• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರ ಪರಿಹಾರ, ಬೆಳೆ ವಿಮೆ ನೀಡಲು ರೈತಸಂಘ ಒತ್ತಾಯ
ನಗರದ ತಾಲೂಕು ಕಚೇರಿಗೆ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸಮರ್ಪಕ ಬೆಳೆ ಪರಿಹಾರ, ಬರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಸಮರ್ಪಣಾ ಭಾವವೇ ಜೀವನದಲ್ಲಿ ಸರ್ವಶ್ರೇಷ್ಠ: ಶಿವಾನಂದ ಹೆಗಡೆ
ಹೊನ್ನಾವರ ತಾಲೂಕಿನ ಕುಂಬಾರಮಕ್ಕಿಯ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಶ್ರೀ ಸದ್ಗುರು ಸಭಾಭವನದಲ್ಲಿ ಚಿಣ್ಣರ ಮೇಳದ ರಜತೋತ್ಸವ ಸಮಾರಂಭ ನಡೆಯಿತು.
ಚಿರತೆ ದಾಳಿ: ಜಾನುವಾರು ಬಲಿ
ಚಿರತೆ ದಾಳಿ ಮಾಡಿ ಮೂರು ಒಂದು ಹಸು, ಎರಡು ಎಮ್ಮೆಗಳನ್ನು ತಿಂದು ಹೋದ ಘಟನೆ ತಾಲೂಕಿನ ಕಡಣಿ ಗ್ರಾಮದ ಭೀಮಾ ನದಿಯ ದಂಡೆಯ ಜಮೀನಿನಲ್ಲಿ ಈಚೆಗೆ ನಡೆದಿದೆ.ಕಡಣಿ ಭೀಮಾನದಿಯ ದಡದಲ್ಲಿನ ಜಮೀನುಗಳಲ್ಲಿ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಬಂದಿದ್ದ ಸದಾಶಿವ ಕತ್ತಿ ಅವರಿಗೆ ಸೇರಿದ ಆಕಳು ಕರು, ಚನ್ನಪ್ಪ ದೊಡ್ಡಿ ಅವರಿಗೆ ಸೇರಿದ ಎಮ್ಮೆ, ಮಲ್ಲು ದೊಡ್ಡಿ ಅವರ ಎಮ್ಮೆ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ ಎಂದು ರೈತರ ತಿಳಿಸಿದ್ದಾರೆ.
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬೇಸಿಗೆ ಶಿಬಿರಗಳು ಸಹಕಾರಿ-ಕಂಠಿ
ಮಕ್ಕಳ ಮಾನಸಿಕ, ಬೌದ್ಧಿಕ, ಶಾರೀರಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಬೇಸಿಗೆ ಶಿಬಿರಗಳು ಸಹಕಾರಿಯಾಗಲಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಎಂ.ಎಂ. ಕಂಠಿ ಅಭಿಪ್ರಾಯಪಟ್ಟರು.
ಗ್ರಂಥಾಲಯಗಳ ಡಿಜಿಟಲೀಕರಣದಿಂದ ಓದುಗರಿಗೆ ಅನುಕೂಲ
ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ವಿಭಾಗದಿಂದ ಪುಸ್ತಕ ಪ್ರದರ್ಶನ ಮತ್ತು ಓದುಗರ ವೇದಿಕೆ ಉದ್ಘಾಟನೆ ಹಾಗೂ ಈ ಸಂಪನ್ಮೂಲಗಳ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಶಿಕ್ಷಕರಲ್ಲಿ ಪಕ್ವತೆ, ಪ್ರಭುದ್ಧತೆ ಇರಬೇಕು: ಅಭಿಲಾಷ ಎಸ್
ಸಂತೆಕಟ್ಟೆ ಮೌಂಟ್‌ ರೋಸರಿ ಆಂಗ್ಲ ಶಾಲೆಯ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರ ನಡೆಯಿತು. ಕಲಾವಿದೆ ಅಭಿಲಾಷ ಎಸ್‌ ಮಾತನಾಡಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರ ನಡುವೆ ಮನೋವೈಜ್ಞಾನಿಕ ಅಂತರವಿದೆ ಎಂದು ತಿಳಿಸಿದರು.
ಮರಿತಿಬ್ಬೇಗೌಡರಿಗೆ 5ನೇ ಬಾರಿಗೆ ಗೆಲುವು ಖಷಿತ: ವಿಶ್ವಾಸ್ ಭವಿಷ್ಯ
ಚಿಂತಕರ ಚಾವಡಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಚಾರವಂತರು, ಅನುಭವಿ ರಾಜಕಾರಣಿಯಾಗಿರುವ ಮರಿತಿಬ್ಬೇಗೌಡರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದರಿಂದ ಎಲ್ಲಾ ಶಿಕ್ಷಕ ಬಂಧುಗಳು ತಮ್ಮ ಮೊದಲ ಪ್ರಾಶಸ್ತ್ಯದ ಮತವನ್ನು ಕೊಟ್ಟು ಗೆಲ್ಲಿಸಬೇಕು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ: ಬೊಮ್ಮಾಯಿ
ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಕೊಲೆಯಾದರೂ ಸರ್ಕಾರ ಕೇರ್ ಮಾಡುತ್ತಿಲ್ಲ ಮತ್ತು ಹಗರಣವಾದರೂ ಸರಿಯಾಗಿ ಕ್ರಮ ವಹಿಸುತ್ತಿಲ್ಲ
ಕೆಎಎಸ್ ಅಧಿಕಾರಿ ಪತ್ನಿ ಚೈತ್ರಾಆತ್ಮಹತ್ಯೆ ಕೇಸ್‌ ತನಿಖೆ ಸಿಸಿಬಿಗೆ
ಕೆಎಎಸ್‌ ಅಧಿಕಾರಿ ಶಿವಕುಮಾರ್ ಪತ್ನಿ ಚೈತ್ರಾ ಆತ್ಮಹತ್ಯೆ ಪ್ರಕರಣದ ಕುರಿತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತನಿಖೆಯನ್ನು ಸಿಸಿಬಿಗೆ ವಹಿಸಿ ಬಿ.ದಯಾನಂದ್ ಆದೇಶಿಸಿದರು.
ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರದ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಎಲ್ಲಾ ಜಿಲ್ಲೆಗಳ ನಿಗಮದಿಂದ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತೆಗೆದುಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಕುತ್ತು ತರಲಾಗಿದೆ. ಅಧಿಕಾರಿಗಳ ಮೇಲೆ ಒತ್ತಡ ತಂದು ನಿಗಮದಿಂದ ಹಣವನ್ನು ಪಡೆದು ದುರುಪಯೋಗ ಮಾಡಿಕೊಳ್ಳಲಾಗಿದೆ.
  • < previous
  • 1
  • ...
  • 10666
  • 10667
  • 10668
  • 10669
  • 10670
  • 10671
  • 10672
  • 10673
  • 10674
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved