• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿ ಗಲಭೆ ಪ್ರಕರಣ ಹೆಚ್ಚಿನ ತನಿಖೆ: ಡಾ.ಪರಮೇಶ್ವರ
ಚನ್ನಗಿರಿ ಘಟನೆ ಕುರಿತಂತೆ ಮಾಹಿತಿ ಪಡೆಯಲು ಖುದ್ದಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಿದ್ದು ಒಂದು ಪ್ರಕರಣವಾದರೆ, ಮಟ್ಕಾ ಆಡಿಸುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ ಸಹ ಒಂದಾಗಿದೆ. ಎರಡೂ ಪ್ರಕರಣಗಳನ್ನು ಹೆಚ್ಚಿನ ತನಿಖೆಗೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಚನ್ನಗಿರಿ ಪಟ್ಟಣದಲ್ಲಿ ಹೇಳಿದ್ದಾರೆ.
ರಂಗಭೂಮಿ ಕಲೆ ಉಳಿಸಿ ಬೆಳೆಸಿ
ಊರಿನಲ್ಲಿರುವ ಜಾತ್ರೆ, ಹಬ್ಬಗಳಲ್ಲಿ ವರ್ಷಕ್ಕೊಮ್ಮೆ ಗ್ರಾಮದಲ್ಲಿನ ಕಲಾಸಕ್ತರು ತಮ್ಮಲ್ಲಿರುವ ರಂಗ ಪ್ರತಿಭೆ ತೋರ್ಪಡಿಸುವ ಕಲಾ ಪ್ರತಿಭೆಗಳ ಒಂದಡೆಯಾದರೇ, ಬದುಕಿನೂದ್ದಕ್ಕೂ ರಂಗಭೂಮಿಯನ್ನೆ ಆಸರೆಯಾಗಿಸಿಕೊಂಡು ಬದುಕುವ. ಅದೆಷ್ಟೋ ವೃತ್ತಿ ರಂಗಭೂಮಿ ಕಲಾವಿದರು ನಮ್ಮ ಮಧ್ಯ ಇದ್ದಾರೆ.
- ಅಧಿಕಾರಿಗಳಿಗೆ ರವಿಶಂಕರ್‌ ತರಾಟೆ
ಕಳೆದ ಒಂದು ವಾರದಿಂದ ಪಟ್ಟಣಕ್ಕೆ ಮಣ್ಣು ಮಿಶ್ರಿತ ಅಶುದ್ದ ನೀರು ಸರಬರಾಜಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆ
ಪರೀಕ್ಷೆ ಮುಗಿದು 3 ತಾಸಲ್ಲೇ ವಿಟಿಯು ರಿಸಲ್ಟ್‌
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ವು ಅಂತಿಮ ವರ್ಷದ ಎಂಜಿನಿಯರಿಂಗ್‌ ತರಗತಿಯ ಕೊನೆಯ ಸೆಮಿಸ್ಟರ್‌ನ ಪರೀಕ್ಷೆ ಮುಗಿದು ಕೇವಲ ಮೂರು ಗಂಟೆಗಳಲ್ಲೇ ರಾಜ್ಯಾದ್ಯಂತ ಫಲಿತಾಂಶ ಪ್ರಕಟಿಸಿದೆ. ಆ ಮೂಲಕ ವಿಟಿಯು ಪರೀಕ್ಷಾ ಫಲಿತಾಂಶದಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿದೆ.
ಶುದ್ಧ ನೀರಿನ ಘಟಕ ನಿರ್ವಹಣೆ ನಿರ್ಲಕ್ಷ್ಯ: ಶಾಸಕ ತರಾಟೆ
ದಾವಣಗೆರೆ ಜಿಲ್ಲೆ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ದಿಂಡದಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಮೂರು ತಿಂಗಳು ಕಳೆದಿದೆ. ಆದರೂ, ಗ್ರಾಮಸ್ಥರಿಗೆ ಹನಿ ನೀರೂ ಉಪಯೋಗಕ್ಕೆ ದಕ್ಕಿಲ್ಲ. ಈ ನಿರ್ಲಕ್ಷ್ಯ ಕಂಡು ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ಶಾಸಕ ಕೆ.ಎಸ್.ಬಸವಂತಪ್ಪ ತರಾಟೆಗೆ ತೆಗೆದುಕೊಂಡರು.
ನರ್ಸಿಂಗ್ ಕೋರ್ಸ್ ಸೇವಾ ಮನೋಭಾವದ ವೃತ್ತಿ
ನರ್ಸಿಂಗ್ ಕೋರ್ಸ್ ಗೌರವಯುತವಾದ ಮಾನವೀಯತೆ ಸೇವೆ ಸಲ್ಲಿಸುವ ಒಂದು ಉತ್ತಮ ಕೋರ್ಸ್ ಆಗಿದ್ದು ಇಲ್ಲಿ ಶಿಸ್ತು ಸಹಾನುಭೂತಿ, ಬದ್ಧತೆ, ಧೈರ್ಯ ಬಹು ಮುಖ್ಯವಾದದ್ದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್. ಚಿದಂಬರಂ ಹೇಳಿದರು.
ನಾಗೇಂದ್ರ ಬಳಿ ವಿವರಣೆ ಪಡೆವೆ: ಡಿಕೆಶಿ- ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ಬಳಿ ವಿವರಣೆ ಪಡೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸ್ವಚ್ಛತೆ, ಶಿಕ್ಷಣ ಎರಡಕ್ಕೂ ಬದುಕಿನಲ್ಲಿ ಮಹತ್ವದ ಪಾತ್ರ-ಡಾ. ಗೌಡರ
ಸ್ವಚ್ಛತೆ ಮತ್ತು ಶಿಕ್ಷಣ ಎರಡೂ ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಪ್ರಾಚಾರ್ಯ ಡಾ. ಎಸ್.ಪಿ. ಗೌಡರ ಹೇಳಿದರು.
ಬಿಪಿಎಲ್‌ನಿಂದ ಪಿಸಿಬಿ ಘಟಕ ಸ್ಥಾಪನೆ
ಪ್ರಿಂಟೆಡ್‌ ಸರ್ಕ್ಯೂಟ್‌ ಬೋರ್ಡ್‌ಗಳ(ಪಿಸಿಬಿ) ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪಿಸಿಬಿ ಘಟಕ ಸ್ಥಾಪನೆಗೆ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆ ಮಾಡಿರುವುದಾಗಿ ಬಿಪಿಎಲ್‌ ಸಂಸ್ಥೆ ತಿಳಿಸಿದೆ.
ಪರಿಸರಸ್ನೇಹಿ ಉಪನಗರ ರೈಲ್ವೆ ನಿಲ್ದಾಣ
ಉಪನಗರ ರೈಲ್ವೆ ಯೋಜನೆ ಅಡಿ ನಾಲ್ಕು ಕಾರಿಡಾರ್‌ಗಳ 58 ನಿಲ್ದಾಣಗಳನ್ನು ಭಾರತೀಯ ಹಸಿರು ಕಟ್ಟಡ ಮಂಡಳಿ (ಐಜಿಬಿಸಿ) ಮಾನದಂಡದ ಅನುಸಾರ ನಿರ್ಮಿಸಲು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ಯೋಜಿಸಿದೆ.
  • < previous
  • 1
  • ...
  • 10675
  • 10676
  • 10677
  • 10678
  • 10679
  • 10680
  • 10681
  • 10682
  • 10683
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved