ಒಂದು ಸ್ಥಾನ ಹೆಚ್ಚೇ ಗೆಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ‌‌.ವೈ.ವಿಜಯೇಂದ್ರ ಭರವಸೆ ವ್ಯಕ್ತಪಡಿಸಿದ್ದಾರೆ.
ಶೈಕ್ಷಣಿಕ ವರ್ಷಾರಂಭ- ಮೂಗೂರಿನಲ್ಲಿ ಜಾಥಾ
ಎತ್ತಿನ ಗಾಡಿಯಲ್ಲಿ ವಿದ್ಯಾರ್ಥಿಗಳು ವೇಷ ಭೂಷಣ ತೊಟ್ಟು ಮೆರವಣಿಗೆ ನೇರೆವೇರಿಸಿ, ಶಾಲೆ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಸಡಗರದಿಂದ ರಜೆ ಕಳೆದು ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ, ಸಿಹಿ ಹಂಚಿ ಶಾಲೆಗೆ ಸ್ವಾಗತಿಸಲಾಯಿತು.
ಪೊಲೀಸರಿಗೆ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್‌ ಮರೆತರಾ
ಕನಕಪುರ: ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತದಲ್ಲಿದ್ದ ವೇಳೆ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿರುವಂತೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಅಶೋಕ್ ಗೆ ತಿರುಗೇಟು ನೀಡಿದರು.
ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್ ಪತನವಾಗುವುದೇ ವರ್ಷದ ಸಾಧನೆ: ಆರ್‌.ಅಶೋಕ್‌

  ವಾಲ್ಮೀಕಿ ನಿಗಮಕ್ಕೂ ಐಟಿ ಕಂಪನಿಗೂ ಏನು ಸಂಬಂಧ, ಪರಿಶಿಷ್ಟ ಜಾತಿ ಅಭಿವೃದ್ಧಿಗಾಗಿ ಹಣ ವಿನಿಯೋಗಿಸುವ ನಿಗಮ ಐಟಿ ಕಂಪನಿಗೆ ಹಣ ಹೇಗೆ ವರ್ಗಾಯಿಸಲಿದೆ. ಹಣಕಾಸು ಸಚಿವರಾಗಿ ಸಿದ್ದರಾಮಯ್ಯನವರೇ ಇದ್ದರೂ ಹಣಕಾಸು ಸಚಿವಾಲಯದ ಅನುಮತಿಯಿಲ್ಲದೆ ಹೇಗೆ ವರ್ಗಾವಣೆ ಆಗಿದೆ.

ವಾಸುದೇವಾಚಾರ್ಯರ ಮನೆಯಲ್ಲಿ ಗಾಯನ ಸಮರ್ಪಣೆ ಮಾಡುವುದೇ ಒಂದು ಯೋಗ
ಸಂಗೀತ ತಪಸ್ವಿಗಳಾದ ಅವರು ಬಾಳಿ, ಬದುಕಿದ ಮನೆಯನ್ನು ಒಂದು ಪಾರಂಪರಿಕ ತಾಣವಾಗಿ ರೂಪಿಸಲಾಗಿದೆ
ಶಾಲಾ ಅಂಗಳದಲ್ಲಿ ಮತ್ತೆ ಮಕ್ಕಳ ಕಲರವ
ದಾಬಸ್‌ಪೇಟೆ: ಬೇಸಿಗೆಯ 50 ದಿನಗಳ ಸುದೀರ್ಘ ರಜೆಯ ನಂತರ ಶಾಲೆಗಳು ಪುನರಾರಂಭವಾಗಿದ್ದು, ಶಾಲಾ ಅಂಗಳದಲ್ಲಿ ಶುಕ್ರವಾರ ಮತ್ತೆ ಮಕ್ಕಳ ಕಲರವ ಕಂಡುಬಂತು. ನೆಲಮಂಗಲ ತಾಲೂಕಿನಾದ್ಯಂತ ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಶಿಕ್ಷಕರು ಹೂವು ನೀಡಿ ಸಂಭ್ರದಿಂದ ಸ್ವಾಗತಿಸಿದರು.
ಮರಿತಿಬ್ಬೇಗೌಡ, ಸ್ಟಾರ್ ಚಂದ್ರು ಹರಕೆ ಕುರಿಗಳು: ಎಸ್.ಗುರುಚರಣ್

ಸ್ಟಾರ್ ಚಂದ್ರು ಸಹ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದವರು. ಇನ್ನು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮರಿತಿಬ್ಬೇಗೌಡ ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ಅಧಿಕಾರ ಅನುಭವಿಸಿ ಈಗ ಕಾಂಗ್ರೆಸ್ ಪಕ್ಷಕ್ಕೆ ವಲಸೆ ಹೋಗಿದ್ದಾರೆ. 

ಕೂರಿಗೆ ಪದ್ಧತಿಯಲ್ಲಿ ಭತ್ತ ಬೆಳೆದು ನೀರು ಉಳಿಸಿ: ತರಳಬಾಳು ಶ್ರೀ
ಶಾಂತಿವನದಲ್ಲಿ ಬೆಳೆದಿರುವ ಸಿರಿಭತ್ತ ಪ್ರಾತ್ಯಕ್ಷಿಕೆಗೆ ಭೇಟಿ ನೀಡಿದ್ದ ದಾವಣಗೆರೆ ಜಿಲ್ಲೆಯ ಕೃಷಿ ಸಖಿಯರು, ಸಿರಿಗೆರೆಯ ಶಾಂತಿವನದಲ್ಲಿ ಕೃಷಿ ಸಖಿಯರೊಂದಿಗೆ ತರಳಬಾಳು ಶ್ರೀಗಳು ಸಂವಾದ ನಡೆಸಿದರು.
  • < previous
  • 1
  • ...
  • 10640
  • 10641
  • 10642
  • 10643
  • 10644
  • 10645
  • 10646
  • 10647
  • 10648
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved