ಮಳೆ ನೀರಷ್ಟೇ ಹರಿಯಬೇಕಿದ್ದ ರಾಜಕಾಲುವೆಗಳಿಗೆ ನಗರದ ಹಲವು ಬಡಾವಣೆಗಳ ಒಳಚರಂಡಿ ನೀರೂ ಬಂದು ಸೇರುತ್ತಿದೆ. ಹೀಗಾಗಿ, ಕೆಲ ರಾಜಕಾಲುವೆಗಳು ‘ಕೊಳಚೆ ಕಾಲುವೆ’ಗಳಾಗಿವೆ.
ಮನೆ ಮನೆಗಳಲ್ಲಿ ವ್ಯಕ್ತಿ ಹುಟ್ಟುವುದು ಸಹಜ ಪ್ರಕ್ರಿಯೆ. ಆದರೆ, ವ್ಯಕ್ತಿತ್ವ ಜನಿಸುವುದು ಬಹಳ ಅಪರೂಪ. ದೇವರ ಆಶೀರ್ವಾದ ಪಡೆದುಕೊಂಡು ಬಂದ ಅಪರೂಪದ ವ್ಯಕ್ತಿತ್ವ ಅಂಬರೀಶ್ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಜಮಖಂಡಿ ಉಪವಿಭಾಗದ ವ್ಯಾಪ್ತಿಗೆ ಬರುವ ಎಲ್ಲಾ ವ್ಯಾಪಾರಸ್ಥರು, ಉದ್ದಿಮೆದಾರರು, ಅಂಗಡಿಗಳ ಮಾಲಿಕರು, ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳು ಹಾಗೂ ಹೊಟೇಲ್ಗಳಲ್ಲಿ ಕನ್ನಡ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಸೂಚನೆ ನೀಡಿದ್ದಾರೆ.