• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದ ತಿದ್ದುವಲ್ಲಿ ಚುಟುಕು ಸಾಹಿತ್ಯ ಪ್ರಮುಖ ಪಾತ್ರವಹಿಸಲಿ: ಶರಣಪ್ಪ ಮೆಟ್ರಿ
ಕುಷ್ಟಗಿ ಪಟ್ಟಣದ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಾಲೇಜಿನಲ್ಲಿ ಚುಟುಕು ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಹಾಗೂ ಮಹಿಳಾ ಕವಿಗೋಷ್ಠಿ ನಡೆಯಿತು.
ಕೊಟ್ಟೂರೇಶ್ವರ ದೇವಸ್ಥಾನಕ್ಕೆ ಡಿಸಿ ಕವಿತಾ ಭೇಟಿ
ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಶನಿವಾರ ಇಲ್ಲಿನ ಪ್ರಸಿದ್ದ ಕೊಟ್ಟೂರು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಮೂರು ದೇವಸ್ಥಾನಗಳಿಗೆ ಭೇಟಿ ನೀಡಿದರು.
ಹಿಂದೂ ಜಾತಿಗಳ ಮಧ್ಯೆ ಕ್ರೈಸ್ತರ ನುಗ್ಗಿಸುವ ಹುನ್ನಾರ ಖಂಡಿಸಿ ಪ್ರತಿಭಟನೆ
ಶೈಕ್ಷಣಿಕ, ಸಾಮಾಜಿಕ ಜಾತಿ ಜನಗಣತಿ ಸಮೀಕ್ಷೆಯಲ್ಲಿ ಹಿಂದೂ ಜಾತಿಗಳ ನಡುವೆ ಕ್ರೈಸ್ತರನ್ನು ನುಗ್ಗಿಸುವ ಹುನ್ನಾರ ರಾಜ್ಯ ಸರ್ಕಾರ ನಡೆಸಿದೆ ಎಂದು ಆರೋಪಿಸಿ ಪಟ್ಟಣದ ಮಾರುತಿ ದೇವಸ್ಥಾನದಿಂದ ಹಿಂದೂಪರ ಸಂಘಟನೆಗಳ ಒಕ್ಕೂಟ ತಾಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು.
ಪುಣ್ಯವೆಂಬ ಸಂಪತ್ತಿನ ನಾಣ್ಯ ಗಳಿಸಿ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ
ಕುಕನೂರು ತಾಲೂಕಿನ ರಾಜೂರು ಗ್ರಾಮದಲ್ಲಿ ಜರುಗಿದ ಲಿಂ. ಪಂಚಾಕ್ಷರ ಶಿವಾಚಾರ್ಯರ ಐದನೇ ವರ್ಷದ ಪುಣ್ಯಸ್ಮರಣೆ ಹಾಗೂ ಶಿಲಾಮಂಟಪ ಲೋಕಾರ್ಪಣೆಯಲ್ಲಿ ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಿದ್ದರು.
ಭಾರತೀಯ ಸಂಸ್ಕೃತಿಗೆ ಕುಮಾರ ಶಿವಯೋಗಿಗಳು ಕೊಡುಗೆ ಅಪಾರ: ಜನಾರ್ದನ ರೆಡ್ಡಿ
ಗಂಗಾವತಿ ನಗರದ ಶ್ರೀ ಚೆನ್ನಬಸವಸ್ವಾಮಿ ಕಲ್ಯಾಣ ಮಂಟಪ ಆವರಣದಲ್ಲಿ ಜರುಗಿದ ಹಾನಗಲ್ ಕುಮಾರ ಸ್ವಾಮೀಜಿಗಳ 158ನೇ ಜಯಂತಿ ಮತ್ತು ಸದ್ಭಾವನಾ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ 100ಕ್ಕೂ ಹೆಚ್ಚು ಸ್ವಾಮೀಜಿಗಳು ಪಾಲ್ಗೊಂಡಿದ್ದರು.
ಭಟ್ಕಳ ಪಿಎಲ್ಡಿ ಬ್ಯಾಂಕಿಗೆ ₹94 ಲಕ್ಷ ನಿವ್ವಳ ಲಾಭ: ಅಧ್ಯಕ್ಷ ಸುನೀಲ ನಾಯ್ಕ
ಬ್ಯಾಂಕು ಕಳೆದ ಮಾರ್ಚ ಅಂತ್ಯಕ್ಕೆ 94 ಲಕ್ಷ ನಿವ್ವಳ ಲಾಔ ಗಳಿಸಿದೆ.
ರೈತರ ಸಹಾಯಕ್ಕಾಗಿ ಸದಾ ಬದ್ಧ: ವೆಂಕಟರಮಣ
ಶ್ರೀರಾಮರಂಗಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ಮಹಾಜನ ಸಭೆ ಸಂಘದ ಅಧ್ಯಕ್ಷ ತಾಳೂರು ವೆಂಕಟರಮಣ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಜೆ ಜರುಗಿತು.
ಸಮೀಕ್ಷೆಯಲ್ಲಿ ಬೆಸ್ತರ್ ಎಂದೇ ನಮೂದಿಸಲು ಕರೆ
ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಂಗಾಮತಸ್ಥ ಸಮಾಜದ ಬಾಂಧವರು ಜಾತಿ ಕಾಲಂನಲ್ಲಿ ಬೆಸ್ತರ್ ಎಂದು ನಮೂದಿಸುವಂತೆ ರಾಜ್ಯ ಗಂಗಾಮತಸ್ಥರ ಸಂಘದ ಜಿಲ್ಲಾ ನಿರ್ದೇಶಕ ಶರಣಪ್ಪ ಕಾಯಿಗಡ್ಡಿ ಮನವಿ ಮಾಡಿದರು.
ಕೊಪ್ಪಳ ರೈಲ್ವೆ ಸೇತುವೆ ನನೆಗುದಿಗೆ, ಸಿಡಿದೆದ್ದ ಮಹಿಳೆಯರು
ಕೊಪ್ಪಳ ನಗರದ ಗೇಟ್ ನಂ. 63 ರೈಲ್ವೆ ಸೇತುವೆ ಲಿಂಕ್ ರಸ್ತೆ ನಿರ್ಮಾಣ ಮಾಡದೆ ಇರುವುದಕ್ಕೆ ಮಹಿಳೆಯರು ಸಿಡಿದೆದ್ದಿದ್ದಾರೆ. ಸಂಸದ ರಾಜಶೇಖರ ಹಿಟ್ನಾಳ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸದ ಮುಂದೆ ಹಮ್ಮಿಕೊಂಡಿರುವ ಹೋರಾಟದಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.
ಎಂಎಸ್‌ಪಿಎಲ್‌ ಕಾರ್ಖಾನೆ ವಿಸ್ತರಣೆಯಾದರೆ 27 ಹೊಗೆ ಕೊಳವೆ
ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆಯಿಂದ ಸೆ. 18ರಿಂದ 24ರ ವರೆಗೆ ಕಾರ್ಖಾನೆಗಳ ವಿಸ್ತರಣೆ ಹಾಗೂ ಹೊಸ ಕಾರ್ಖಾನೆಗಳ ಸ್ಥಾಪನೆ ವಿರೋಧಿಸಿ ಪರಿಸರ ಜಾಗೃತಿ ಸಪ್ತಾಹ ನಡೆಯಿತು.
  • < previous
  • 1
  • ...
  • 1064
  • 1065
  • 1066
  • 1067
  • 1068
  • 1069
  • 1070
  • 1071
  • 1072
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved