• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆಗಳ ಆರಂಭ: ಮಕ್ಕಳಿಗೆ ಹೂ, ಚಾಕಲೇಟ್ ನೀಡಿ ಸ್ವಾಗತ
ಬೇಸಿಗೆ ರಜೆ ಕಳೆದು ಶುಕ್ರವಾರದಿಂದ ಶಾಲೆಗಳು ಪ್ರಾರಂಭವಾಗಿವೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಲ್ಲಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ಮಕ್ಕಳಿಗೆ ಪುಷ್ಪವೃಷ್ಟಿ ಮೂಲಕ ಸ್ವಾಗತಿಸಿ, ಚಾಕಲೇಟ್ ವಿತರಿಸಿದರು. ಶಾಲೆ ಆರಂಭವಾಗುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಆದೇಶದಂತೆ ಶಾಲಾ ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಸಿಬ್ಬಂದಿ ಕಳೆದೆರಡು ದಿನಗಳಿಂದ ಸ್ವಚ್ಛತೆ ಸೇರಿದಂತೆ ಅನೇಕ ಪೂರ್ವಸಿದ್ಧತೆ ಮಾಡಿಕೊಂಡಿದ್ದರು.
ಶಾಲೆಗಳತ್ತ ಹೆಜ್ಜೆ ಹಾಕಿದ ಚಿಣ್ಣರು
ಕನ್ನಡಪ್ರಭ ವಾರ್ತೆ ಬೆಳಗಾವಿ ಬೇಸಿಗೆ ರಜೆಯಲ್ಲಿ ಖುಷಿಯಿಂದ ಊರು, ಕೇರಿ ಎಂದು ಓಡಾಡಿಕೊಂಡಿದ್ದ ಮಕ್ಕಳು ಶುಕ್ರವಾರ ಶಾಲೆಯತ್ತ ಹೆಜ್ಜೆ ಹಾಕಿ ತಮ್ಮ ಸಹಪಾಠಿಗಳೊಂದಿಗೆ ಸಂಭ್ರಮಿಸಿದರು. ಜಿಲ್ಲಾದ್ಯಂತ ಶಾಲೆಗಳು ಆರಂಭವಾಗಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು 2 ತಿಂಗಳು ಬೇಸಿಗೆ ರಜೆಯಲ್ಲಿ ಮಜಾ ಮಾಡಿದ ಮಕ್ಕಳು ಶಾಲೆಗೆ ಆಗಮಿಸಿ ಸಹಪಾಠಿಗಳೊಂದಿಗೆ ಅನುಭವ ಹಂಚಿಕೊಂಡರು.
ಅಂತರ ಬೆಳೆಯಾಗಿ ತೊಗರಿ ಕೃಷಿ ಸೂಕ್ತ
ಬರ ನಿರೋಧಕ ಹಾಗೂ ಮಧ್ಯಮ ಅವಧಿ ತೊಗರಿ ತಳಿಯಾದ ಟಿಎಸ್-3 ಆರ್ ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ಬೆಳೆಯಬೇಕು ಎಂದು ಬೇಸಾಯ ತಜ್ಞ ಬಿ.ಒ. ಮಲ್ಲಿಕಾರ್ಜುನ ಅಭಿಪ್ರಾಯಪಟ್ಟಿದ್ದಾರೆ.
ಗರ್ಭಪಾತ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ:ಶಶಿಧರ ಕೋಸಂಬೆ
ಮಹಾಲಿಂಗಪುರದಲ್ಲಿ ಗರ್ಭಪಾತದಿಂದ ಮಹಿಳೆ ಸಾವಿನ ಹಿನ್ನೆಲೆ ಇದರ ರೂವಾರಿ ಕವಿತಾ ಬಾಡನವರ ಮನೆಗೆ ಶುಕ್ರವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಂಗಾರು: ಸಂಭವನೀಯ ವಿಪತ್ತು ನಿರ್ವಹಣೆಗೆಇಂದು ಜಿಲ್ಲೆಗೆ ಎನ್‌ಡಿಆರ್‌ಎಫ್‌ ತಂಡ: ಡಿಸಿ
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಹಾಗೂ ಆ್ಯಂಬುಲೆನ್ಸ್‌ಗಳನ್ನು ಸನ್ನದ್ಧವಾಗಿರಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.
ಹಸಿರು ಹೊರೆಕಾಣಿಕೆ ಮೆರವಣಿಗೆಯೊಂದಿಗೆ ದಡ್ಡಲಕಾಡು ಶಾಲಾ ಪ್ರಾರಂಭೋತ್ಸವ
ಅಪಾರ ಸಂಖ್ಯೆಯಲ್ಲಿ ಸೇರಿದ್ದ ಪಾಲಕರೊಂದಿಗೆ ಮಕ್ಕಳು ಶಾಲೆಯತ್ತ ಹೆಜ್ಜೆ ಹಾಕಿದರು. ಹೊಸ ವಿದ್ಯಾರ್ಥಿಗಳನ್ನು ಶಿಕ್ಷಕರು ಪುಷ್ಪಾರ್ಚನೆಯ ಜೊತೆ ಪನ್ನೀರು ಸಿಂಪಡಿಸಿ ಸ್ವಾಗತಿಸಲಾಯಿತು.
ಮಧ್ಯಾಹ್ನ 12ರೊಳಗೆ ಲೋಕಸಭೆ ಕ್ಷೇತ್ರದ ಫಲಿತಾಂಶ: ಟಿ.ವೆಂಕಟೇಶ್
ಲೋಕಸಭೆ ಚುನಾವಣೆ ಮತ ಎಣಿಕೆ ಕುರಿತಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿ, ಈ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದರಿಗೆ ಮೊದಲ ಪ್ರಾಶಸ್ತ್ಯ ಮತ ನೀಡಿ: ಡಾ.ಕೆ.ಅನ್ನದಾನಿ ಮನವಿ
ಎನ್‌ಡಿಎ ಅಭ್ಯರ್ಥಿ ಕೆ.ವಿವೇಕಾನಂದರ ಪರ ಸರ್ಕಾರಿ ಶಾಲೆಗಳು, ಜೂನಿಯರ್ ಕಾಲೇಜುಗಳಿಗೆ ಭೇಟಿಕೊಟ್ಟು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ಸೇರಿದಂತೆ ಇತರರು ಮತಯಾಚನೆ ಮಾಡುತ್ತಿದ್ದೇವೆ. ಮಳವಳ್ಳಿ ತಾಲೂಕಿನಲ್ಲಿ 670 ಮತಗಳಿದ್ದು ಅವರೆಲ್ಲರೂ ಕೆ.ವಿವೇಕಾನಂದರವರಿಗೆ ತಮ್ಮ ಮತ ನೀಡಿ ಗೆಲ್ಲಿಸಬೇಕು.
ಪ್ರಜ್ವಲ್ ಬಂಧನದಿಂದ ಪಕ್ಷದ ಮೇಲೆ ಪರಿಣಾಮ ಬೀರಲ್ಲ: ಜೆಡಿಎಸ್ ಕೋರ್ ಕಮಿಟಿ ಅದ್ಯಕ್ಷ ಜಿ.ಟಿ.ದೇವೇಗೌಡ
ಪ್ರಜ್ವಲ್ ರೇವಣ್ಣ ಬಂಧನದಿಂದ ಪಕ್ಷದ ಮೇಲೆ ಯಾವ ಪರಿಣಾಮ ಬೀರುವುದಿಲ್ಲ. ಎಸ್‌ಐಟಿ ತನಿಖೆಗೆ ಬೆಂಬಲಿಸುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅದ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು. ಹಾಸನದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.
ಶಾಲಾ ಪ್ರಾರಂಭೋತ್ಸವ: ಜೂ.1 ರಿಂದ ದಾಖಲಾತಿ ಆಂದೋಲನ
ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಎಂ.ಚಂದ್ರಕಾಂತ್‌ ಬೋಯಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದ್ದಾರೆ. ಜೂ.1ರಿಂದ 15 ರ ವರೆಗೆ ಶಾಲಾ ದಾಖಲಾತಿ ಆಂದೋಲನ ನಡೆಯಲಿದೆ ಎಂದು ಈ ಸಂದರ್ಭ ತಿಳಿಸಿದರು.
  • < previous
  • 1
  • ...
  • 10651
  • 10652
  • 10653
  • 10654
  • 10655
  • 10656
  • 10657
  • 10658
  • 10659
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved