• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿನ್ ಚೌಗುಲೆ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ
ಶಾಸಕ ರಾಜು ಕಾಗೆ ಶಿಫಾರಸ್ಸಿನ ಮೇರೆಗೆ ಸಚಿನ್ ಚೌಗುಲೆ ಅವರನ್ನು ಕಾಗವಾಡ ವಿಧಾನಸಭಾ ಮತಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ಯಲ್ಲಪ್ಪ ಸಿಂಗೆ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಉಗಾರ ಶಾಸಕರ ಕಚೇರಿಯಲ್ಲಿ ಶಾಸಕರು ಸನ್ಮಾನಿಸಿ, ಅಭಿನಂದಿಸಿದರು.
ಪ್ರತಿ 2 ಹೆಕ್ಟೇರ್‌ಗೆ 5 ಪಾಕೇಟ್ ಬೀಜ
ಕೃಷಿಕರು ಭೂ ತಾಯಿಯ ಮೇಲೆ ನಂಬಿಕೆಯಿಟ್ಟು ಶ್ರಮವಹಿಸಿ ದುಡಿದಲ್ಲಿ ಸಮೃದ್ಧ ಫಸಲು ಪಡೆದು ತಮ್ಮ ಆರ್ಥಿಕ ಮಟ್ಟ ಪ್ರಗತಿ ಪಡಿಸಿಕೊಳ್ಳಲು ಸಾಧ್ಯವಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಸಂಕೇತಾ ಹಟ್ಟಿಹೊಳಿ ಹೇಳಿದರು.
ಡೆಂಘಿ ಜ್ವರ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಅಗತ್ಯ: ಡಾ.ಕುಸುಮಾ ಮಾಗಿ
ಬಾದಾಮಿ ನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ರಾಷ್ಟ್ರೀಯ ಡೆಂಘಿ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಜನಜಾಗೃತಿ ಜಾಥಾ ಮತ್ತು ತಾಲೂಕಿನ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಇಂದಿನಿಂದಲೇ ಶಾಲಾರಂಭ: ಮಕ್ಕಳ ಕಲರವ ಶುರು
ಮೇ 29ರಂದು ಶಿಕ್ಷಕರಿಗೆ ಶಾಲೆಗೆ ಬರಲು ಇಲಾಖೆ ಸೂಚನೆ ನೀಡಲಾಗಿತ್ತು. ಶಾಲೆಗಳನ್ನು ಸ್ವಚ್ಛಗೊಳಿಸಿ, ಕುಡಿಯುವ ನೀರು ಮತ್ತಿತರ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಕ್ಕಳು ಚೀಲ, ಕೊಡೆ, ಬುತ್ತಿ ಹೊತ್ತು ಶಾಲೆಯತ್ತ ಹೆಜ್ಜೆ ಇಡುವ ದೃಶ್ಯ ಶುಕ್ರವಾರದಿಂದ ಎಲ್ಲೆಡೆ ಕಂಡುಬರಲಿದೆ.
ಪ್ರಯಾಣಿಕರಿಂದ ಪ್ರತಿ ತಿಂಗಳು ಮೆಟ್ರೋ ₹5 ಲಕ್ಷ ದಂಡ ಸಂಗ್ರಹ
ಅವಧಿ ಮೀರಿ ನಿಲ್ದಾಣದಲ್ಲಿ ಉಳಿದ ಪ್ರಯಾಣಿಕರಿಂದ ದಂಡ ಸಂಗ್ರಹ ಮಾಡಿದ್ದು, 5 ಲಕ್ಷ ರು. ಒಟ್ಟಾರೆ ದಂಡ ವಿಧಿಸಿದೆ.
ಬಿತ್ತನೆ ಬೀಜದ ದರ ಕಡಿಮೆ ಮಾಡಿ
ಭೀಕರ ಬರದ ನಡುವೆ ಜಿಲ್ಲೆಯ ರೈತರಿಗೆ ಅತೀ ಕಡಿಮೆ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಣೆ ಮಾಡುವುದನ್ನು ಬಿಟ್ಟು ಕಳೆದ ವರ್ಷಕ್ಕಿಂತ ಹೆಚ್ಚು ದರ ನಿಗದಿ ಮಾಡಿ ಸರ್ಕಾರ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳ ಮೂಲಕ ಬೀಜ ವಿತರಣೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ಕೂಡಲೆ ಸರ್ಕಾರ ಅತೀ ಕಡಿಮೆ ದರದಲ್ಲಿ ಬೀಜ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲಾಧ್ಯಕ್ಷ ಎಸ್.ಬಿ.ಕೆಂಬೋಗಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕಾಂಗ್ರೆಸ್‌ ಅಭ್ಯರ್ಥಿಗಳಿಂದ ಶಿಕ್ಷಕರ ಬೆದರಿಸುವ ಕೆಲಸ
ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಗುರವಾರ ಚಿತ್ರದುರ್ಗದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮತಯಾಚಿಸಿದರು.
ಗುಲಾಬಿ ಮೆಟ್ರೋ ಮಾರ್ಗ ಚೌಕಾಕಾರ ಸುರಂಗ!
ಬಾಕ್ಸ್‌ ಪುಶಿಂಗ್‌ ಟೆಕ್ನಾಲಜಿ ಬಳಸಿ, ಟಿಬಿಎಂನಿಂದ ವೃತ್ತಾಕಾರದ ಸುರಂಗ ಕೊರೆಯದೆ, ಕಾಂಕ್ರೀಟ್‌ನ ಚೌಕಟ್ಟುಗಳನ್ನು ಅಳವಡಿಸಿ ‘ಗುಲಾಬಿ’ ಮಾರ್ಗದಲ್ಲಿ ಸುರಂಗ ರೂಪಿಸಲಾಗಿದೆ.
.ಬಾಯಿ ತೆರೆದ ಮ್ಯಾನ್‌ಹೋಲ್‌: ರಸ್ತೆಗೆ ಬರಿದ ಕೊಚ್ಚೆ ನೀರು
ಕೇಂದ್ರ ಸರ್ಕಾರದ ಪುರಸ್ಕತ ಯೋಜನೆಯಾಗಿರುವ ಅಮೃತ ಯೋಜನೆ-೧ರಲ್ಲಿ ಯುಜಿಡಿ ಕಾಮಗಾರಿ ನಡೆಸಿದ್ದು, ಮ್ಯಾನ್ ಹೋಲ್‌ಗಳ ನಿಮಾರ್ಣದ ತಿಂಗಳಲ್ಲೇ ಹಾನಿಯಾಗಿವೆ. ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿರುವ ಆರೋಪ
ಬಿತ್ತನೆ ಬೀಜ ಬೆಲೆ ಏರಿಕೆಯಿಂದ ರೈತರಿಗೆ ಗಾಯ
ಬರಗಾಲದಿಂದ ತತ್ತರಿಸಿರುವ ರೈತರು ಕೃಷಿ ಚಟುವಟಿಕೆ ಮಾಡಲು ಸಂಕಷ್ಟ ಪಡುತ್ತಿರುವಾಗಲೇ ರಾಜ್ಯ ಸರ್ಕಾರ ಸಹಾಯಧನ ರೂಪದಲ್ಲಿ ನೀಡುವ ಬಿತ್ತನೆ ಬೀಜದ ಬೆಲೆಗಳನ್ನು ದುಪ್ಪಟ್ಟು ಏರಿಕೆ ಮಾಡಿ ಅಂಗಡಿಗಳಲ್ಲಿ ಸಿಗುವ ಮಾರುಕಟ್ಟೆ ಬೆಲೆಗಿಂತ ಹೆಚ್ಚು ಬೆಲೆ ನಿಗದಿ ಮಾಡಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಕುರುಬೂರ್ ಶಾಂತಕುಮಾರ ತಿಳಿಸಿದರು.
  • < previous
  • 1
  • ...
  • 10669
  • 10670
  • 10671
  • 10672
  • 10673
  • 10674
  • 10675
  • 10676
  • 10677
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved