• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ಕೇಂದ್ರಗಳ ಮೇಲೆ ಹೆಲಿಕಾಪ್ಟರ್ ಪುಷ್ಪಾರ್ಚನೆ
ಬನಹಟ್ಟಿ, ರಬಕವಿ, ಮಹಾಲಿಂಗಪೂರ, ತೇರದಾಳ ಪಟ್ಟಣಗಳಲ್ಲಿ ಹೆಲಿಕಾಪ್ಟರ್‌ ಪುಷ್ಪವೃಷ್ಠಿ ನಡೆಯಿತು.
ಬಸವಣ್ಣನವರ ಸಾಮಾಜಿಕ ಕ್ರಾಂತಿ ಫಲದಿಂದ ನಮ್ಮೆಲ್ಲರಿಗೆ ಗೌರವ
ಬಸವಣ್ಣನವರ ಸಾಮಾಜಿಕ ಕ್ರಾಂತಿ ಫಲದಿಂದ ನಮ್ಮೆಲ್ಲರಿಗೆ ಗೌರವ ಎಂದು ಬಸವ ಜಯಂತಿಯ ಸಂಭ್ರಮೋತ್ಸವದಲ್ಲಿ ಶರಣಬಸವ ದೇವರ ಹೇಳಿದರು.
ಪೂರ್ಣ ಕುಂಭದೊಂದಿಗೆ ಶಾಲಾ ಮಕ್ಕಳಿಗೆ ಅದ್ಧೂರಿ ಸ್ವಾಗತ
ಕೆಂಪಯ್ಯನ ದೊಡ್ಡಿ ಗ್ರಾಮಸ್ಥರು ಮಾದರಿ ಶಾಲಾ ಪ್ರಾರಂಭೋತ್ಸವವನ್ನು ಅದ್ಧೂರಿಯಾಗಿ ನಡೆಸಿದ್ದಾರೆ. ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಪೋಷಕರು ಮಕ್ಕಳನ್ನು ಸೇರಿಸಬೇಕು ಎಂದರು.ಪ್ರಥಮ ಬಾರಿಗೆ ಬರುವ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಮುಖಾಂತರ ಬರಮಾಡಿಕೊಳ್ಳುವಂತೆ ಈಗಾಗಲೇ ಮುಖ್ಯ ಶಿಕ್ಷಕರಿಗೆ ಆದೇಶ ನೀಡಲಾಗಿದೆ.
ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಮಾಡುವ ವ್ಯಕ್ತಿಯನ್ನು ಆಯ್ಕೆ ಮಾಡಿ
ಶಿಕ್ಷಣ ಕ್ಷೇತ್ರದ ಉಳಿವಿಗಾಗಿರುವ ಚುನಾವಣೆ ಇದಾಗಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ವೈ.ಎ. ನಾರಾಯಣಸ್ವಾಮಿಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕೆಂದು ಬಿಜೆಪಿ ಮುಖಂಡ ಕೆ.ಎಸ್. ಸದಾಶಿವಯ್ಯ ಮನವಿ ಮಾಡಿದ್ದಾರೆ.
ಅಧೀಕ್ಷಕ ಆತ್ಮಹತ್ಯೆ ಪ್ರಕರಣ ತಾರ್ಕಿಕ ಅಂತ್ಯದವರೆಗೂ ಕೈ ಬಿಡಲ್ಲ: ಬಿ.ವೈ.ವಿಜಯೇಂದ್ರ
ಪದವೀಧರ ಹಾಗೂ ಶಿಕ್ಷಕರ 6 ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ 4 ಹಾಗೂ ಜೆಡಿಎಸ್ 2 ಸ್ಥಾನಕ್ಕೆ ಸ್ಪರ್ಧಿಸಿದ್ದು ಈ ಚುನಾವಣೆಯ ಲೋಕಸಭಾ ಚುನಾವಣೆ ರೀತಿಯಲ್ಲೇ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಈ ಬಾರಿ ಆಡಳಿತ ಪಕ್ಷದ ಅಲೆಯ ವಿರುದ್ಧ ಪ್ರಬುದ್ಧ ಮತದಾರರು ಮೈತ್ರಿಕೂಟದ ಅಭ್ಯರ್ಥಿಯ ಬೆಂಬಲಿಸಲಿದ್ದಾರೆ. ಸಣ್ಣಪುಟ್ಟ ಗೊಂದಲ ಮಧ್ಯೆ ಶಾಸಕರು, ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದಾರೆ.
ಶೈಕ್ಷಣಿಕವಾಗಿ ಬೆಳೆದು, ಸಮಾಜಕ್ಕೆ ಕೊಡುಗೆ ನೀಡಿ
ಬೆಳಗಾವಿ ನಗರದ ಮಹಾದ್ವಾರ ರಸ್ತೆಯಲ್ಲಿರುವ ಶಿವಗಿರಿ ಸಭಾಭವನದಲ್ಲಿ ಬಿಲ್ಲವರ ಅಸೋಸಿಯೇಶನ್ ಹಾಗೂ ಶಿವಗಿರಿ ಸೊಸೈಟಿಯ ಜಂಟಿ ಆಶ್ರಯದಲ್ಲಿ ನಡೆದ ಬಡವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕವನ್ನು ಶಿವಗಿರಿ ಸೊಸೈಟಿ ನಿರ್ದೇಶಕ ಹಾಗೂ ಉದ್ಯಮಿ ಸುಧೀರ್ ಕುಮಾರ್ ಸಾಲಿಯಾನ್ ವಿತರಿಸಿ ಮಾತನಾಡಿದರು.
ಮಾಣಿ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ
ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳನ್ನು ಆರತಿ ಬೆಳಗಿ, ಪುಷ್ಪಾರ್ಚನೆಗೈದು ಬರಮಾಡಿಕೊಂಡರೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳನ್ನು ಸ್ವಾಗತಿಸಿದ್ದು ವಿಶೇಷವಾಗಿತ್ತು.
ಮಕ್ಕಳ ಪ್ರತಿಭೆಗೆ ಪ್ರೋತ್ಸಾಹಿಸಿ:ಮುಜಾವರ
ನ್ಮಾನ ಎನ್ನುವುದು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ಮಾತ್ರ
ಬಾಗಲಕೋಟೆ: ಮನೆಯಲ್ಲೇ ಗರ್ಭಪಾತ ಮಾಡಿಸಿದ ನರ್ಸ್‌
ನಕಲಿ ವೈದ್ಯೆಯೊಬ್ಬರು ಮಹಾರಾಷ್ಟ್ರದ ಮಹಿಳೆಗೆ ತನ್ನ ಮನೆಯಲ್ಲೇ ಗರ್ಭಪಾತ ಮಾಡಿಸಿದ್ದು, ಗರ್ಭಪಾತದ ಬಳಿಕ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.
ಗರ್ಭಿಣಿ ಸಾವು, ಕುಟುಂಬಸ್ಥರ ಆಕ್ರೋಶ
ಆಸ್ಪತ್ರೆಯಲ್ಲಿ ಹೆರಿಗೆಯ ವೇಳೆಯಲ್ಲಿ ಆರೋಗ್ಯ ಏರುಪೇರಾಗಿ ಗರ್ಭಿಣಿ ಸಾವನ್ನಪ್ಪಿದ್ದರಿಂದ ಖಾಸಗಿ ಆಸ್ಪತ್ರೆಯ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 10679
  • 10680
  • 10681
  • 10682
  • 10683
  • 10684
  • 10685
  • 10686
  • 10687
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved