• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯಯುತ ಜೀವನಕ್ಕೆ ಉತ್ತಮ ಆಹಾರ ಮುಖ್ಯ: ಡಾ.ಸುದರ್ಶನ್ ಹೆಬ್ಬಾರ್‌
ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರದಲ್ಲಿ ಆರೋಗ್ಯವಂತ ಸಮಾಜ ಮತ್ತು ಸವಾಲುಗಳು ಎಂಬ ವಿಷಯದ ಬಗ್ಗೆ ಮುನಿಯಾಲು ಗ್ರಾಮದ ವೈದ್ಯರಾದ ಡಾ.ಸುದರ್ಶನ್ ಹೆಬ್ಬಾರ್‌ ಮಾತನಾಡಿದರು.
ಕನಕಗಿರಿ ತಾಲೂಕಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ
ಕನಕಗಿರಿ ತಾಲೂಕಿನಾದ್ಯಂತ ಶಾಲಾ ಪ್ರಾರಂಭೋತ್ಸವ ಸಡಗರದಿಂದ ನಡೆಯಿತು. ಮಕ್ಕಳಿಗೆ ಆರತಿ ಬೆಳಗಿ ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ವಿತರಿಸಲಾಯಿತು.
ಜಗತ್ತಿನ ಸಾಮಾನ್ಯ ಸಮಸ್ಯೆಗಳಲ್ಲಿ ತಂಬಾಕು ಸೇವನೆಯೂ ಸೇರಿದೆ-ನ್ಯಾಯಾಧೀಶ ಅಮೋಲ ಜಯಕುಮಾರ
ಜಗತ್ತು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಗಳಲ್ಲಿ ತಂಬಾಕು ಸೇವನೆ ಕೂಡ ಒಂದಾಗಿದೆ. ಯಾರಾದರೂ ಸಿಗರೇಟಿನ ದಾಸರಾಗಿದ್ದರೆ, ಒಳ್ಳೆಯದಕ್ಕಾಗಿ ಇಂದೇ ಧೂಮಪಾನ ನಿಲ್ಲಿಸಿ, ತ್ಯಜಿಸಿದ ಕೆಲವೇ ದಿನಗಳಲ್ಲಿ ಅದರ ಪ್ರಯೋಜನಗಳು ಸ್ಪಷ್ಟವಾಗಿ ತಮಗೆ ಗೋಚರಿಸಲಿವೆ ಎಂದು ಹಿರಿಯಶ್ರೇಣಿ ದಿವಾಣಿ ನ್ಯಾಯಾಧೀಶ ಅಮೋಲ ಜಯಕುಮಾರ್ ಹಿರಿಕುಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮಂಜಿಕೇರೆ: ಸಾಮಾಜಿಕ ಅರಿವು ಬೀದಿನಾಟಕ ಪ್ರದರ್ಶನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕಾನ್‌ಬೈಲ್ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ತಲಾಕಾವೇರಿ ಜ್ಞಾನ ವಿಕಾಸ ತಂಡದ ವತಿಯಿಂದ ಶುಕ್ರವಾರ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಿಕೇರೆ ಸಮುದಾಯ ಭವನದಲ್ಲಿ ಸಾಮಾಜಿಕ ಆರಿವು ಕುರಿತು ಬೀದಿನಾಟಕ ಪ್ರದರ್ಶನ ನಡೆಯಿತು.
ವಾರ್ತಾಧಿಕಾರಿ ರಂಗನಾಥಗೆ ಆತ್ಮೀಯ ಬೀಳ್ಕೊಡುಗೆ
ವಯೋನಿವೃತ್ತಿ ಹೊಂದಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ವಾರ್ತಾಧಿಕಾರಿ ಡಾ. ಬಿ.ಆರ್.ರಂಗನಾಥ್ ಹಾಗೂ ಇಲಾಖೆ ಸಿಬ್ಬಂದಿ ರಾಮವ್ವ ಕೊರವರ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಲೋಕ ಫಲಿತಾಂಶದಲ್ಲಿ ಕಾಂಗ್ರೆಸ್‌ಗೆ ದೊಡ್ಡ ನಿರಾಸೆ ಕಾದಿದೆ: ವಿಜಯೇಂದ್ರ
ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಪಕ್ಷದ ನಾಯಕರು, ಮುಖ್ಯಮಂತ್ರಿಗಳು ಭ್ರಮೆಯಲ್ಲಿದ್ದಾರೆ. ಸರ್ಕಾರದ ಗ್ಯಾರಂಟಿಗಳಲ್ಲ ವಿಫಲ ಆಗಿವೆ, ಅವು ಕೈ ಹಿಡಿಯೋದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ‌‌.ವೈ. ವಿಜಯೇಂದ್ರ ಹೇಳಿದ್ದಾರೆ.
ಯರಗಟ್ಟಿ ಉಪಪೊಲೀಸ್ ಠಾಣೆಗಿಲ್ಲ ಮೇಲ್ದರ್ಜೇಯ ಭಾಗ್ಯ
ಕನ್ನಡಪ್ರಭ ವಾರ್ತೆ ಯರಗಟ್ಟಿ ತಾಲೂಕು ಕೇಂದ್ರವಾಗಿ 3 ವರ್ಷಗಳು ಕಳೆದರೂ ಯರಗಟ್ಟಿ ಉಪಪೊಲೀಸ್ ಠಾಣೆಯು ಮೇಲ್ದರ್ಜೆಗೆ ಏರುವ ಭಾಗ್ಯ ಮಾತ್ರ ಇನ್ನೂ ಕೂಡಿ ಬಂದಿಲ್ಲ. ಯರಗಟ್ಟಿ ಪಟ್ಟಣವು ಬೃಹತ್ ಕೈಗಾರಿಕೆಗಳನ್ನು ಹೊಂದಿರುವ ಪ್ರದೇಶವಾಗಿದ್ದು, ಪಟ್ಟಣದ ವ್ಯಾಪ್ತಿಯ ವಾಸಿಸುವ ಜನರ ಸಂಖ್ಯೆ ಹೆಚ್ಚಿದೆ. ಅಲ್ಲದೇ ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಸಂಖ್ಯೆಯೂ ಹೆಚ್ಚಿದೆ. ಸುತ್ತಲಿನ 30ಕ್ಕೂ ಹೆಚ್ಚು ಹಳ್ಳಿಗಳು ಯರಗಟ್ಟಿ ಠಾಣೆಯ ವ್ಯಾಪ್ತಿಗೆ ಬರುತ್ತಿದ್ದು, ಪಟ್ಟಣಕ್ಕೆ ಪ್ರತ್ಯೇಕ ಪೊಲೀಸ್ ಠಾಣೆ ಅಗತ್ಯವಿದೆ.
ಶಿಕ್ಷಣ ವಂಚಿತ ಮಕ್ಕಳನ್ನು ಶಾಲೆಗೆ ಕರೆ ತನ್ನಿ
ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣ ಅಗತ್ಯ. ಶಿಕ್ಷಣದಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ನೆರೆಹೊರೆಯಲ್ಲಿ ಶಿಕ್ಷಣ ವಂಚಿತ ಮಕ್ಕಳು ಕಂಡು ಬಂದಲ್ಲಿ ಅವರನ್ನು ಶಾಲೆಗೆ ಕರೆದುಕೊಂಡು ಬನ್ನಿ ಎಂದು ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಯರಗುದ್ರಿ ಹೇಳಿದರು.
ವಿಜೃಂಭಣೆಯ ಶಾಲಾ ಪ್ರಾರಂಭೋತ್ಸವ
ಪ್ರಾರಂಭೋತ್ಸದ ಹಿನ್ನೆಲೆಯಲ್ಲಿ ಶಾಲೆಗಳನ್ನು ಬಲೂನು, ತಳಿರು- ತೋರಣಗಳಿಂದ ಸಿಂಗರಿಸಲಾಗಿತ್ತು. ಶಾಲೆಯ ಮುಂಭಾಗದಲ್ಲಿ ರಂಗೋಲಿಯನ್ನು ಹಾಕಿದ್ದರು. ಮಕ್ಕಳು ಆಗಮಿಸುತ್ತಿದ್ದಂತೆ ಹೂಗುಚ್ಛ ನೀಡಿ ಬರಮಾಡಿಕೊಳ್ಳಲಾಯಿತು.
ರಘುಪತಿ ಭಟ್‌, ನನ್ನ ಮಧ್ಯೆ ನೇರ ಸ್ಪರ್ಧೆ: ಅಭ್ಯರ್ಥಿ ಎಸ್.ಪಿ.ದಿನೇಶ್‌
ಮೂಲ ಕಾಂಗ್ರೆಸ್ಸಿಗನಾದ ನನ್ನ ಮತ್ತು ಮೂಲ ಬಿಜೆಪಿಯವರಾದ ಕೆ.ರಘುಪತಿ ಭಟ್ ಅವರ ನಡುವೆ ನೇರ ಸ್ಪರ್ಧೆ ನಡೆಯಲಿದೆ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಸ್.ಪಿ. ದಿನೇಶ್ ಹೇಳಿದ್ದಾರೆ.
  • < previous
  • 1
  • ...
  • 10647
  • 10648
  • 10649
  • 10650
  • 10651
  • 10652
  • 10653
  • 10654
  • 10655
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved