• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಪಿಎಲ್ ಪಡಿತರ ಚೀಟಿ ರದ್ದು: ಕಾಂಗ್ರೆಸ್ ಆಕ್ರೋಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಪ್ರಕಟಣೆ ನೀಡಿ, ಶಾಸಕರಿಗೆ ನಿಜವಾಗಿಯೂ ಬಡಜನರ ಬಗ್ಗೆ ಕಾಳಜಿ ಇದ್ದರೆ, ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡುವ ಬದಲು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದು ಸವಾಲು ಹಾಕಿದರು.
ಮೂಡುಬಿದಿರೆ: ಭಗವತಿ ಸಂಜೀವಿನಿ ಒಕ್ಕೂಟ ಮಹಾಸಭೆ
ಮೂಡುಬಿದಿರೆ ಭಗವತಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ ಅಧ್ಯಕ್ಷೆ ಶಾರದಾ ಪೊಸಲಾಯಿ ಅಧ್ಯಕ್ಷತೆಯಲ್ಲಿ ಕಡಂದಲೆ-ಪಾಲಡ್ಕ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು.
ಹೋಮಿಯೋಪತಿಗೆ ಹೆಚ್ಚಿನ ಮಾನ್ಯತೆ ಬೇಕು: ಡಾ. ಎ.ಎಸ್. ಕುಮಾರ್
ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ವತಿಯಿಂದ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ೨ ದಿನಗಳ ಪ್ರೊವಿನಿಯೋ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು.
ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಧನಂಜಯ ರಾವ್
ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟದಲ್ಲಿ ‘ಭಜನಾ ಸಂಸ್ಕೃತಿ ಬೆಳೆಸುವಲ್ಲಿ ಭಜನಾ ಮಂಡಳಿಗಳ ಪಾತ್ರ’ ಎಂಬ ವಿಷಯದ ಬಗ್ಗೆ ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಉಪನ್ಯಾಸ ನೀಡಿದರು.
ಸಾಮಾಜಿಕ ಭದ್ರತಾ ಯೋಜನೆ ಉಪಯೋಗಿಸಿ: ಮಂದೋಡಿ ಜಗನ್ನಾಥ್
ಜನಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನ ಪಡೆಯಬೇಕು ಎಂದು ಮಂದೋಡಿ ಜಗನ್ನಾಥ್‌ ಹೇಳಿದರು.
ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುಗಳಿಗೆ ಗೌರವ ಸಮರ್ಪಣೆ
ಆವರ್ತಿ ರಾಜೇಶ್ವರಿ ವಿದ್ಯಾಸಂಸ್ಥೆಯ 2006-2007 ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ದೊಡ್ಡಣಗುಡ್ಡೆ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಸಂಭ್ರಮ
ಪ್ರತಿದಿನ ಧಾರ್ಮಿಕ ಕಾರ್ಯಕ್ರಮ, ಭಕ್ತರ ಸೇವಾ ರೂಪದ ಜೋಡಿ ಚಂಡಿಕಾಯಾಗ, ಶ್ರೀ ದುರ್ಗಾ ನಮಸ್ಕಾರ ಪೂಜೆ, ಸಹಸ್ರನಾಮ ಅರ್ಚನೆ, ರಂಗಪೂಜೆ, ದೀಪಾರಾಧನೆ ತುಲಾಭಾರ ಸೇವೆ, ವಿದ್ಯಾರಂಭಗಳು ನೆರವೇರಲಿದೆ.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ‘ವೆನಮ್ಸ್’ ಸಹಾಯವಾಣಿಗೆ ಚಾಲನೆ
ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯ ತುರ್ತು ವೈದ್ಯಕೀಯ ವಿಭಾಗದ ಅಡಿಯಲ್ಲಿರುವ ಸೆಂಟರ್ ಫಾರ್ ವೈಲ್ಡರ್‌ನೆಸ್ ಮೆಡಿಸಿನ್ ಕೇಂದ್ರವು, ತುರ್ತು ವೈದ್ಯಕೀಯ ತಂತ್ರಜ್ಞಾನ ವಿಭಾಗ, ಮಾಹೆಯ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾ ಕಣ್ಗಾವಲು ಕಚೇರಿಯ ಸಹಯೋಗದೊಂದಿಗೆ ಶನಿವಾರ ಹಾವು ಕಡಿತ ಮತ್ತು ವಿಷಕ್ಕೆ ಸಂಬಂಧಿಸಿದ ಇತರ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸುವ ‘ವೆನಮ್ಸ್’ ಸಹಾಯವಾಣಿಯನ್ನು ಪ್ರಾರಂಭಿಸಿದೆ.
ಮಲ್ಪೆ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನಾಚರಣೆ
ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾಡಳಿತ ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಕಾಪು ಬ್ಲೂ ಫ್ಲಾಗ್ ಬೀಚ್, ಡೆಲ್ಟಾ ಬೀಚ್, ಕೋಡಿ ಬೀಚ್, ತ್ರಾಸಿ, ಮರವಂತೆ, ಬೈಂದೂರಿನ ಸೋಮೇಶ್ವರ ಮುಂತಾದ ಪ್ರಮುಖ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ದ.ಕ. ಹಾಲು ಒಕ್ಕೂಟ: ಶೇ. 25 ಬೋನಸ್, ಶೇ.15 ಡಿವಿಡೆಂಟ್
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಅಧ್ಯಕ್ಷತೆಯಲ್ಲಿ ಕುಲಶೇಖರ ಕೋರ್ಡೆಲ್ ಹಾಲ್‍ನಲ್ಲಿ ಶನಿವಾರ ನಡೆಯಿತು.
  • < previous
  • 1
  • ...
  • 1061
  • 1062
  • 1063
  • 1064
  • 1065
  • 1066
  • 1067
  • 1068
  • 1069
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved