• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ಧೆ, ಪರಿಶ್ರಮದ ಕಾಯಕದಿಂದ ಜೀವನದಲ್ಲಿ ಯಶಸ್ಸು: ತಮ್ಮಯ್ಯ
ಚಿಕ್ಕಮಗಳೂರು, ಪ್ರತಿಯೊಬ್ಬರು ಕೇವಲ ಸಮಯಕ್ಕಾಗಿ ಕಾಯದೆ ತಮ್ಮ ಬದುಕು ರೂಪಿಸಲು ಧೈರ್ಯ, ಸಾಹಸ, ಕಾಯಕ ಮಾಡಿದಾಗ ಮಾತ್ರ ಬದುಕು ಹಸನುಗೊಳ್ಳುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಜೂ. 4 ರಂದು ಸುರಪುರ ಉಪ ಚುನಾವಣೆ ಮತ ಎಣಿಕೆ
ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾಧಿಕಾರಿ ಕಾವ್ಯರಾಣಿ ಕೆ.ವಿ. ಮಾತನಾಡಿದರು.
ಏಳನೇ ವೇತನ, ಹಳೇ ಪಿಂಚಣಿ ಜಾರಿಗೆ ಸಿಎಂ ಸಿದ್ಧತೆ: ಮಾಜಿ ಸಚಿವ ಆಂಜನೇಯ
ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ವಸತಿ ಶಾಲೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಶುಕ್ರವಾರ ಮತ ಪ್ರಚಾರ ನಡೆಸಿದರು.
ಸಮಾಜ ಬಾಂಧವರ ಒಗ್ಗಟ್ಟಿಗೆ ಕ್ರೀಡಾಕೂಟ ವೇದಿಕೆ: ಸ್ವಾಮೀಜಿ
ಬಸವ ಜಯಂತಿ ಅಂಗವಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕು ಘಟಕದ ವತಿಯಿಂದ ಅರಮೇರಿ ಕಳಂಚೇರಿ ಶ್ರೀ ಮಠದ ಗದ್ದುಗೆಗೆ ಪೂಜೆ ನೆರವೇರಿಸಿದ ಸ್ವಾಮೀಜಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ಅಯೋಜಿಸಲಾಗಿದ್ದ ೨೦೨೪ರ ಸಾಲಿನ ಕ್ರೀಡಾಕೂಟದಲ್ಲಿ ಭಾಗವಹಿಸಿ ಭಾರದ ಗುಂಡು ಎಸೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿದರು.
ವಿಧಾನ ಪರಿಷತ್‌ಗೆ ಸುಮಲತಾ ಅಂಬರೀಶ್‌ ಹೆಸರು ಅಂತಿಮ..?

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ್ದ ಸಂಸದೆ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಪರಿಷತ್‌ಗೆ ಹೆಸರನ್ನು ಅಂತಿಮಗೊಳಿಸುವುದರೊಂದಿಗೆ ಬಿಜೆಪಿ ಹೈಕಮಾಂಡ್ ಉಡುಗೊರೆ ನೀಡಿದೆ ಎಂದು ಹೇಳಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಶಾಲಾ ಪ್ರಾರಂಭೋತ್ಸವ, ಮಕ್ಕಳ ಸಂಭ್ರಮ
ಕೊಪ್ಪಳ ಜಿಲ್ಲೆಯಾದ್ಯಂತ ಶಾಲಾ ಪ್ರಾರಂಭೋತ್ಸವ ನಡೆಯಿತು. ಹಲವೆಡೆ ವಿದ್ಯಾರ್ಥಿಗಳಿಗೆ ಹೂವು ನೀಡಿ ಸ್ವಾಗತಿಸಲಾಯಿತು. ಶಾಲೆಗಳಲ್ಲಿ ರಂಗೋಲಿ ಹಾಕಲಾಗಿತ್ತು. ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.
ಮಾನವೀಯ ಮೌಲ್ಯ ಜಾಗೃತಗೊಳಿಸುವುದು ಶಿಕ್ಷಣದ ಉದ್ದೇಶ
ಶೈಕ್ಷಣಿಕ ವರ್ಷದಲ್ಲಿ ಡಿಡಿಪಿಐ ಅವರು ಶೈಕ್ಷಣಿಕ ಬಲವರ್ಧನೆಗಾಗಿ ಐದು ಅಂಶಗಳ ಕಾರ್ಯಕ್ರಮ ಯೋಜಿಸಿದ್ದು, ಅದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ
ಜಿಲ್ಲಾಧಿಕಾರಿಯೇ ನಮ್ಮ ಮಿಸ್ಸು!
8ನೇ ತರಗತಿಗೆ ಇಂಗ್ಲಿಷ್‌ ಭಾಷೆಯಲ್ಲಿನ ಸ್ವಾನ್‌ ಆ್ಯಂಡ್‌ ದಿ ಪ್ರಿನ್ಸ್‌ಸ್‌ ಎಂಬ ಬುದ್ಧನ ಕುರಿತು ಜಾನಪದ ನಾಟಕದ ಪಾಠವಿದೆ. ಆ ಪಾಠವನ್ನು ಜಿಲ್ಲಾಧಿಕಾರಿ ತಾವೇ ಶಿಕ್ಷಕಿಯಾಗಿ ಮಕ್ಕಳಿಗೆ ಬೋಧಿಸಿದರು.
ಕುಂಭಮೇಳದೊಂದಿಗೆ ಚಕ್ಕಡಿಯಲ್ಲಿ ಬಂದ ವಿದ್ಯಾರ್ಥಿಗಳು
ಕನ್ನಡಪ್ರಭ ವಾರ್ತೆ ರಾಮದುರ್ಗಎರಡು ತಿಂಗಳ ಬೇಸಿಗೆ ರಜೆ ಮುಗಿಸಿ ಶಾಲೆಗೆ ಬರುವ ಮಕ್ಕಳಿಗೆ ಹಬ್ಬವೋ ಹಬ್ಬ ಶೈಕ್ಷಣಿಕ ವರ್ಷಾರಂಭವನ್ನು ಶಿಕ್ಷಣ ಇಲಾಖೆ ಸಂಭ್ರಮದಿಂದ ಆಚರಿಸುತ್ತಿದೆ. ತಾಲೂಕಿನ ಕೆ.ಚಂದರಗಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಕ್ಕಳನ್ನು ಎತ್ತಿನ ಗಾಡಿಯಲ್ಲಿ ಕರೆದುಕೊಂಡು ಬರಲಾಯಿತು. ಮುತೈದಿಯರು ಕುಂಭಮೇಳದೊಂದಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.
ತಂಬಾಕು ತ್ಯಜಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಲಿ
ಉತ್ತಮ ರಾಷ್ಟ್ರ ಕಟ್ಟುವಲ್ಲಿ ಯುವ ಪೀಳಿಗೆಯ ಪಾತ್ರ ಬಹಳ ಮುಖ್ಯವಾಗಿದ್ದು, ಯುವಕರು ತಂಬಾಕು ಪದಾರ್ಥಗಳಿಗೆ ಬಲಿಯಾಗದೇ, ಅವುಗಳಿಂದ ದೂರವಿರಬೇಕು.
  • < previous
  • 1
  • ...
  • 10658
  • 10659
  • 10660
  • 10661
  • 10662
  • 10663
  • 10664
  • 10665
  • 10666
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved