• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ
ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಮತ್ತು ಪೊಲೀಸರ ಮೇಲೆ ದೌರ್ಜನ್ಯ ಖಂಡಿಸಿ ಚನ್ನಗಿರಿ ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
4 ಲಕ್ಷ ಭಕ್ತಸಾಗರದ ಮಧ್ಯೆ ಶ್ರೀ ಹುಲಿಗೆಮ್ಮ ದೇವಿ ಮಹಾ ರಥೋತ್ಸವ
ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನ ಪ್ರಸಿದ್ಧ ಶಕ್ತಿದೇವತೆ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ ಶುಕ್ರವಾರ 4ರಿಂದ 5 ಲಕ್ಷ ಭಕ್ತರ ಹರ್ಷೋದ್ಗಾರದ ನಡುವೆ ವಿಜೃಂಭಣೆಯಿಂದ ನಡೆಯಿತು.
ಹವಾಮಾನ ಬದಲಾವಣೆ ಜನರ ಬದುಕಿನ ಮೇಲೆ ಪರಿಣಾಮ: ಡಾ.ಬಾಬು
ಬಿ.ವಿ.ವಿ. ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭೂಗೋಳಶಾಸ್ತ್ರ ವಿಭಾಗದ ವತಿಯಿಂದ ಹವಾಮಾನ ಬದಲಾವಣೆ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕಲ್ಬುರ್ಗಿ ಕೇಂದ್ರೀಯ ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ಬಾಬು ಸನ್ಮಾನ ಅವರನ್ನು ಸನ್ಮಾನಿಸಲಾಯಿತು.
ವಿಪ ಚುನಾವಣೆ: 3ರಂದು 6 ಸ್ಥಾನಗಳಿಗೆ ಮತದಾನ
ರಾಜ್ಯದ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಜೂನ್ 3ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.
ತಂಬಾಕು ಸೇವನೆಯಿಂದ ಎಲ್ಲರೂ ದೂರವಿರಿ: ಆಯಿಷಾಬಿ ಮಾಜೀದ್
ಯಲಬುರ್ಗಾ ಪಟ್ಟಣದ ಗವಿಸಿದ್ದೇಶ್ವರ ಪ್ಯಾರಾ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜಿನಲ್ಲಿ ಶುಕ್ರವಾರ ವಿಶ್ವ ತಂಬಾಕುರಹಿತ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು.
ತಂಬಾಕು ಸೇವನೆ ಜೀವಕ್ಕೆ ಮಾರಕ
ಮಕ್ಕಳನ್ನು ತಂಬಾಕು ಸೇವನೆ ಒಳಗಾಗದಂತೆ ಸಮುದಾಯದ ಪ್ರತಿಯೊಬ್ಬರು ಜವಾಬ್ದಾರಿಯಿಂದ ವರ್ತಿಸಿದಲ್ಲಿ ಭವಿಷ್ಯದ ಪೀಳಿಗೆ ತಂಬಾಕಿನ ಅಪಾಯಗಳಿಂದ ರಕ್ಷಿಸಬಹುದು
ಗಂಟೆ ಭಾರಿಸಿ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿದ ಬಿಇಒ
ಪ್ರತಿ ಮಗುವಿನ ಸೃಜನಶೀಲತೆ ಪೋಷಿಸಿಕೊಂಡು ಗುಣಾತ್ಮಕ ಶಿಕ್ಷಣ ನೀಡುತ್ತ ಯಶಸ್ವಿಯಾಗಿ‌ ಮುನ್ನಡೆಯಲಿ
ಮೊಪೆಡ್‌ ಸಹಾಯದಿಂದ ಎಡೆಕುಂಟೆ ಹೊಡೆದ ರೈತ
ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮದ ಯಮನೂರಪ್ಪ ಹಡಪದ ಎಂಬವರು ತನ್ನ ಹೊಲದಲ್ಲಿ ಬೆಳೆದ ಕಳೆಯನ್ನು ತನ್ನ ಮೊಪೆಡ್‌ ಬಳಸಿ, ಅತಿ ಕಡಿಮೆ ವೆಚ್ಚದಲ್ಲಿ ತೆರವು ಮಾಡಿದ್ದಾರೆ.
ಮೈತ್ರಿ ಅಭ್ಯರ್ಥಿಗಳು ಭಾರಿ ಅಂತರದಲ್ಲಿ ಗೆಲ್ಲುವರು: ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌
ಗ್ರಾಮಾಂತರ ಬಿಜೆಪಿ ವತಿಯಿಂದ ನೈಋತ್ಯ ಪದವೀಧರ ಕ್ಷೇತ್ರದ ಮತದಾರರ ಸಮಾವೇಶದಲ್ಲಿ ಮಾತನಾಡಿ, ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ ಎಸ್.ಎಲ್.ಭೋಜೇಗೌಡ ಸ್ಪರ್ಧಿಸಿದ್ದು, ಯಾವುದೇ ಮತಗಳು ತಿರಸ್ಕೃತಗೊಳ್ಳದಂತೆ ಮತ ಚಲಾಯಿಸಿ ಅಭ್ಯರ್ಥಿಗಳ ಗೆಲ್ಲಿಸಿ, ವಿಧಾನ ಪರಿಷತ್ ಗೆ ಕಳಿಸಿ ಕೊಡೋಣ.
ಯೋಜನೆ ಅನುಷ್ಠಾನದಲ್ಲಿ ವಿಳಂಬ ನೀತಿ ಸಹಿಸಲಾಗದು
ಅಧಿಕಾರಿ ಸಿಬ್ಬಂದಿಗಳು ಕಾಲಕಾಲಕ್ಕೆ ಸರ್ಕಾರ ನೀಡುವ ಮಾರ್ಗಸೂಚಿಗಳಂತೆ ಕರ್ತವ್ಯ ಪಾಲನೆ ಮಾಡಬೇಕು
  • < previous
  • 1
  • ...
  • 10650
  • 10651
  • 10652
  • 10653
  • 10654
  • 10655
  • 10656
  • 10657
  • 10658
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved