• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾಮೀನು ರದ್ದು ಕೋರಿ ಎಸ್‌ಐಟಿಮೇಲ್ಮನವಿ: ರೇವಣ್ಣಗೆ ನೋಟಿಸ್‌
ಮನೆ ಕೆಲಸದಾಕೆಯನ್ನು ಅಪಹರಿಸಿದ ಆರೋಪ ಸಂಬಂಧ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದತಿಗೆ ಕೋರಿ ರಾಜ್ಯ ಸರ್ಕಾರ (ಎಸ್‌ಐಟಿ) ಸಲ್ಲಿಸಿರುವ ಅರ್ಜಿ ಸಂಬಂಧ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.
ಹಲ್ಲು ನೋವಿಗೆ ತಂಬಾಕು ಮದ್ದು ಎನ್ನುವುದು ಮೂಢನಂಬಿಕೆ: ಡಾ.ನಾಗರಾಜ್‌
ಗ್ರಾಮೀಣ ಭಾಗದಲ್ಲಿ ಹಲ್ಲು ನೋವಿಗೆ ತಂಬಾಕು ಮದ್ದು ಎನ್ನುವ ಮಾತು ರೂಢಿಯಲ್ಲಿದೆ. ಆದರೆ, ಇದು ಮೂಢನಂಬಿಕೆಯಾಗಿದ್ದು, ಮಾರಕ ತಂಬಾಕು ವಿವಿಧ ಅನಾರೋಗ್ಯಗಳ ಸೃಷ್ಟಿಸುವುದು ಎಂದು ಸಂಪನ್ಮೂಲ ವ್ಯಕ್ತಿ ಡಾ. ನಾಗರಾಜ್ ಮಲೇಬೆನ್ನೂರಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಸ್ವಾರ್ಥ ರಹಿತ ಸಮಾನತೆ ನಿರ್ಮಾಣವಾಗಬೇಕು: ಸ್ವಾಮೀಜಿ
ಕಡೂರು, ಸಮಾಜದಲ್ಲಿ ಸ್ವಾರ್ಥ ತುಂಬಿರುವ ಇಂದಿನ ಕಾಲದಲ್ಲಿ ಧರ್ಮ ಮಾರ್ಗದಲ್ಲಿರುವ ರಾಮಾನುಜಾಚಾರ್ಯರ ಸ್ವಾರ್ಥ ರಹಿತ ಸಮಾನತೆ ನಿರ್ಮಾಣವಾಗಬೇಕು ಎಂದು ಮೇಲುಕೋಟೆ ಯತಿರಾಜ ಮಠದ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಹೇಳಿದರು.
ಮುಂಗಾರು ಬಿತ್ತನೆಗೆ ಸಜ್ಜಾದ ಮುಂಡರಗಿ ರೈತರು
ಈಗಾಗಲೇ ಬಿತ್ತನೆಗೆ ಬೇಕಾದ ಬೀಜ, ಗೊಬ್ಬರದ ತಯಾರಿ ಮಾಡಿಕೊಳ್ಳಲು ಮುಂದಾಗಿ ಕೃಷಿ ಚಟುವಟಿಕೆಗಳಿಗೆ ಬೇಕಾದ ಎಲ್ಲ ಸಲಕರಣೆ ಸಜ್ಜು ಮಾಡಿಕೊಳ್ಳುತ್ತಿದ್ದಾರೆ
ರಾಜ್ಯದಲ್ಲಿ ಕನ್ನಡ ಫಿಲಂ ಚೇಂಬರ್ ಸ್ಥಾಪನೆ: ಡಾ.ಪ್ರಹ್ಲಾದ್‌
ಕನ್ನಡ ಚಿತ್ರರಂಗದ ಹಿತದೃಷ್ಟಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪರ್ಯಾಯವಾಗಿ ಕನ್ನಡ ಫಿಲಂ ಚೇಂಬರ್ ಆರಂಭಿಸಿರುವುದಾಗಿ ಚೇಂಬರ್ ಉಪಾಧ್ಯಕ್ಷ ಡಾ.ಪ್ರಹ್ಲಾದ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬತ್ತದ ಹಣಕ್ಕಾಗಿ ಕಾರಟಗಿಯಲ್ಲಿ ವರ್ತಕನ ಮನೆ ಮುಂದೆ ರೈತರ ಧರಣಿ
ರೈತರಿಂದ ಬತ್ತ ಖರೀದಿಸಿ ಮೂರು ವರ್ಷಗಳಿಂದ ಹಣ ನೀಡದೆ ಸತಾಯಿಸುತ್ತಿದ್ದ ಕಾರಟಗಿ ಪಟ್ಟಣದ ದಲಾಲಿ ವರ್ತಕ ರಾಜುಗೌಡ ಅವರ ಮನೆ ಮುಂದೆ ನೊಂದ ರೈತರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದಾರೆ.
ಮಾದಕ ದ್ರವ್ಯಗಳ ಮಾರಾಟ, ಸಾಗಾಣಿಕೆದಾರರ ಮೇಲೆ ಕಠಿಣ ಕ್ರಮ
ಶಾಲಾ ಕಾಲೇಜುಗಳ ಹತ್ತಿರವಿರುವ ಗೂಡಂಗಡಿಗಳಲ್ಲಿ ಮಾದಕ ದ್ರವ್ಯಗಳ ಮಾರಾಟವಾಗುವ ಸಂಭವ ಅಧಿಕ
ಗಂಗಾವತಿ ಉದ್ಯಮಿ ದರೋಡೆ ಕೇಸು ಮೂವರ ಬಂಧನ
ಕಾರನ್ನು ದುಷ್ಕರ್ಮಿಗಳು ಮತ್ತೊಂದು ಕಾರಿನಲ್ಲಿ ಹಿಂಬಾಲಿಸಿ ದರೋಡೆಗೈದ ಬಗ್ಗೆ ಪ್ರಕರಣ ದಾಖಲಾಗಿತ್ತು.
ಶಾಲೆಯಲ್ಲಿ ಮಾರ್ದನಿಸಿದ ಮಕ್ಕಳ ಕಲರವ
ಶುಕ್ರವಾರ ಬೆಳಗ್ಗೆ ಶಾಲೆಗೆ ಮಕ್ಕಳು ಆಗಮಿಸುತ್ತಿದ್ದಂತೆ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಮಕ್ಕಳಿಗೆ ಪುಷ್ಪವೃಷ್ಟಿ ಗೈಯುವ ಮೂಲಕ ಸ್ವಾಗತಿಸಿದರು. ಕೆಲವೆಡೆ ಮಕ್ಕಳಿಗೆ ಬಲೂನ್‌, ಗುಲಾಬಿ ಹೂ ನೀಡಿ ಬರಮಾಡಿಕೊಂಡರು.
ಗ್ರಾಮಸ್ಥರ ಸಹಕಾರದಿಂದ ಮಾತ್ರ ಡೆಂಘೀ ನಿಯಂತ್ರಣ ಸಾಧ್ಯ-ಡಾ. ಲಿಂಗರಾಜ
ಹಾನಗಲ್ಲ ತಾಲೂಕಿನಲ್ಲಿ ಡೆಂಘೀ ನಿಯಂತ್ರಣದಲ್ಲಿಲ್ಲ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಸ್ಥರ ಸಹಕಾರದಿಂದ ಮಾತ್ರ ನಿಯಂತ್ರಣ ಸಾಧ್ಯ ಎಂದು ಹಾನಗಲ್ಲ ತಾಲೂಕು ವೈದ್ಯಾಧಿಕಾರಿ ಡಾ. ಲಿಂಗರಾಜ ತಿಳಿಸಿದರು.
  • < previous
  • 1
  • ...
  • 10657
  • 10658
  • 10659
  • 10660
  • 10661
  • 10662
  • 10663
  • 10664
  • 10665
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved