• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆ.22 ರಿಂದ ಪ್ರತಿ ಕುಟುಂಬದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ
ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯು ಸೆ. 22ರಿಂದ ಆರಂಭವಾಗಲಿದ್ದು, ಎರಡನೇ ಹಂತದ ತರಬೇತಿ ಕಾರ್ಯಾಗಾರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನಡೆಯಿತು.
ನಿವೇಶನಕ್ಕಾಗಿ ಆಗ್ರಹಿಸಿ ಚೆಟ್ಟಳ್ಳಿಯಲ್ಲಿ ಪ್ರತಿಭಟನೆ
ನಿವೇಶನ ರಹಿತ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ನಿವೇಶನ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.
ಮಂಗ್ಳೂರು ಪೊಲೀಸ್‌ ಇಲಾಖೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ ಸ್ಕಾರ್ಪಿಯೋ ವಾಹನ ಕೊಡುಗೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆವರಣದಲ್ಲಿ ಎರಡು ಸ್ಕಾರ್ಪಿಯೋ ವಾಹನಗಳನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಅವರು ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ಅವರಿಗೆ ಹಸ್ತಾಂತರಿಸಿದರು.
ಸದಾಚಾರ, ಸಾತ್ವಿಕ ಜೀವನ ಅಳವಡಿಸಿಕೊಳ್ಳಿ: ಪ್ರೊ. ಮಾರುತಿ ಶಿಡ್ಲಾಪೂರ
ನಮ್ಮ ಆಹಾರ ಪದ್ಧತಿಗಳಲ್ಲಿ ಹೆಚ್ಚು ದೋಷದ ಮೂಲಕ ಆರೋಗ್ಯ ಸಮಸ್ಯೆ ಆವರಿಸುತ್ತಿವೆ.
ಡಾ.ಎಂ.ಎನ್.ರಾಜೇಂದ್ರ ಕುಮಾರ್‌ಗೆ ‘ಮಂಗಳೂರು ರತ್ನ’ ಪ್ರಶಸ್ತಿ ಪ್ರದಾನ

 ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಘೋಷಣೆ ಮಾಡಲಾದ ‘ಮಂಗಳೂರು ರತ್ನ -2025’ ಪ್ರಶಸ್ತಿಯನ್ನು ಶನಿವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ವೀ ಆರ್. ಯುನೈಟೆಡ್ ಸಂಸ್ಥೆ ಅಧ್ಯಕ್ಷ ಅಜ್ಫರ್ ರಝಕ್ ಪ್ರದಾನ ಮಾಡಿದರು.

ವೃತ್ತಿಯಲ್ಲಿ ಸ್ವಾವಲಂಬನೆ ಸಾಧಿಸಿ, ಆರ್ಥಿಕ ಅಭಿವೃದ್ಧಿ ಹೊಂದಿ
ಹಿಂದೆಲ್ಲ ಮಹಿಳೆಯರಿಗೆ ಸ್ವಯಂ ಉದ್ಯೋಗ ಮಾಡುವ ಮನಸ್ಸಿದ್ದರೂ ವ್ಯವಸ್ಥೆಗಳಿರಲಿಲ್ಲ
ಖಾಸಗಿ ಫೈನಾನ್ಸ್‌ನಲ್ಲಿನ ಸಾಲಮನ್ನಾ ಮಾಡಲು ಆಗ್ರಹಿಸಿ ಪ್ರತಿಭಟನೆ
ರೈತ ಸಂಘದ ರಾಣಿಬೆನ್ನೂರು ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಬಡವರನ್ನು ಟಾರ್ಗೆಟ್ ಮಾಡಿ ಸುಲಭ ರೀತಿಯಾಗಿ ಸಾಲ ನೀಡುವುದಾಗಿ ಹೇಳಿ ಸಾಲ ನೀಡಿದ ಮೇಲೆ ಅವರ ಮನೆಯವರೆಗೆ ಹೋಗಿ ವಿಪರೀತ ಕಿರುಕುಳ ನೀಡುತ್ತಿರುವ ಖಾಸಗಿ ಮೈಕ್ರೋ ಫೈನಾನ್ಸ್‌ಗಳ ಮೇಲೆ ಕಠಿಣ ಕಾನೂನು ಕ್ರಮ ಆಗಬೇಕು. ಬಡವರಿಗೆ ನೀಡಿರುವ ಎಲ್ಲ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಸಮಾಜಮುಖಿ ಚಟುವಟಿಕೆ ಜತೆ ಪಾರದರ್ಶಕತೆ ಇರಲಿ
ಕ್ರಿಯಾಶೀಲ, ಪಾರದರ್ಶಕತೆಯಿಂದಿರಬೇಕು. ಅದೇ ಸಂಘಟನೆಯ ನಿಜವಾದ ಯಶಸ್ಸು.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವುದು ನಿಲ್ಲಲಿ: ಭೀಮನಾಯ್ಕ
ಯಾರೇ ಆಗಲಿ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಷಡ್ಯಂತ್ರ ಮಾಡುವುದು ಸರಿಯಲ್ಲ, ಧರ್ಮ ಜಾಗೃತಿ ಮೂಡಿಸುವವರ ಮೇಲೆ ವಿನಾಕಾರಣ ಆರೋಪ ಮಾಡುವುದನ್ನ ಪಕ್ಷಾತೀತವಾಗಿ ವಿರೋಧಿಸುತ್ತೇನೆ.
ಹೊಸ ಕಾವ್ಯದ ಪ್ರವರ್ತಕ ಹಿ.ಮ.ನಾಗಯ್ಯ: ರಾಜಶೇಖರ
ಕನ್ನಡ ಸಾಹಿತ್ಯ ಲೋಕದಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಮೊದಲಿಗೆ ಹೊಸ ಕಾವ್ಯವನ್ನು ರಚಿಸಿದ್ದ ದಿ.ಹಿ.ಮ.ನಾಗಯ್ಯನವರು ಅಂದಿನ ದಿನಗಳಲ್ಲಿ ಹೊಸ ಕಾವ್ಯದ ಪ್ರವರ್ತಕರಾಗಿ ಹೊರ ಹೊಮ್ಮಿದ್ದರು.
  • < previous
  • 1
  • ...
  • 1062
  • 1063
  • 1064
  • 1065
  • 1066
  • 1067
  • 1068
  • 1069
  • 1070
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved