• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋಹನ್‌ ಆಳ್ವ ಮಹಾನ್‌ ಆಳ್ವ: ಡಾ. ಹೆಗ್ಗಡೆ
ಕಾರ್ಕಳ ಗಣಿತನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಆವರಣದಲ್ಲಿ ಡಾ. ಎಂ.ಮೋಹನ್ ಆಳ್ವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು.
ವೀರಶೈವರು ಮಹಾಸಭಾ ಸದಸ್ಯತ್ವ ಪಡೆಯಿರಿ: ಎಸ್‌ಎಸ್‌
ಜಿಲ್ಲೆಯಲ್ಲಿ ಅತಿ ಹೆಚ್ಚು ವೀರಶೈವ- ಲಿಂಗಾಯತ ಸಮಾಜದವರು ನೆಲೆಸಿದ್ದಾರೆ. ಈ ಹಿನ್ನೆಲೆ ಸಮುದಾಯದವರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಸಬೇಕಿದೆ ಎಂದು ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಾಮರಸ್ಯದ ಜೀವನಕ್ಕೆ ಶ್ರೀ ಮಠ ಪ್ರೇರಣೆಯಾಗಲಿ: ಶಿರಹಟ್ಟಿ ಶ್ರೀಗಳು
ಮುದಗಲ್ ಸಮೀಪದ ಸುಕ್ಷೇತ್ರ ಅಂಕಲಿ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಸ್ಕಿಜೋಫ್ರೀನಿಯಾ ಗುಣಪಡಿಸುವ ಕಾಯಿಲೆ: ಡಾ.ಮಂಜುನಾಥ್
ರಾಮನಗರ: ಸ್ಕಿಜೋಫ್ರೀನಿಯಾ ಎಂಬ ಮಾನಸಿಕ ಕಾಯಿಲೆಯನ್ನು ಚಿತ್ತವಿಕಲತೆ, ಚಿತ್ತಚಂಚಲತೆ ಅಥವಾ ಮಾನಸಿಕ ಅಸ್ವಸ್ಥತೆ ಎಂದು ಗುರುತಿಸಲಾಗಿದ್ದು ಇಂತಹ ಸಮಸ್ಯೆಗಳುಳ್ಳ ವ್ಯಕ್ತಿಗಳನ್ನು ಗುರುತಿಸಿ ಆಪ್ತ ಸಮಾಲೋಚನೆಯಿಂದ ಆತ್ಮಸ್ಥೈರ್ಯ ತುಂಬಿ ಚಿಕಿತ್ಸೆ ನೀಡಿ ಗುಣಪಡಿಸಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ.ಸಿ. ಮಂಜುನಾಥ್ ಹೇಳಿದರು.
ಬಿತ್ತನೆ ಬೀಜ ಬೆಲೆ ಏರಿಕೆ: ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಬಿತ್ತನೆ ಬೀಜದ ಬೆಲೆ ಹೆಚ್ಚಳ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಹಾಗೂ ರೈತ ಮೋರ್ಚಾದಿಂದ ಮಡಿಕೇರಿ ಕೃಷಿ ಇಲಾಖೆ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಬರಗಾಲ ಇದ್ದರೂ ಕೂಡ ಕಾಂಗ್ರೆಸ್ ಸರ್ಕಾರ ರೈತರಿಗೆ ನೆರವಾಗುವ ಬದಲು ಬಿತ್ತನೆ ಬೀಜ ದ್ವಿಗುಣಗೊಳಿಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ‌ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಜೂನ್‌ 4 ರಂದು ಲೋಕಸಭೆ ಫಲಿತಾಂಶ: ಹಾಸನದಲ್ಲಿ ನಿಷೇಧಾಜ್ಞೆ ಜಾರಿ
ಮತ ಯಂತ್ರಗಳನ್ನು ಭದ್ರವಾಗಿ ಎಂಜಿನಿಯರಿಂಗ್ ಕಾಲೇಜಿನ ಕೊಠಡಿಯಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಡಲಾಗಿದೆ. ಜೂ.4ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಸಿ.ಸತ್ಯಭಾಮ ಮಾಹಿತಿ ನೀಡಿದರು. ಹಾಸನ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದರು.
ಸರಸ್ವತಿ ಪುತ್ರ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ
ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಲಕ್ಷ್ಮೀಪುತ್ರ ಕಣಕಿಳಿದಿದ್ದು, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸರಸ್ವತಿ ಪುತ್ರ ಕಣಕಿಳಿದಿದ್ದಾರೆ. ಶಿಕ್ಷಕರು ಸರಸ್ವತಿ ಪುತ್ರ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಮತ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್‌ ಮನವಿ ಮಾಡಿದರು.
ಮಾದಕ ವ್ಯಸನ ಪ್ರೋತ್ಸಾಹಿಸುವ ಜಾಹೀರಾತುಗಳ ನಿಯಂತ್ರಿಸಬೇಕು
ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಮಾದಕ ವಸ್ತುಗಳ ವ್ಯಸನಿಗಳು ಹೆಚ್ಚಾಗುತ್ತಿದ್ದಾರೆ. ಉದ್ದಿಮೆಗಳನ್ನು ವೃದ್ದಿ ಮಾಡಿಕೊಳ್ಳಲು ಮಾಲೀಕರು ಯುವಕ, ಯುವತಿಯರನ್ನೇ ಗುರಿಯಾಗಿಸಿಕೊಂಡು ಜಾಹೀರಾತುಗಳ ಮೂಲಕ ಪರ್ಯಾಯವಾಗಿ ಮಾದಕ ವ್ಯಸನಿಗಳನ್ನಾಗಿ ಮಾಡುತ್ತಿದ್ದಾರೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ. ಈ ಬಗ್ಗೆ ಸರ್ಕಾರ, ಅಧಿಕಾರಿಗಳು ಮಾತ್ರವಲ್ಲದೇ ಸಾರ್ವಜನಿಕರು ಇದರ ನಿಯಂತ್ರಣಕ್ಕೆ ಬದ್ಧತೆ ತೋರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.
ಋತುಚಕ್ರ ಕುರಿತು ಅರಿವು ಅಗತ್ಯ: ಡಾ. ಕೌಲಗಿ
ಯಾದಗಿರಿ ನಗರದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಋತು ಚಕ್ರ ಸ್ವಚ್ಛತಾ ದಿನದ ಕಾರ್ಯಕ್ರಮದಲ್ಲಿ ಡಾ. ಸುಭಾಶ್ಚಂದ್ರ ಕೌಲಗಿ ಮಾತನಾಡಿದರು.
ಪ್ರಿಯಾಂಕಗೆ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ
ತಾಲೂಕಿನ ತಾಳಗುಂದ ಸರ್ಕಾರಿ ಉನ್ನತ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಪ್ರಿಯಾಂಕ.ಎಂ.ಎನ್ ಜಪಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸೈನ್ಸ್ ಎಕ್ಸ್‌ಚೆಂಜ್ ಪ್ರೋಗ್ರಾಂನಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ
  • < previous
  • 1
  • ...
  • 10653
  • 10654
  • 10655
  • 10656
  • 10657
  • 10658
  • 10659
  • 10660
  • 10661
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved