• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರಿನಲ್ಲಿ ವಿಧಾನ ಪರಿಷತ್‌ ಚುನಾವಣೆಗೆ ಮರಿತಿಬ್ಬೇಗೌಡರಿಗೆ ಆದ್ಯತೆ ಮತ ನೀಡಿ: ಪ್ರಾಂಶುಪಾಲ ಸಂಘದ ಪಿ.ಎಸ್.ಮಂಜೇಗೌಡ
ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಪ್ರಾಂಶುಪಾಲ ಸಂಘದ ಮಾಜಿ ಜಿಲ್ಲಾಧ್ಯಕ್ಷ ಪಿ.ಎಸ್.ಮಂಜೇಗೌಡ ಮನವಿ ಮಾಡಿದರು. ಬೇಲೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಕ್ಯಾಂಟರ್‌-ಬೈಕ್‌ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಕನಕದಾಸ ವೃತ್ತ( ಕೆಸಿಪಿ ಛತ್ರದ ಮುಂಭಾಗ) ಬುಧವಾರ ಸಂಜೆ ನಡೆದಿದೆ.
ಮೇಲ್ಮನೆ: ಕೊನೆಗೂ 20 ಕಾಂಗ್ರೆಸ್‌ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್‌ ಅಂತಿಮ
ಖರ್ಗೆ ಜೊತೆ ದಿಲ್ಲಿಯಲ್ಲಿ ಸಿದ್ದು, ಡಿಕೆಶಿ ಸಭೆ ಮಾಡಿ 300 ಆಕಾಂಕ್ಷಿಗಳ ಪಟ್ಟಿಗೆ ಭರ್ಜರಿ ಕತ್ತರಿ ಹಾಕಿದ್ದು, ನಾಡಿದ್ದು ಅಂತಿಮ ಪಟ್ಟಿ ಪ್ರಕಟ ಮಾಡುವ ಸಾಧ್ಯತೆ ದಟ್ಟವಾಗಿದೆ.
ಕೃಷಿಕನ ಮಗಳು ಕೆ- ಸೆಟ್‌ ರಸಾಯನಶಾಸ್ತ್ರದಲ್ಲಿ ರಾಜ್ಯಕ್ಕೇ ಮೊದಲು
2024ರ ಜನೇವರಿ ತಿಂಗಳಲ್ಲಿ ಕೆಇಎ ನಡೆಸಿದ್ದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ- ಸೆಟ್‌) ಯಲ್ಲಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಪೂಜಾ ಹರಳಯ್ಯ ರಸಾಯನಶಾಸ್ತ್ರ ವಿಷಯದಲ್ಲಿ ರಾಜ್ಯಕ್ಕೇ ಮೊದಲ ರ್‍ಯಾಂಕ್‌ ಪಡೆದು ಸರ್ವರ ಗಮನ ಸೆಳೆದಿದ್ದಾಳೆ.
ಮೊಬೈಲ್‌ ಉಜ್ವಲ ಭವಿಷ್ಯಕ್ಕಾಗಿ ಬಳಕೆಯಾಗಲಿ
ಮೊಬೈಲ್‌ದಿಂದ ಉಪಯೋಗ, ದುರುಪಯೋಗ ಎರಡೂ ಇದ್ದು ಅದನ್ನು ನಿಮ್ಮ ಸಾಧನೆಗಾಗಿ, ಉಜ್ವಲ ಭವಿಷ್ಯಕ್ಕಾಗಿ ಬಳಿಸಿಕೊಳ್ಳಿ ಎಂದು ಡಾ.ಜ್ಞಾನೇಶ ಮೊರಕರ ಹೇಳಿದರು.
ನೈರುತ್ಯ ಪದವೀಧರ ಚುನಾವಣೆ: ಬಿಜೆಪಿ ಶಕ್ತಿ ಕೇಂದ್ರಗಳ, ಘಟ ನಾಯಕರ ಸಭೆ
ದ.ಕ.ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಇಬ್ಬರೂ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು ಎಂದು ಎಂಎಲ್‌ಸಿ ಪ್ರತಾಪ್‌ ಸಿಂಹ ನಾಯಕ್‌ ಹೇಳಿದರು.
ಚನ್ನಗಿರಿ ಪ್ರಕರಣ ಎನ್‌ಐಎ ತನಿಖೆಗೆ ವಿಹಿಂಪ ಒತ್ತಾಯ
ಚನ್ನಗಿರಿ ಪೊಲೀಸ್ ಠಾಣೆ, ಸಿಬ್ಬಂದಿ, ವಾಹನಗಳ ಮೇಲೆ ದಾಳಿ ಹಿಂದೆ ದೇಶದ್ರೋಹಿಗಳ ಕೈವಾಡ ಎಂದು ಶಂಕೆ ವ್ಯಕ್ತಪಡಿಸಿರುವ ವಿಶ್ವ ಹಿಂದೂ ಪರಿಷತ್‌-ಬಜರಂಗ ದಳ ಜಿಲ್ಲಾ ಸಮಿತಿಗಳು ಕಾನೂನು ಕ್ರಮಕ್ಕೆ ಆಗ್ರಹ ವ್ಯಕ್ತಪಡಿಸಿವೆ.
ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಹೋರಾಡುವೆ
ಮಾಗಡಿ: ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ತಾವು ಆಯ್ಕೆಯಾದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ನಿರುದ್ಯೋಗ ಭತ್ಯೆಯನ್ನು ಎಲ್ಲ ನಿರುದ್ಯೋಗಿ ಪದವೀಧರರಿಗೆ ವಿಸ್ತರಿಸಲು ಹೋರಾಟ ನಡೆಸುವುದಾಗಿ ಪಕ್ಷೇತರ ಅಭ್ಯರ್ಥಿ ಎಂ.ಪಿ.ಕರಬಸಪ್ಪ ತಿಳಿಸಿದರು.
ಕೋಟ: ಮೂರ್ತೆದಾರರ ಸಹಕಾರಿ ಸಂಘಕ್ಕೆ ೧.೦೬ ಕೋಟಿ ನಿವ್ವಳ ಲಾಭ
ಸಂಘವು ಕೋಟ, ಬಾರ್ಕೂರು, ಸಾಸ್ತಾನ, ಕೊಕ್ಕರ್ಣೆ, ಉಡುಪಿ-ಪುತ್ತೂರು, ಹೂಡೆ ಸೇರಿದಂತೆ ಸಂಘದ ಕಾರ್ಯವ್ಯಾಪ್ತಿಯಲ್ಲಿ ೬ ಬ್ಯಾಕಿಂಗ್ ಶಾಖೆಗಳನ್ನು, ೧೩೧೨೪ ಸದಸ್ಯರ ಬಲ ಹೊಂದಿದೆ. ೧.೩೫ ಕೋಟಿ ರು. ಪಾಲು ಬಂಡವಾಳ, ೭೧.೩೨ ಕೋಟಿ ರು. ಠೇವಣಿ, ೫೪.೦೪ ಕೋಟಿ ರೂ. ಹೊರಬಾಕಿ ಸಾಲ ಇದೆ.
'5 ನೇ ಬಾರಿಯೂ ಮರಿತಿಬ್ಬೇಗೌಡ್ರ ಗೆಲುವು ಗ್ಯಾರಂಟಿ'
ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಪಟ್ಟಣದಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮತಯಾಚನೆ ನಡೆಸಿ, ಮೊದಲ ಪ್ರಾಶಸ್ತ್ಯ ಮತ ನೀಡಬೇಕು ಎಂದು ಶಿಕ್ಷಕರಲ್ಲಿ ಮತಯಾಚಿಸಿದರು.
  • < previous
  • 1
  • ...
  • 10678
  • 10679
  • 10680
  • 10681
  • 10682
  • 10683
  • 10684
  • 10685
  • 10686
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved