• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ ಕಾಂಗ್ರೆಸ್‌: ಅರುಣ ಶಹಪುರ ಆರೋಪ
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವ್ಯವಸ್ಥೆ ಹೀನಾಯ ಸ್ಥಿತಿಗೆ ತಲುಪಿದೆ. ಶಿಕ್ಷಣ ಇಲಾಖೆಗೆ ಪರೀಕ್ಷೆಯ ಬಗ್ಗೆ ಸ್ಪಷ್ಟ ಪರಿಕಲ್ಪನೆ ಇಲ್ಲ.
ವಿಶ್ವ ಜೇನು ದಿನಾಚರಣೆ ಆಯೋಜನೆ
018 ರಿಂದ ವಿಶ್ವಸಂಸ್ಥೆಯು ಮೇ 20 ರಂದು ವಿಶ್ವಜೇನು ದಿನ ಆಚರಿಸುತ್ತಿದೆ. ಕೀಟಗಳ ವರ್ಗದಲ್ಲಿಯೇ ಜೇನುನೊಣಗಳಿಗೆ ಪ್ರಬುದ್ಧ ಸ್ಥಾನ ಇದೆ.
ಸೂಕ್ತ ಪರಿಹಾರ ನೀಡಿಲು ಮನವಿ
ಪಟ್ಟಣದ ಹಂಜಗಿ ರಸ್ತೆಯಲ್ಲಿರುವ ಚಂದ್ರಶೇಖರ ಸಾಲೋಟಗಿ ಎಂಬ ರೈತರಿಗೆ ಸೇರಿದ 3 ಎಕರೆ ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಸುಟ್ಟು ಕರಕಲಾಗಿವೆ. ಕೂಡಲೇ ಲಿಂಬೆ ಬೆಳೆ ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ನೇತೃತ್ವದಲ್ಲಿ ರೈತರು ಎಸಿ ಅಬೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.
ಅರ್ಜಿ ತ್ವರಿತ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಸಾಂಕ್ರಾಮಿಕ ರೋಗ ತಡೆಗೆ ಮುನ್ನೆಚ್ಛರಿಕೆ ಕ್ರಮಕೈಗೊಳ್ಳಿ
ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿಗಳನ್ನು ನಿರಂತರವಾಗಿ ಸ್ವಚ್ಛಗೊಳಿಸುವುದರ ಮೂಲಕ ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತಾಗಬೇಕು
ವಿದ್ಯುತ್‌ ತಂತಿ ಸರಿಪಡಿಸಲು ಲಂಚದ ಬೇಡಿಕೆ
ರೈತರ ಜೀವಕ್ಕಿಂತ ಇವರಿಗೆ ಹಣವೇ ಮುಖ್ಯವಾಗಿದೆ ಎಂದು ಪ್ರಶ್ನಿಸಿ ಕೆಲವು ರೈತರು ಲಿಖಿತವಾಗಿ ದೂರುವ ಮೂಲಕ ಆರೋಪಿಸಿದ್ದಾರೆ
ನಾಳೆ ಗರ್ಭಕೊರಳ ಕ್ಯಾನ್ಸರ್ ಕುರಿತು ಕಾರ್ಯಾಗಾರ: ಡಾ.ಬಿ.ಕೆ.ಸೌಮ್ಯಮಣಿ, ಡಾ. ಭಾರತಿ ರಾಜಶೇಖರ್
ಗರ್ಭಕೊರಳ ಕ್ಯಾನ್ಸರ್ ಮತ್ತು ಎಚ್‌ಪಿವಿ ಲಸಿಕೆಯ ಬಗ್ಗೆ ಅರಿವು ಮೂಡಿಸಲು ಸಾರ್ವಜನಿಕ ಜಾಥಾ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಮೇ ೩೧ ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಡೋಲಸೆಂಟ್‌ ಹೆಲ್ತ್ ಕಮಿಟಿ ಛೇರ್ ಪರ್‍ಸನ್ ಡಾ.ಬಿ.ಕೆ.ಸೌಮ್ಯಮಣಿ ಹಾಗೂ ಕರ್ನಾಟಕ ಸ್ತ್ರೀ ರೋಗ ಪ್ರಸೂತಿ ಸಂಘದ ಅಧ್ಯಕ್ಷೆ ಡಾ.ಭಾರತಿ ರಾಜಶೇಖರ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಅಂಬಿ ಸ್ಮಾರಕ, ಪುತ್ಥಳಿಗಳಿಗೆ ಸಂಸದೆ ಸುಮಲತಾ, ನಟ ಅಭಿಷೇಕ್ ಪೂಜೆ
ಮಂಡ್ಯ ಜಿಲ್ಲೆಯ ಜನತೆ ನನ್ನಪತಿ ಅಂಬರೀಶ್‌ ಮೇಲೆ ಇಟ್ಟ ಅಭಿಮಾನದಿಂದ ಜಿಲ್ಲೆಯಲ್ಲಿ ಅಂಬರೀಶ್ ಹುಟ್ಟುಹಬ್ಬ ಆಚರಣೆ ನಡೆಯುತ್ತಿದೆ. ಅಂಬರೀಶ್‌ ಹುಟ್ಟುಹಬ್ಬವನ್ನು ಜಿಲ್ಲೆಯ ಅನೇಕ ಕಡೆ ವಿವಿಧ ರೀತಿಯಲ್ಲಿ ಆಚರಣೆ ಮಾಡುತ್ತಿರುವುದು ನನಗೆ ಸಂತಸ ತರುತ್ತಿದೆ. ಒಂದು ಕಡೇ ನನ್ನ ಪತಿಯನ್ನು ಕಳೆದುಕೊಂಡಿರುವ ನೋವು ಇದೆ. ಆದರೂ ಜನತೆಯ ಈ ಋಣವನ್ನು ಎಂದಿಗೂ ನಾನು ಮರೆಯುವುದಿಲ್ಲ.
ಬಳ್ಳಾರಿಯಲ್ಲಿ ಗಣಿ ಗುತ್ತಿಗೆಗಳ ಸಮೀಕ್ಷೆ ಆರಂಭ
ಸಂಡೂರಿನ ತುಮಟಿ, ವಿಠಲಾಪುರ, ಪಕ್ಕದ ಆಂಧ್ರ ಪ್ರದೇಶದ ಮಲಪನಗುಡಿಯಲ್ಲಿ ಸಮೀಪದ ಮೆಹಬೂಬ್‌ ಟ್ರಾನ್ಸ್‌ಪೋರ್ಟ್‌ ಕಂಪನಿಯ ಗಣಿಯಿಂದ ಈ ಸಮೀಕ್ಷೆ ಪ್ರಾರಂಭವಾಗಿದೆ.
ಪರಿಷತ್‌ ಚುನಾವಣೆ: ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಸಭೆ
ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮಂಡಲ ಬಿಜೆಪಿ ವತಿಯಿಂದ ಕೊಡವ ಸಮಾಜ ಸಭಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿದರು.
  • < previous
  • 1
  • ...
  • 10690
  • 10691
  • 10692
  • 10693
  • 10694
  • 10695
  • 10696
  • 10697
  • 10698
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved