• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುದ್ಧ ಕಾಯಕದಿಂದ ಮುಕ್ತಿ ಮಾರ್ಗ ಸಾಧ್ಯ: ಡಾ. ಮಹಾಲಕ್ಷ್ಮೀ
ಸತ್ಯ, ಶುದ್ಧ ಕಾಯಕದಿಂದ ಮಾತ್ರ ಮುಕ್ತಿ ಮಾರ್ಗ ಪಡೆಯಲು ಸಾಧ್ಯ.
ಇಂದಿನಿಂದ ಐಐಎಚ್‌ಆರಲ್ಲಿ ತ್ರಿಫಲ ವೈವಿಧ್ಯ ಪ್ರದರ್ಶನ
ಐಐಎಚ್‌ಆರ್‌ನಲ್ಲಿ ಇಂದಿನಿಂದ ತ್ರಿವಿಧ ವೈವಿಧ್ಯ ಫಲ ಪ್ರದರ್ಶನ ನಡೆಯಲಿದೆ
ರೌಡಿಗಳಿಗೆ ಪೊಲೀಸ್‌ ಕ್ಲಾಸ್‌
ಕಳೆದ ಒಂದು ತಿಂಗಳಲ್ಲಿ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಹತ್ಯೆಯಾದ ಬಳಿಕ ಆಡಳಿತಕ್ಕೆ ಬಿಸಿ ತಟ್ಟಿತ್ತು. ಹೀಗಾಗಿ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುವ ಕೆಲಸಕ್ಕೆ ಪೊಲೀಸರು ಕೈಹಾಕಿದ್ದಾರೆ.
ವಿಪ ರೇಸ್: ಮುಂಚೂಣಿಯಲ್ಲಿ ಭೋವಿ ಜನಾಂಗದ ಡಿ.ಬಸವರಾಜ ಹೆಸರು
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಆಕಾಂಕ್ಷಿಗಳ ಸಂಖ್ಯೆ 100ರ ಗಡಿ ದಾಟಿದ್ದು, ಶಾರ್ಟ್‌ ಲೀಸ್ಟ್‌ನಲ್ಲಿ ಅಂತಿಮ ಹಂತಕ್ಕೆ ಬಂದವರ ಪೈಕಿ ಪರಿಶಿಷ್ಟ ಜಾತಿ ಕೋಟಾದಡಿ ಭೋವಿ ಸಮಾಜದ ಹಿರಿಯ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಹೆಸರು ಮುಂಚೂಣಿಯಲ್ಲಿದೆ.
ಇಂದಿನಿಂದ ಸಸಿಹಿತ್ಲು ಮುಂಡಾ ಬೀಚ್‌ನಲ್ಲಿ 5ನೇ ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ
ಶುಕ್ರವಾರ ಬೆಳಗ್ಗೆಯೇ ಸ್ಪರ್ಧೆ ಆರಂಭಗೊಳ್ಳಲಿದ್ದು ಈಗಾಗಲೇ ವಿವಿಧ ರಾಜ್ಯಗಳಿಂದ ಎಪ್ಪತ್ತಕ್ಕೂ ಅಧಿಕ ಸರ್ಫರ್‌ಗಳು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ.
ಸಿಬಿಐ ತನಿಖೆ, ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು
ಸರ್ಕಾರಕ್ಕೆ ಜೂ.6 ಗಡುವು ನೀಡಿದ ನಾಯಕರು, ತಪ್ಪಿದಲ್ಲಿ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ಕೊಟ್ಟಿದ್ದಾರೆ.
ಮತ ಎಣಿಕೆಗೆ ಜಿಲ್ಲಾಡಳಿತ ಸಿದ್ಧತೆ
ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಶೇ. 70.62 ಮತ ಚಲಾವಣೆಯಾಗಿದೆ. ಒಟ್ಟಾರೆ 20,92,222 ಮತದಾರರ ಪೈಕಿ 14,77,571 ಮತದಾರರು ಮತ ಚಲಾಯಿಸಿದ್ದಾರೆ. ಕಳೆದ 2019 ರಲ್ಲಿ ಶೇ. 69.25 ಮತದಾನವಾಗಿತ್ತು. ಹಂಚಿಕೆಯಾಗಿದ್ದ 2088 ಸೇವಾ ಮತದಾರರ ಅಂಚೆ ಮತಗಳಲ್ಲಿ 1012 ಮತಪತ್ರ ಸ್ವೀಕೃತವಾಗಿದೆ.
ಶಿಕ್ಷಕ ಮತದಾರರೇ ಮರಿತಿಬ್ಬೇಗೌಡರನ್ನು ಬೆಂಬಲಿಸಿ: ಬಿ.ಎಲ್.ದೇವರಾಜು ಮನವಿ
ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ, ಮಡುವಿನಕೋಡಿ, ಗವೀಮಠ, ಬಳ್ಳೇಕೆರೆ, ವಿಠಲಾಪುರ, ಗಂಜೀಗೆರೆ, ಸೋಮನಹಳ್ಳಿ, ಆಲಂಬಾಡಿ ಕಾವಲು, ಜೈನಹಳ್ಳಿ, ಅಕ್ಕಿಹೆಬ್ಬಾಳು, ಬೀರವಳ್ಳಿ, ಆಲೇನಹಳ್ಳಿ, ಮಂದಗೆರೆ ಮತ್ತು ತೇಗನಹಳ್ಳಿಯ ಆಶೀರ್ವಾದ ಶಾಲೆ ಸೇರಿದಂತೆ ಹಲವು ಗ್ರಾಮಗಳ ಶಾಲಾ ಕಾಲೇಜುಗಳಲ್ಲಿ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ಮರಿತಿಬ್ಬೇಗೌಡ ಪರ ಮತಯಾಚಿದರು.
ಶಾಲೆಗಳನ್ನು ಅಲಂಕರಿಸಿ, ಮಕ್ಕಳನ್ನು ಸ್ವಾಗತಿಸಲು ಬಿಇಒ ಸಿ.ಕಾಳೀರಯ್ಯ ಸೂಚನೆ
ಮೇ 31ರಂದು ಮಕ್ಕಳ ಪೋಷಕರು, ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ಸ್ಥಳೀಯರ ಸಹಕಾರದಿಂದ ಶಾಲೆ ಆರಂಭಿಸಲು ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಶಾಲೆಗೆ ಸೇರಲು ಅರ್ಹರಿರುವ ಎಲ್ಲಾ ಮಕ್ಕಳನ್ನು ಆಯಾ ಗ್ರಾಮಗಳ ಸಮೀಪದ ಶಾಲೆಗಳಿಗೆ ಕಡ್ಡಾಯವಾಗಿ ದಾಖಲು ಮಾಡಲು ಶಿಕ್ಷಣ ಇಲಾಖೆಯಿಂದ ಮನವಿ ಮಾಡಲಾಗಿದೆ.
ಆತ್ಮಹತ್ಯೆ: ಮಾಹಿತಿ ಪಡೆದ ತಹಸೀಲ್ದಾರ್: ಕನ್ನಡಪ್ರಭ ವರದಿ ಪರಿಣಾಮ
ತಾಲೂಕಿನ ಮೇಗಳಪಾಳ್ಯ ಗ್ರಾಮ ತಾಂಡದಲ್ಲಿ ಮೈಕ್ರೋ ಪೈನಾನ್ಸ್ ಕಂಪನಿಗಳಿಂದ ಸಾಲ ಮಾಡಿದ್ದ ರೈತನೋರ್ವ ಕಿರುಸಾಲ ಕಂಪನಿಗಳ ಕಾಟಕ್ಕೆ ಹೆದರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದ
  • < previous
  • 1
  • ...
  • 10672
  • 10673
  • 10674
  • 10675
  • 10676
  • 10677
  • 10678
  • 10679
  • 10680
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved