• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿನ್ನೀರು ಪ್ರದೇಶದ ಭೂಮಿಗಳಿಗೆ ವಿದ್ಯುತ್ ಸ್ಥಗಿತ ಖಂಡಿಸಿ ಧರಣಿ
ಸರ್ಕಾರ ತುಂಗಾಭದ್ರಾ ಹಿನ್ನೀರು ಪ್ರದೇಶದಲ್ಲಿ ರೈತರಿಗೆ ವ್ಯವಸಾಯ ಮಾಡಲು ಅನುಕೂಲ ಮಾಡಿಕೊಟ್ಟಿದೆ.
ನಾನು ಆಯ್ಕೆಯಾದರೆ ಪಿಂಚಣಿ ಮರು ಜಾರಿಗೆ ಕ್ರಮ: ಹ.ರಾ.ಮಹೇಶ್
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಅವರು 4 ಬಾರಿ ಆಯ್ಕೆಯಾಗಿದ್ದರೂ ಪ್ರಥಮ ದರ್ಜೆ ಹಾಗೂ ವಿಶ್ವ ವಿದ್ಯಾಲಯಗಳ ಕಾಲೇಜುಗಳ ಅಧ್ಯಾಪಕರ ಕಾಯಂಗಾಗಿ ಹೋರಾಟ ನಡೆಸಿಲ್ಲ.
ಸಿಬಿಐ ಸೋಗಲ್ಲಿ ವಿದ್ಯಾರ್ಥಿಗಳ ಸುಲಿಗೆ: ಕೇರಳಿಗರ ಸೆರೆ
ನಕಲಿ ಐಡಿ ತೋರಿಸಿ ಬೆದರಿಕೆಯೊಡ್ಡಿ, ಕೈಗೆ ಬಲವಂತವಾಗಿ ಗಾಂಜಾ ಕೊಟ್ಟು ವಿಡಿಯೋ ಮಾಡಿ ಹಣಕ್ಕೆ ಬೇಡಿಕೆಯಿಡುತ್ತಿದ್ದ ಕೇರಳ ಗ್ಯಾಂಗ್‌ವೊಂದನ್ನು ಕೃತ್ಯದ ನಡೆದ 12 ತಾಸಿನೊಳಗೆ ಬಂಧಿಸುವಲ್ಲಿ ಸೋಲದೇವನಹಳ್ಳಿ ಠಾಣೆ ಪೋಲೀಸರು ಯಶಸ್ವಿಯಾಗಿದ್ದಾರೆ..
ಮಕ್ಕಳ ಗುಣಮಟ್ಟ ಶಿಕ್ಷಣಕ್ಕೆ ಪೊಲೀಸರು ಒತ್ತು ನೀಡಲಿ
ಪೊಲೀಸ್ ಸಿಬ್ಬಂದಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಕರ್ನಾಟಕ ಪೊಲೀಸ್ ಕಲ್ಯಾಣ ಮತ್ತು ಶಿಕ್ಷಣ ಟ್ರಸ್ಟ್ ಹರಿಹರ ತಾಲೂಕು ಕೊಂಡಜ್ಜಿಯಲ್ಲಿ ಪೊಲೀಸ್- ಪಬ್ಲಿಕ್ ಶಾಲೆ ಆರಂಭಿಸಿದ್ದು, ಅದೇ ಮಾದರಿಯಲ್ಲಿ ದಾವಣಗೆರೆಯಲ್ಲೂ ಪೊಲೀಸ್ ಚಿಣ್ಣರ ಅಂಗಳ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಹೇಳಿದ್ದಾರೆ.
ಆಮಿಷಗಳಿಗೆ ಒಳಗಾಗದೆ ಅ.ದೇವೇಗೌಡರನ್ನ ಬೆಂಬಲಿಸಿ
ಮಾಗಡಿ: ನಮ್ಮ ತಾಲೂಕಿನವರೇ ಆಗಿರುವ ಅ.ದೇವೇಗೌಡರಿಗೆ ಈ ಬಾರಿಯ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 1ನೇ ಪ್ರಾಶಸ್ತ್ಯದ ಮತವನ್ನು ನೀಡಿ ಬೆಂಬಲಿಸಿ ಎಂದು ಬಿಜೆಪಿ ಯುವ ಮುಖಂಡ ಕೆ.ಆರ್.ಪ್ರಸಾದ್‌ಗೌಡ ಮನವಿ ಮಾಡಿದರು.
ಮೇಲ್ಮನೆ ಕುತೂಹಲಕ್ಕೆ ತಿರುವು ದಿಲ್ಲಿಗೆ ಪ್ರತ್ಯೇಕ ಪಟ್ಟಿ ನೀಡಿದ ಸಿದ್ದು, ಡಿಕೆಶಿ!
ಯತೀಂದ್ರ, ವಸಂತ್‌ಗೆ ಕೈ ಟಿಕೆಟ್‌ ಪಕ್ಕಾ ಮಾಡಿದ್ದು, ಉಳಿದ ಐದು ಸ್ಥಾನಗಳ ಬಗ್ಗೆ ಒಮ್ಮತವಿಲ್ಲದಂತಾಗಿದೆ. ಬೋಸರಾಜು ಟಿಕೆಟ್‌ ಈಗಲೂ ಸಸ್ಪೆನ್ಸ್‌ ಆಗಿರುವುದು ಕುತೂಹಲಕ್ಕೆ ಎಡೆ ಮಾಡಿದೆ.
ಹೋಟೆಲ್‌, ಗೇಮ್‌ ಝೋನ್‌ಗಳಿಗೆ ‘ಅಗ್ನಿ’ ಪರೀಕ್ಷೆ
ಗುಜರಾತ್‌ ದುರಂತದ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಡಿಸಿಎಂ ಪತ್ರ ಬರೆದಿದ್ದು ಪಬ್‌, ಚಿತ್ರ ಮಂದಿರಗಳಲ್ಲೂ ಸುರಕ್ಷತೆ ಪರಿಶೀಲನೆ ನಡೆಸಲು ತಂಡ ರಚನೆ ಮಾಡಲಾಗಿದೆ.
ಸೊಳ್ಳೆ ನಿಯಂತ್ರಿಸಿದಲ್ಲಿ ಐದು ರೋಗಗಳು ದೂರ
ಸೊಳ್ಳೆ ನಿಯಂತ್ರಣ ಮಾಡಿದಲ್ಲಿ ಈ ಐದು ರೋಗಗಳನ್ನು ನಿಯಂತ್ರಣ ಮಾಡಬಹುದು
ಮರಿತಿಬ್ಬೇಗೌಡರ ಪರ ಸಚಿವರಿಂದ ವಿವಿಧ ಕಾಲೇಜುಗಳಲ್ಲಿ ಪ್ರಚಾರ
ಮರಿತಿಬ್ಬೇಗೌಡರಿಗೆ ಶಿಕ್ಷಕರ ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದಾರೆ. ಶಿಕ್ಷಕರ ಸಮಸ್ಯೆಗಳ ಪರ ಕೆಲಸ ಮಾಡುವ ಅರ್ಹತೆ ಹೊಂದಿದ್ದಾರೆ. ಈ ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಶಿಕ್ಷಣ ಕ್ಷೇತ್ರಕ್ಕೆ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಇಡೀ ಕ್ಷೇತ್ರವನ್ನು ಹಾಳು ಗೆಡವಿದೆ.
ಮತ ಎಣಿಕಾ ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ನಿಮಿತ್ತ ಬೆಳಗಾವಿ ನಗರದ ರಾಣಿ ಪಾರ್ವತಿದೇವಿ (ಆರ್.ಪಿ.ಡಿ) ಕಾಲೇಜು ತಿಲಕವಾಡಿ ಹಾಗೂ ಚಿಕ್ಕೋಡಿ ನಗರದ ಸಿ.ಟಿ.ಇ ಸೊಸೈಟಿ ಆರ್.ಡಿ.ಪಿ.ಯು ಕಾಲೇಜುಗಳಲ್ಲಿ ಜೂ.4 ರಂದು ಮತ ಎಣಿಕೆ ಕಾರ್ಯ ಜರುಗಲಿದೆ.
  • < previous
  • 1
  • ...
  • 10668
  • 10669
  • 10670
  • 10671
  • 10672
  • 10673
  • 10674
  • 10675
  • 10676
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved