• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಪ್ರತಿನಿಧಿಗಳು ಮೌನವಹಿಸಿರುವುದೇಕೆ?: ಎ.ಗೋವಿಂದರಾಜು
ಹೇಮಾವತಿ ಲಿಂಕ್ ಕೆನಾಲ್ ಮೂಲಕ ತುಮಕೂರು ಜಿಲ್ಲೆಯ ಪಾಲಿನ ನೀರನ್ನು ಬೇರೊಂದು ಜಿಲ್ಲೆಗೆ ತೆಗದುಕೊಂಡು ಹೋಗುತ್ತಿದ್ದರೂ ಜಿಲ್ಲೆಯ ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿರುವುದು ದುರಂತ.
ರಸ್ತೆ ಅಪಘಾತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಾಲಯಿಸಬೇಕು. ಹಾಗೂ ಹಿಂಬದಿ ಸವಾರರಿಗೂ ಸಹ ಹೆಲ್ಮೆಟ್ ಧರಿಸಬೇಕು
ಹಮ್ಮಿಗಿ ಬ್ಯಾರೇಜ್ ಭರ್ತಿ, ನಿಟ್ಟುಸಿರು ಬಿಟ್ಟ ಜಿಲ್ಲಾಡಳಿತ !
ಬ್ಯಾರೇಜ್ ನಲ್ಲಿನ ನೀರು ಸಂಪೂರ್ಣ ಖಾಲಿಯಾದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು ಬಿಡುವಂತೆ ಸಾಕಷ್ಟು ಬಾರಿ ವಿನಂತಿಸಿದ್ದರು
ಮುರುಘಾಶ್ರೀ ಸಾಕ್ಷಿ ನಾಶ ಯತ್ನಕ್ಕೆ ಪ್ರಯತ್ನಿಸಿದರಾ?
ಚಿಕ್ಕಪ್ಪನ ವಿರುದ್ಧ ಸಂತ್ರಸ್ತೆ ದೂರು । ಶ್ರೀಗಳ ವಿರುದ್ಧ ಸಾಕ್ಷ್ಯ ನುಡಿಯದಂತೆ ಒತ್ತಡ । ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು
ಕನ್ನಡ ಫಲಕ ಅಳವಡಿಕೆ ಆದೇಶ: ಜಿಲ್ಲಾಧಿಕಾರಿಗೆ ಕನ್ನಡ ಸಾಹಿತ್ಯ ಪರಿಷತ್ ಅಭಿನಂದನೆ
ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಕನ್ನಡ ಭಾಷೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕ ಫಲಕಗಳಲ್ಲಿ ಕನ್ನಡ ಪ್ರಮುಖ ಸ್ಥಾನದಲ್ಲಿರಬೇಕು ಮತ್ತು ಶೇ. 60ರಷ್ಟು ಭಾಗ ಕನ್ನಡದಲ್ಲಿ ಇರಬೇಕು ಎಂದು ಆದೇಶ ಹೊರಡಿಸಿರುವ ಕರ್ನಾಟಕ ಸರ್ಕಾರ ಹಾಗೂ ಜಿಲ್ಲೆಯಲ್ಲಿ ಅಳವಡಿಸಲು ಆದೇಶಿಸಿರುವ ಜಿಲ್ಲಾಧಿಕಾರಿ ವೆಂಕಟರಾಜಾ ಅವರನ್ನು ಅಭಿನಂದಿಸಿ ಪತ್ರ ಬರೆಯುವಂತೆ ತೀರ್ಮಾನಿಸಲಾಯಿತು.
ಜಿಲ್ಲೆಯಲ್ಲಿ ಹೆಚ್ಚಿದ ಬಾಲ್ಯ ವಿವಾಹ ಕಳವಳಕಾರಿ: ಮಂಜುಳಾ
ಬಹದ್ದೂರುಗಟ್ಟ ಗ್ರಾಮದಲ್ಲಿ ನಡೆದ ಎನ್‌ಎಸ್‌ಎಸ್‌ ಶಿಬಿರದಲ್ಲಿ ಶಿಬಿರಾಧಿಕಾರಿ ಲೋಕೇಶ ನಾಯಕ್‌ ಮಾತನಾಡಿದರು.
ವಾಲ್ಮೀಕಿ ನಿಗಮದಲ್ಲಿ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಪಕ್ಷ ಕೂಡಲೇ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿ, ತಪ್ಪಿಸ್ಥರ ವಿರುದ್ಧ ಕ್ರಮ ವಹಿಸಬೇಕು.
ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ: ಡಾ. ಕರುಣಾಕರ ನಾಯ್ಕ
ಅಂಕೋಲಾದ ಪಿಎಂ ಹೈಸ್ಕೂಲ್ ರೈತ ಭವನದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಉತ್ಸಾಹದಿಂದ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳ
ಬೇಸಿಗೆ ರಜಾ ಕಳೆದ ಮಕ್ಕಳು ಎಂದಿನಂತೆ ಶಾಲೆಗಳತ್ತ ಮುಖ ಮಾಡಿದ್ದಾರೆ. ಹಲವಾರು ಶಾಲೆಗಳಲ್ಲಿ ಮಕ್ಕಳನ್ನು ಬರಮಾಡಿಕೊಳ್ಳಲು ಸರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ತಾಲುಕಿನ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ೨೦೨೪-೨೫ ನೇ ಸಾಲಿನ ಶಾಲಾ ಶೈಕ್ಷಣಿಕ ಪ್ರಾರಂಭೋತ್ಸವದ ಪೂರ್ವ ಸಿದ್ಧತಾ ಕಾರ್ಯಕ್ರಮ ಬುಧವಾರ ಭರದಿಂದ ಸಾಗಿತು.
ಲವ್ ಜಿಹಾದಿಗಳೇ ಎಚ್ಚರ; ಕೊಡುವೆವು ಉತ್ತರ
ದಾವಣಗೆರೆಯಲ್ಲಿ ಲವ್ ಜಿಹಾದ್‌ಗೆ ಬಲಿಯಾದ ಹೆಣ್ಣು ಮಕ್ಕಳ ರಕ್ಷಣೆಗಾಗಿ ಶ್ರೀರಾಮಸೇನೆ ಸ್ಥಾಪಿಸಿದ ಸಹಾಯವಾಣಿ ಪೋಸ್ಟರನ್ನು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಬಿಡುಗಡೆ ಮಾಡಿ, ರಾಜ್ಯದ ಯಾವುದೇ ಮೂಲೆಯಿಂದ ಕರೆ ಬಂದರೂ ಶ್ರೀರಾಮಸೇನೆ ಸಹಾಯಕ್ಕೆ ಸಿದ್ಧವಾಗಿರುತ್ತದೆ ಎಂದು ತಿಳಿಸಿದರು.
  • < previous
  • 1
  • ...
  • 10685
  • 10686
  • 10687
  • 10688
  • 10689
  • 10690
  • 10691
  • 10692
  • 10693
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved