• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣ್ಣಿನ ಆರೋಗ್ಯ ಕುಸಿತ ಆತಂಕಕಾರಿ : ಗಂಭೀರ ಅಪಾಯ
ಮಣ್ಣಿನ ಆರೋಗ್ಯದ ಸ್ಥಿತಿಯು ಆತಂಕಕಾರಿಯಾಗಿ ಕುಸಿಯುತ್ತಿರುವುದು ಕೃಷಿ ಪರಿಸರಕ್ಕೆ ಗಂಭೀರ ಅಪಾಯವನ್ನು ಉಂಟುಮಾಡುತ್ತಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ। ಎಸ್‌.ವಿ.ಸುರೇಶ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಡ್ರಂಕ್‌ ಆ್ಯಂಡ್‌ ಡ್ರೈವ್‌ ಇಳಿಮುಖ
ಪಾನಮತ್ತ ವಾಹನ ಚಾಲನೆ ಪ್ರಕರಣಗಳು ಇಳಿಮುಖವಾಗಿದ್ದು, ಕಳೆದ ವರ್ಷ (ಜನವರಿ-ಮೇ) ಶೇಕಡ 4ರಷ್ಟಿದ್ದ ಪ್ರಕರಣಗಳು ಈ ವರ್ಷ ಶೇ.2.6ಕ್ಕೆ ಇಳಿಕೆಯಾಗಿದೆ.
ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆ ಇಲ್ಲ: ಕೃಷಿ ಇಲಾಖೆ
ಅನಧಿಕೃತ ಲೂಸ್ ಬಿತ್ತನೆ ಬೀಜ, ಕಳಪೆ ರಸಗೊಬ್ಬರ ದಾಸ್ತಾನು, ಮಾರಾಟ ಕಂಡು ಬಂದಲ್ಲಿ ಮಾಹಿತಿ ನೀಡಲು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ರೈತರಿಗೆ ಮನವಿ ಮಾಡಿದ್ದಾರೆ.
ಕೋಲಾರ: ಹೂಳು ತುಂಬಿದ್ದು ರಾಜಕಾಲುವೆಗಳಲ್ಲೋ? ನಗರಸಭೆಯಲ್ಲೋ?

ಮಳೆ ನೀರಷ್ಟೇ ಹರಿಯಬೇಕಿದ್ದ ರಾಜಕಾಲುವೆಗಳಿಗೆ ನಗರದ ಹಲವು ಬಡಾವಣೆಗಳ ಒಳಚರಂಡಿ ನೀರೂ ಬಂದು ಸೇರುತ್ತಿದೆ. ಹೀಗಾಗಿ, ಕೆಲ ರಾಜಕಾಲುವೆಗಳು ‘ಕೊಳಚೆ ಕಾಲುವೆ’ಗಳಾಗಿವೆ.  

ತರೀಕೆರೆ, ಅಜ್ಜಂಪುರ ತಾಲೂಕಿನಲ್ಲಿ ರಸಗೊಬ್ಬರ ಕೊರತೆಯಾಗಿಲ್ಲ: ಲೋಕೇಶಪ್ಪ
ತರೀಕೆರೆ, ಪ್ರಸ್ತುತ ತರೀಕೆರೆ ತಾಲೂಕಿನಲ್ಲಿ 3229 ಮೆಟ್ರಿಕ್ ಟನ್ ಹಾಗೂ ಅಜ್ಜಂಪುರ ತಾಲೂಕಿನಲ್ಲಿ 984 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು ಯಾವುದೇ ಕೊರತೆ ಇರುವುದಿಲ್ಲ ಎಂದು ತಾಲೂಕು ಕೃಷಿ ಸಹಾಯಕ ನಿರ್ದೇಶಕ ಲೋಕೇಶಪ್ಪ ಬಿ.ಎಲ್.ತಿಳಿಸಿದ್ದಾರೆ.
ವ್ಯಕ್ತಿತ್ವ ಹುಟ್ಟುವುದು ಅಪರೂಪ: ಸಂಸದೆ ಸುಮಲತಾ ಅಂಬರೀಶ್‌

ಮನೆ ಮನೆಗಳಲ್ಲಿ ವ್ಯಕ್ತಿ ಹುಟ್ಟುವುದು ಸಹಜ ಪ್ರಕ್ರಿಯೆ. ಆದರೆ, ವ್ಯಕ್ತಿತ್ವ ಜನಿಸುವುದು ಬಹಳ ಅಪರೂಪ. ದೇವರ ಆಶೀರ್ವಾದ ಪಡೆದುಕೊಂಡು ಬಂದ ಅಪರೂಪದ ವ್ಯಕ್ತಿತ್ವ ಅಂಬರೀಶ್‌ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು.

ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರದಾನ ಸಮಾರಂಭ
ಮೂಡುಬಿದಿರೆ ಕನ್ನಡ ಭವನದ ಮಹಾಕವಿ ರತ್ನಾಕರ ವರ್ಣಿ ವೇದಿಕೆಯಲ್ಲಿ ೨೦೨೩ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು.
ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಸನದ ಸಂಸದರ ನಿವಾಸದಲ್ಲಿ ಎಸ್‌ಐಟಿ ಶೋಧ
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ವೈರಲ್ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಮತ್ತೊಮ್ಮೆ ಹಾಸನದ ಆರ್‌ಸಿ ರಸ್ತೆಯಲ್ಲಿರುವ ಸಂಸದರ ನಿವಾಸವನ್ನು ತಪಾಸಣೆ ನಡೆಸಿ ಪರಿಶೀಲನೆಗೆಂದು ಅಲ್ಲಿನ ದಿಂಬುಗಳು ಹಾಗೂ ಬೆಡ್‌ಶೀಟುಗಳನ್ನು ಕೊಂಡೊಯ್ದಿದ್ದಾರೆ.
ಮುನಿಯಾಲು: ಲಾ ಕಾಲೇಜ್ ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮುನಿಯಾಲು ಗ್ರಾಮದಲ್ಲಿ ೨೦೨೩-೨೪ನೇ ಸಾಲಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಲಾಯಿತು.
ಜಮಖಂಡಿ : ಕನ್ನಡ ನಾಮಫಲಕ ಅಳವಡಿಕೆ ಇಂದು ಕೊನೆ ದಿನ

 ಜಮಖಂಡಿ ಉಪವಿಭಾಗದ ವ್ಯಾಪ್ತಿಗೆ ಬರುವ ಎಲ್ಲಾ ವ್ಯಾಪಾರಸ್ಥರು, ಉದ್ದಿಮೆದಾರರು, ಅಂಗಡಿಗಳ ಮಾಲಿಕರು, ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳು ಹಾಗೂ ಹೊಟೇಲ್‌ಗಳಲ್ಲಿ ಕನ್ನಡ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಸೂಚನೆ ನೀಡಿದ್ದಾರೆ.

  • < previous
  • 1
  • ...
  • 10676
  • 10677
  • 10678
  • 10679
  • 10680
  • 10681
  • 10682
  • 10683
  • 10684
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved