• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎಂ. ಮಲ್ಲಿಕಾರ್ಜುನ
ಡೆಂಘೀ ಕುರಿತು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಹಾಗೂ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವ ಕುರಿತು ಬ್ಯಾಡಗಿ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ಸಭೆ ನಡೆಸಲಾಯಿತು.
ಬಿಟ್‌ ಕಾಯಿನ್‌ ಹಗರಣ: 3ನೇ ಇನ್ಸ್‌ಪೆಕ್ಟರ್‌ ಚಂದ್ರಾಧರ ಅರೆಸ್ಟ್‌
ವಿಚಾರಣೆ ನೆಪದಲ್ಲಿ ಆರೋಪಿ ಶ್ರೀಕಿಯನ್ನು ಪೊಲೀಸರು ಸಂತೋಷ್‌ ಮಾಲೀಕತ್ವದ ಜಿಸಿಐಡಿ ಟೆಕ್ನಾಲಜಿಸ್‌ ಕಂಪನಿಗೆ ಕರೆದೊಯ್ದು ಕ್ರಿಪ್ಟೋ ವ್ಯಾಲೆಟ್‌ಗಳನ್ನು ಅನಧಿಕೃತವಾಗಿ ಹ್ಯಾಕ್‌ ಮಾಡಿ ಭಾರೀ ಮೌಲ್ಯದ ಬಿಟ್‌ ಕಾಯಿನ್‌ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದರು.
ಪುಂಗನೂರು ಶೈಲಿಯಲ್ಲಿ ಗಂಗಾಭವಾನಿ ಜಾತ್ರೆ ಸಂಪನ್ನ
ಪಟಾಲಮ್ಮ ದೇವಸ್ಥಾನ ಸುತ್ತಮುತ್ತಲಿನ ಸಹಸ್ರಾರು ಮಹಿಳೆಯರು, ಗಂಗಾಭವಾನಿ ಅಮ್ಮನವರಿಗೆ ವಿಶೇಷವಾಗಿ ತಯಾರಿಸಿದ್ದ ತಂಬಿಟ್ಟು ದೀಪಗಳನ್ನು ಹೊತ್ತು ಮೆರವಣಿಗೆ ಮೂಲಕ ಗಂಗಾಭವಾನಿ ದೇವಾಲಯಕ್ಕೆ ಆಗಮಿಸಿ, ಪೂಜೆ ಸಲ್ಲಿಸುವ ಮೂಲಕ ಹರಕೆ ಸಲ್ಲಿಸಿದರು.
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ
ಕನ್ನಡಪ್ರಭ ವಾರ್ತೆ ಅಮೀನಗಡ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳ ನಾಗರಿಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರ ಮುಖ್ಯೋಪಾಧ್ಯಾಯ ಎಂ.ಎಸ್.ಹರಗಬಲ್ ಸಲಹೆ ನೀಡಿದರು.
ನರೇಗಾ ಕೂಲಿ ಮಕ್ಕಳಿಗೆ ಕೂಸಿನ ಮನೆ ವರ
ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ 6 ತಿಂಗಳಿನಿಂದ 3 ವರ್ಷದ ಶಿಶುಗಳನ್ನು ವ್ಯವಸ್ಥಿತ ಪಾಲನೆ, ಪೋಷಣೆ ಮಾಡುವ ಉದ್ದೇಶದಿಂದ ಕೂಸಿನ ಮನೆ ಎಂಬ ವಿಶೇಷ ಯೋಜನೆ ಈಗಾಗಲೇ ಜಾರಿಗೊಳಿಸಲಾಗಿದೆ. ಈ ಯೋಜನೆ ಇದೀಗ ಕೂಲಿಕಾರ ಮಕ್ಕಳಿಗೆ ಆಸರೆಯಾಗಿದೆ. ಇಂಡಿ ತಾಲೂಕಿನ 38 ಗ್ರಾಪಂನಲ್ಲಿ 31 ಗ್ರಾಮಗಳಲ್ಲಿ ಕೂಸಿನ ಮನೆ ಯೋಜನೆ ಅನುಷ್ಠಾನಕ್ಕೆ ತಂದು 392 ಮಕ್ಕಳಿಗೆ ವರವಾಗಿದೆ.
ಎಲ್ಲರೂ ಮನುಷ್ಯತ್ವದ ಹೋರಾಟದಲ್ಲಿ ಪಾಲ್ಗೊಳ್ಳಿ: ಹಿರಿಯ ಸಾಹಿತಿ ಭಾನು ಮುಷ್ತಾಕ್
ಪ್ರಜ್ವಲ್‌ ರೇವಣ್ಣನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಮೇ.೩೦ ರಂದು ವಿವಿಧ ಸಂಘಟನೆಗಳು ಕರೆ ನೀಡಿರುವ ಹಾಸನ ಚಲೋ ಪ್ರತಿಭಟನೆಗೆ ನಾಗರಿಕರು ಬೆಂಬಲ ನೀಡಬೇಕು ಎಂದು ಹಿರಿಯ ಸಾಹಿತಿ ಹಾಗೂ ವಕೀಲರಾದ ಭಾನು ಮುಷ್ತಾಕ್ ಮನವಿ ಮಾಡಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಜೈ ಶ್ರೀರಾಮ ಹಾಡಿಗೆ ವಿರೋಧ, ವಿದ್ಯಾರ್ಥಿಗಳ ಮಧ್ಯ ಮಾರಾಮಾರಿ
ಜೈ ಶ್ರೀರಾಮ ಗೀತೆಗೆ ನೃತ್ಯ ಮಾಡುತ್ತಿರುವಾಗ ಇದನ್ನು ವಿರೋಧಿಸಿ ಅನ್ಯ ಕೋಮಿನ ವಿದ್ಯಾರ್ಥಿಗಳು ಸೇರಿ ಗಲಾಟೆ ನಡೆಸಿದ್ದು ವಿಕೋಪಕ್ಕೆ ಹೋಗಿದೆ
ಆರ್ಥಿಕ ಸಮಾನತೆಯಲ್ಲಿ ಸಹಕಾರಿ ಚಳವಳಿ ಮಹತ್ತರ ಪಾತ್ರ
೧೧೮ ವರ್ಷಗಳ ಇತಿಹಾಸವಿರುವ ಸಹಕಾರ ಚಳವಳಿ ಪ್ರಸ್ತುತ ದೇಶದಲ್ಲಿ ಆರ್ಥಿಕ ಸಮಾನತೆಯಲ್ಲಿ ಮಹತ್ತರ ಪಾತ್ರ ವಹಿಸಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಹೇಳಿದರು.
ಬಸವೇಶ್ವರ ಬ್ಯಾಂಕ್‌ ಸ್ಥಾಪನೆಗೆ ಅಕ್ಕ ಪ್ರೇರಣೆ: ಸಿದ್ದಯ್ಯ ಕಾವಡಿ
ಬೀದರ್‌ನ ಬಸವೇಶ್ವರ ಪತ್ತಿನ ಸಹಕಾರ ಬ್ಯಾಂಕ್‌ನಲ್ಲಿ ಲಿಂಗಾಯತ ಮಹಾ ಮಠದ ಅಕ್ಕ ಅನ್ನಪೂರ್ಣತಾಯಿಗೆ ನುಡಿ ನಮನ ಕಾರ್ಯಕ್ರಮ ನಡೆಯಿತು.
ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್ಪಾಲ್ ಸುವರ್ಣ
ಪುಷ್ಪಾನಂದ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು.
  • < previous
  • 1
  • ...
  • 10689
  • 10690
  • 10691
  • 10692
  • 10693
  • 10694
  • 10695
  • 10696
  • 10697
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved