• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮದ ಆಧಾರದ ಮೇಲೆ ಮೀಸಲಾತಿ ಆರೋಪ: ಬಿಜೆಪಿ ಆಕ್ರೋಶ
ಹಿಂದುಳಿದ ವರ್ಗದವರ ಮೀಸಲಾತಿ ಸಂವಿಧಾನ ಬದ್ಧ ಹಕ್ಕಾಗಿದ್ದು ಇದನ್ನು ಕಸಿಯುವ ಪ್ರಯತ್ನವನ್ನು ಬಿಜೆಪಿ ಪಕ್ಷ ವಿರೋಧಿಸುತ್ತದೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ ಸರ್ಕಾರ ಇದೇ ಮಾದರಿಯ ಮೀಸಲಾತಿ ತರಲು ಯೋಜನೆ ರೂಪಿಸಿದೆ, ಹಾಗೊಮ್ಮೆ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಸಿದು ಮುಸ್ಲಿಮರಿಗೆ ನೀಡಿದರೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಜಾತಿಗಳಿಗೆ ಅನ್ಯಾಯವಾಗಲಿದೆ.
ಪೋಷಕರು ಮಕ್ಕಳ ಬೆಳವಣಿಗೆಗಾಗಿ ಪ್ರೋತ್ಸಾಹಿಸುವ ಗುಣ ಬೆಳೆಸಿಕೊಳ್ಳಬೇಕು: ಬಿ.ವಿ.ಅಶೋಕ್
ಬೀರೂರು, ಪ್ರತಿಭೆ ಯಾರ ಸ್ವತ್ತೂ ಅಲ್ಲ, ಆದರೆ ಅದನ್ನು ಗುರುತಿಸುವುದು ಮುಖ್ಯ. ಪೋಷಕರು ತಮ್ಮ ಮಕ್ಕಳ ಬೆಳವಣಿಗೆಗಾಗಿ ಪ್ರೋತ್ಸಾಹಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಶ್ರೀ ಜಗದ್ಗುರು ಪುರುಷೋತ್ತಮಾನಂದ ಸ್ವಾಮಿ ಎಜುಕೇಷನ್ ಟ್ರಸ್ಟ್‌ ಅಧ್ಯಕ್ಷ ಬಿ.ವಿ.ಅಶೋಕ್ ಹೇಳಿದರು.
ಅಕ್ರಮ ಮರಳು ಸಾಗಾಟ ತಡೆಗೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಸುಶೀಲಾ
ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಮರಳು ಮಾನಿಟರಿಂಗ್ ನಿಯಂತ್ರಣ ಸಮಿತಿ ಸಭೆ ನಡೆಯಿತು.
ನರೇಗಾ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಕಾರ್ಮಿಕ ಸಾವು
ಲಿಂಗಸುಗೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಹಾಗೂ ಅಭಿವೃದ್ಧಿ ಅಧಿಕಾರಿ ಪ್ರವೀಣ ಕುಮಾರ ಪಾಟೀಲ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ
ನಿಗದಿತ ದರದಲ್ಲಿ ಗುಣಮಟ್ಟದ ಬಿತ್ತನೆ ಬೀಜ ಮಾರಾಟ ಮಾಡಿ: ಶಾಂತಮಣಿ
ರಾಣಿಬೆನ್ನೂರು ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಪರಿಕರ ಮಾರಾಟಗಾರರ ಸಭೆ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ಕುರಿತು ಸಭೆ ಆಯೋಜಿಸಲಾಗಿತ್ತು.
ಮುದ್ದಂಡ ಹಾಕಿ ಹಬ್ಬ: ಕೊಡವ ಹಾಕಿ ಅಕಾಡೆಮಿ ‘ಹಕ್ಕೋಲೆ’ ಹಸ್ತಾಂತರ
ಮಡಿಕೇರಿ ಹೊರ ವಲಯದ ಕರವಲೆ ಶ್ರೀ ಭಗವತಿ ಮಹಿಷ ಮರ್ದಿನಿ ದೇವಾಲಯದಲ್ಲಿ ಮುದ್ದಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿ ಹಾಕಿ ಹಬ್ಬದ ಯಶಸ್ಸಿಗಾಗಿ ಪ್ರಾರ್ಥಿಸಿದರು. 2025ರಲ್ಲಿ ಹಾಕಿ ಹಬ್ಬ ನಡೆಸಲು ಮುದ್ದಂಡ ಕುಟುಂಬಕ್ಕೆ ಕೊಡವ ಹಾಕಿ ಅಕಾಡೆಮಿ ಅಧಿಕೃತವಾಗಿ ಹಕ್ಕೋಲೆ (ಹಕ್ಕುಪತ್ರ) ನೀಡುವ ಮೂಲಕ ಶುಭ ಹಾರೈಸಿತು.
ರಸ್ತೆಯಲ್ಲಿನ ವಿದ್ಯುತ್ ಕಂಬ ತೆರವುಗೊಳಿಸಿ: ಸಾರ್ವಜನಿಕರಿಂದ ಮನವಿ
ನಮ್ಮ ಸರ್ಕಾರ ರಾಜ್ಯದಲ್ಲಿ ಆಧಿಕಾರಕ್ಕೆ ಬರುತ್ತಿದ್ದಂತೆ ಸಾಗರ-ತೀರ್ಥಹಳ್ಳಿ ಸಂಪರ್ಕದ ರಾಜ್ಯ ಹೆದ್ದಾರಿ-26 ರಲ್ಲಿನ ವಿನಾಯಕ ವೃತ್ತದಿಂದ ಎಪಿಎಂಸಿ ಬಳಿಯ ಒಂದು ಕಿ.ಮೀ. ದ್ವಿಪಥ ರಸ್ತೆ ಕಾಮಗಾರಿಗೆ ₹485 ಕೋಟಿ ಹಣ ಬಿಡುಗಡೆಗೊಳಿಸಿದ್ದು, ಇನ್ನೊಂದು ವಾರದೊಳಗೆ ಸಾಗರ ರಸ್ತೆಯ ದ್ವಿಪಥ ರಸ್ತೆಯ ಡಾಂಬರೀಕರಣ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಅಭಿವೃದ್ಧಿ ಚಿಂತನೆಯಿಲ್ಲದ ಕಾಂಗ್ರೆಸ್‌ನಿಂದ ಗ್ಯಾರಂಟಿ ಭಜನೆ: ಪ್ರತಾಪಸಿಂಹ ನಾಯಕ್
ಕಳೆದ ಒಂದು ಅವಧಿಯನ್ನು ಹೊರತು ಪಡಿಸಿ ೧೯೮೮ರಿಂದ ಈ ತನಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಮತದಾರರು ನಿರಂತರವಾಗಿ ಬಿಜೆಪಿಯನ್ನು ಬೆಂಬಲಸುತ್ತಾ ಬಂದಿದ್ದಾರೆ ಎಂದರು.
ಮುಂಗಾರು ಬಿತ್ತನೆಗೆ ಭೂಮಿ ಹದಗೊಳಿಸುತ್ತಿರುವ ರೈತ
ಕಳೆದ ವರ್ಷ ಮುಂಗಾರು, ಹಿಂಗಾರು ಮಳೆಗಳು ಬಾರದೆ ಭೀಕರ ಬರಗಾಲ ಆವರಿಸಿ ಜನ, ಜಾನುವಾರುಗಳೆಲ್ಲ ನೀರಿಗಾಗಿ ಪರಿತಪಿಸುವಂತಾಗಿತ್ತು. ಈಗಲೂ ಕುಡಿಯುವ ನೀರಿನ ಬವಣೆ ನೀಗಿಲ್ಲ
ಗೋಕರ್ಣ ಆತ್ಮಲಿಂಗಕ್ಕೆ ಸಚಿವ ಜೋಶಿ ಪೂಜೆ
ಮಂದಿರದ ಪ್ರಧಾನ ಅರ್ಚಕ ವೇ. ಅಮೃತೇಶ ಹಿರೇ, ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯ ವೇ. ಮಹಾಬಲ ಉಪಾಧ್ಯಾ ಪೂಜಾ ಕೈಂಕರ್ಯ ನೆರವೇರಿಸಿದರು.
  • < previous
  • 1
  • ...
  • 10696
  • 10697
  • 10698
  • 10699
  • 10700
  • 10701
  • 10702
  • 10703
  • 10704
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved