• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನದ ಮೊಸಳೆಹೊಸಳ್ಳಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ‘ಮಕರೋತ್ಸವ’ ಸಾಂಸ್ಕೃತಿಕ ಕಾರ್ಯಕ್ರಮ
ಹಾಸನದ ಮೊಸಳೆಹೊಸಹಳ್ಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ 5ನೇ ವರ್ಷದ ಸಾಂಸ್ಕೃತಿಕ ಮತ್ತು ಕ್ರೀಡಾ ಮಹೋತ್ಸವ ‘ಮಕರೋತ್ಸವ-2024’ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ಛಾಯಾಗ್ರಾಹಕರನ್ನು ಗೌರವದಿಂದ ಕಾಣಿ
ಜಗತ್ತಿನಲ್ಲಿ ಎಷ್ಟೇ ಪ್ರಭಾವಶಾಲಿಯಾದ ವ್ಯಕ್ತಿಯನ್ನು ಸ್ಮೈಲ್ ಪ್ಲೀಸ್ ಅನ್ನುವ ಹಕ್ಕು ಇರುವುದು ಮಾತ್ರ ಛಾಯಾಗ್ರಾಹಕ ಎಂದು ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ನ ನಿರ್ದೇಶಕ ರಮೇಶ ಬಿದನೂರ ಹೇಳಿದರು.
ರಾಗಿ ಖರೀದಿಗೆ ವಿಳಂಬ ಖಂಡಿಸಿ ರೈತರ ಪ್ರತಿಭಟನೆ
ಕಳೆದ ಒಂದು ವಾರದಿಂದ ಖರೀದಿ ಕೇಂದ್ರದಲ್ಲಿ ರಾಗಿ ಖರೀದಿ ಮಾಡದೆ ಕುಂಟು ನೆಪ ಹೇಳುತ್ತಾ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ರಾಗಿ ಹೊತ್ತ ನೂರಾರು ಟ್ರ್ಯಾಕ್ಟರ್‌ಗಳು ನಿಂತಲ್ಲೇ ನಿಂತಿವೆ. ರೈತರು ದಿನಗಟ್ಟಲೆ ಕಾಯುತ್ತಾ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.
ವಿಧಾನ ಪರಿಷತ್‌ ಚುನಾವಣೇಲಿ ಬಿಜೆಪಿ ಅಭ್ಯರ್ಥಿಗಳ ಜಯ ಖಚಿತ: ಮಾಡಾಳು
ನೈರುತ್ಯ ವಿಧಾನ ಪರಿಷತ್ ಚುನಾವಣೆಯ ಶಿಕ್ಷಕ ಮತ್ತು ಪಧವೀಧರ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಮತದಾರರನ್ನುದ್ದೇಶಿಸಿ ತಾಲೂಕು ಬಿಜೆಪಿ ಪಕ್ಷದ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಮಾತನಾಡಿದರು.
ಸಚಿವ ನಾಗೇಂದ್ರ ರಾಜೀನಾಮೆ ನೀಡಲು ದೊಡ್ಡನಗೌಡ ಆಗ್ರಹ
ಅಧಿಕಾರಿ ಆತ್ಮಹತ್ಯೆಯಿಂದ ಕೈ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ
ಬಿಜೆಪಿ ಕೋಟೆ ಭೇದಿಸಲು ಕಾಂಗ್ರೆಸ್ ಸನ್ನದ್ಧ: ಆಯನೂರು ಮಂಜುನಾಥ
ರಾಜ್ಯದಲ್ಲಿ ಬಿಜೆಪಿ ಸ್ವಲ್ಪವಾದರೂ ಬೆಳೆದಿದ್ದರೆ ಅದಕ್ಕೆ ವಿಧಾನ ಪರಿಷತ್ ಚುನಾವಣೆಗಳೇ ಕಾರಣ. ಆದರೆ ಪದವೀಧರ ಮತ್ತು ಶಿಕ್ಷಕರ ಪ್ರಜ್ಞಾವಂತ ಮತದಾರರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗದ ಕಾರಣ ಇತ್ತೀಚಿನ ದಿನಗಳಲ್ಲಿ ಪರಿಷತ್ ಚುನಾವಣೆಗಳಲ್ಲೂ ಸೋಲುತ್ತಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕ್ಷೇತ್ರದ ಕಾರ್ಮಿಕರು, ನೌಕರರು ಮತ್ತು ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ವಿರೋಧಿ ನಿಲುವುಗಳ ತೆಗೆದುಕೊಂಡ ಪರಿಣಾಮ ತಾವು ಅವಧಿಗೂ ಮೊದಲೇ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.
ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಲು ಜಿಲ್ಲಾಡಳಿತಕ್ಕೆ ದಸಂಸ ಆಗ್ರಹ
ಚಿಕ್ಕಮಗಳೂರು, ನರಸಿಂಹರಾಜಪುರ ತಾಲೂಕಿನ ಸೂಸಲವಾನಿ ಗ್ರಾಮದಲ್ಲಿರುವ ಆದಿ ಕರ್ನಾಟಕ ಸಮುದಾಯದ ಕುಟುಂಬಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಸರ್ಕಾರಿ ಗೌರವದೊಂದಿಗೆ ಕಕ್ಕೇರಿ ಯೋಧನ ಅಂತ್ಯಕ್ರಿಯೆ
ರಸ್ತೆ ಅಪಘಾತದಲ್ಲಿ ಯೋಧ ಮಂಜುನಾಥ ಶಿವಾನಂದ ಅಂಬಡಗಟ್ಟಿ ಸಾವು ಹಿನ್ನೆಲೆಯಲ್ಲಿ ಸ್ವಗ್ರಾಮ ಕಕ್ಕೇರಿಯಲ್ಲಿ ಅಂತಿಮ ವಿದಾಯ ನಡೆಯಿತು.
ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಿದ್ಧತೆ ಮಾಡಿಕೊಳ್ಳಿ
ಪ್ರಸಕ್ತ ಸಾಲಿನಲ್ಲಿ ಮುಂಗಾರು ಉತ್ತಮವಾಗಿ ಆಗುವ‌ ಮುನ್ಸೂಚನೆ ಇದ್ದು, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿವುವದರ ಮೂಲಕ ಸಂಭವನೀಯ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದರು.
‘ಸ್ಕೂಲ್ ಲೀಡರ್’ ಕನ್ನಡ ಮಕ್ಕಳ ಚಲನಚಿತ್ರದ ಚಿತ್ರೀಕರಣ ಮುಕ್ತಾಯ
ಕಟಪಾಡಿಯ ಎಸ್.ವಿ.ಎಸ್. ಪ್ರೌಢಶಾಲೆಯನ್ನು ಕೇಂದ್ರವಾಗಿರಿಸಿಕೊಂಡು ಚಿತ್ರ ತಂಡವು ಸುಮಾರು ೩೫ ದಿನಗಳ ಚಿತ್ರೀಕರಣವನ್ನು ಎರಡು ಹಂತಗಳಲ್ಲಿ ನಡೆಸಿದೆ. ಶೇ.೯೦ರಷ್ಟು ಭಾಗವನ್ನು ಒಂದೇ ಶಾಲೆಯಲ್ಲಿ ಚಿತ್ರೀಕರಣಗೊಳಿಸಲಾಗಿದೆ ಎಂದು ಚಿತ್ರತಂಡವು ತಿಳಿಸಿದೆ.
  • < previous
  • 1
  • ...
  • 10691
  • 10692
  • 10693
  • 10694
  • 10695
  • 10696
  • 10697
  • 10698
  • 10699
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved