ಬಾಗಲಕೋಟೆ ರಾಜ್ಯದಲ್ಲಿ ಲವ್ ಜಿಹಾದ್ಗೆ ಬಲಿಯಾಗುತ್ತಿರುವ ಹಿಂದು ಯುವತಿಯರ ರಕ್ಷಣೆಗೆ ಶ್ರೀರಾಮಸೇನೆ ಸಹಾಯವಾಣಿ ಆರಂಭಿಸಲಾಗಿದೆ ಎಂದು ಶ್ರೀರಾಮಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾಲಿಂಗಣ್ಣ ಗುಂಜಿಗಾವಿ ತಿಳಿಸಿದರು.