• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿನಾಯಿಗಳ ನಿಯಂತ್ರಣಕ್ಕೆ ಕಾರ್ಯೋನ್ಮುಖರಾಗಿ: ಡಾ. ವಿಜಯಮಹಾಂತೇಶ ದಾನಮ್ಮನವರ
ಅನಿಯಂತ್ರಿತ ನಾಯಿಗಳ ಸಂತಾನ ಉತ್ಪತ್ತಿಯಿಂದ ಜಿಲ್ಲೆಯಲ್ಲಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಜನರು ಮನೆಯಿಂದ ಹೊರ ಬರುವುದಕ್ಕೂ ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಹಾನಗಲ್ಲ ತಾಲೂಕಿನ 68 ಅಂಗನವಾಡಿಗಳಿಗಿಲ್ಲ ಸ್ವಂತ ಕಟ್ಟಡ!
ಅಂಗನವಾಡಿಗಳ ನಿರ್ವಹಣೆ ಮಾಡುವ ಅಧಿಕಾರಿಗಳಿಗೆ ಒಂದು ಸರ್ಕಾರಿ ವಾಹನವೂ ಇಲ್ಲ. 16 ಅಂಗನವಾಡಿಗಳಿಗೆ ಕಾರ್ಯಕರ್ತೆಯರು, 17 ಅಂಗನವಾಡಿಗಳಿಗೆ ಸಹಾಯಕಿಯರ ನೇಮಕವಾಗಿಲ್ಲ ಎನ್ನುವುದು ಅಷ್ಟೇ ಸತ್ಯ.
ಗರ್ಭಿಣಿಯರ ನೋಂದಣಿ ವಿಳಂಬವಾಗದಂತೆ ನಿಗಾ ವಹಿಸಿ: ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ
ತಾಲೂಕು ಆರೋಗ್ಯಾಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ, ಗರ್ಭಿಣಿಯರು, ಬಾಣಂತಿಯರು, ಶಿಶುಗಳ ಆರೋಗ್ಯದ ಬಗ್ಗೆ ವಿಚಾರಣೆ ಮಾಡಬೇಕು.
ಡಿ. 19ರಿಂದ ಡೆವಲಪರ್ಸ್‌ ಕಟ್ಟಡ ಸಾಮಗ್ರಿಗಳ ಬೃಹತ್ ಪ್ರದರ್ಶನ
ಅವಳಿನಗರದಲ್ಲಿ ಸರ್ವ ರೀತಿಯ ಅಭಿವೃದ್ಧಿ ಆಗುತ್ತಿರುವುದು ಕಣ್ಣಿಗೆ ಕಾಣುತ್ತಿದೆ. ವಲಸೆ ಹೆಚ್ಚಾದಂತೆ ಮನೆ ಮತ್ತು ವಾಣಿಜ್ಯ ನಿವೇಶನಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಈ ಪ್ರದರ್ಶನವನ್ನು ಅದಕ್ಕೆ ಪೂರಕವಾಗಿ ಆಯೋಜಿಸಲಾಗಿದೆ.
ಅಮೇರಿಕಾದ ಆಯುರ್ವೇದ ಸಮ್ಮೇಳನಕ್ಕೆ ಡಾ. ಪ್ರಶಾಂತ ಅವರಿಗೆ ಆಹ್ವಾನ
ಸೆ. 27, 28ರಂದು ಸಮ್ಮೇಳನ ನಡೆಯಲಿದ್ದು, ಇದರಲ್ಲಿ “ಮರ್ಮ” ಚಿಕಿತ್ಸೆ ಅಂದರೆ “ಮರ್ಮ ಥೆರಿಪಿ”, ನಾಡಿ ಪರೀಕ್ಷೆ ಕುರಿತು ನಡೆಯುಲಿರುವ ವಿಚಾರಗೋಷ್ಠಿ ಹಾಗೂ ರಸಾಯನ ವಿಷಯ ಮಹತ್ವ ಕುರಿತು ಮುಖ್ಯ ಭಾಷಣಕಾರರಾಗಿ ಹಾಗೂ ತಜ್ಞರಾಗಿ ಆಹ್ವಾನಿತರಾಗಿದ್ದಾರೆ.
ವಿದ್ಯಾರ್ಥಿಗಳು ದೊಡ್ಡ ಗುರಿ ಹೊಂದಿ ಜೀವನದಲ್ಲಿ ಸಫಲರಾಗಲಿ: ನಿರಾಣಿ
ಸಮಾಜದಲ್ಲಿ ಬಡ ಕುಟುಂಬಳಿಂದ ಬಂದ ಅನೇಕ ಜನ ಸಾಧನೆ ಮಾಡಿ ಜಗತ್ತೇ ತಮ್ಮತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ಪೋಸಿಸ್‌ನ ಸುಧಾ ಮೂರ್ತಿ, ವಿಜಯಾನಂದ ಸಂಕೇಶ್ವರ, ಕಿರಣ ಮಜುಂದಾರ ಅವರು ಸಾಮಾನ್ಯ ಬಡಕುಟುಂಬ‍ಗಳಿಂದ ಬಂದವರೇ. ಅವರು ಶ್ರಮಪಟ್ಟು, ಹಗಲಿರುಳು ದುಡಿದು ಸಮಾಜದಲ್ಲಿ ಹೆಸರು ಗಳಿಸಿದ್ದಾರೆ.
ಏಕತಾ ಸಮಾವೇಶಕ್ಕೂ ಪಂಚಮಸಾಲಿಗಳಿಗೂ ಸಂಬಂಧವಿಲ್ಲ
ಪಂಚಮಸಾಲಿ ಪೀಠಗಳು, ಪಂಚಮಸಾಲಿ ಸಂಘ ಏನು ಹೇಳುತ್ತದೆಯೋ ಅದನ್ನು ಸಮಾಜದ ಜನ ಪಾಲಿಸಬೇಕು. ಸಮಾಜದ ಜನರು ಜಾತಿ ಗಣತಿ ವೇಳೆ ಧರ್ಮ ಕಾಲಂನಲ್ಲಿ ಹಿಂದೂ; ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದೇ ನಮೂದಿಸಬೇಕು.
ಹುಲಿಗೆಮ್ಮ ದೇವಸ್ಥಾನದಲ್ಲಿ ನಾಳೆಯಿಂದ ದಸರಾ ಮಹೋತ್ಸವ
ಮುನಿರಾಬಾದ್‌ನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಸೆ. 22ರಿಂದ 10 ದಿನಗಳ ಕಾಲ ನಡೆಯುವ ದಸರಾ ಮಹೋತ್ಸವದಲ್ಲಿ ದೇವಸ್ಥಾನದ ವತಿಯಿಂದ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.
ರಂಗಭೂಮಿಗೆ ಬಿ.ವಿ ಕಾರಂತರ ಕೊಡುಗೆ ಅಪಾರ: ಕೈವಲ್ಯಕುಮಾರ
ರಂಗಭೂಮಿಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಮೂಲಕ ಹಲವಾರು ನಾಟಕಗಳನ್ನು ಹಾಗೂ ಕಲಾವಿದರಿಗೆ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟಿದ್ದಾರೆ. ವಿಶೇಷವಾಗಿ ಸಂಗೀತವನ್ನು ಹೆಚ್ಚಾಗಿ ಬಳಸಿ ನಾಟಕಗಳನ್ನು ನೋಡುಗರಿಗೆ ತಲುಪಿಸುತ್ತಿದ್ದರು.
ಯೂಟ್ಯೂಬರ್‌ ನಂಬಿಕೆ ದ್ರೋಹ ಮಾಡಿದ್ದಾನೆ: ಯುವತಿ ತಾಯಿಯ ಆರೋಪ
ಮೊದ-ಮೊದಲು ರೀಲ್ಸ್‌ ಮಾಡಲು ಮಗಳನ್ನು ಕರೆದುಕೊಂಡು ಹೋಗುತ್ತಿದ್ದನು. ದುಡಿಯಲು ಹುಬ್ಬಳ್ಳಿಗೆ ಬಂದು ಜೀವನ ನಡೆಸುತ್ತಿದ್ದ ನಮಗೆ ಮಗಳು ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದ್ದಾಳೆ ಎಂದುಕೊಂಡಿದ್ದೆವು. ಆದರೆ, ಮಗಳನ್ನು ನಂಬಿಸಿ ನಮಗೂ ಮೋಸ ಮಾಡಿ ಆತ ಮಗಳನ್ನು ಕರೆದುಕೊಂಡು ಹೋಗಿದ್ದಾನೆ.
  • < previous
  • 1
  • ...
  • 1066
  • 1067
  • 1068
  • 1069
  • 1070
  • 1071
  • 1072
  • 1073
  • 1074
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved