ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವಚ್ಛತೆಗೆ ಆದ್ಯತೆ ನೀಡಿ ಡೆಂಘೀ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ-ತಹಸೀಲ್ದಾರ್
ಹಾವೇರಿ ಜಿಲ್ಲೆಯಲ್ಲಿ ಹಾನಗಲ್ಲ ತಾಲೂಕಿನಲ್ಲಿಯೇ ಅತಿ ಹೆಚ್ಚು ೭೦ ಡೆಂಘೀ ಪ್ರಕರಣಗಳು ಕಾಣಿಸಿಕೊಂಡಿದ್ದು, ಮುಂಜಾಗೃತ ಕ್ರಮಗಳನ್ನು ಕೈಕೊಂಡು ಪಟ್ಟಣ ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಾಲೂಕು ತಹಸೀಲ್ದಾರ್ ಎಸ್. ರೇಣುಕಮ್ಮ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.
ಕಬ್ಬು ಬೀಜಕ್ಕೆ ಹೆಚ್ಚಿದ ಬೇಡಿಕೆ, ದರವೂ ದುಪ್ಪಟ್ಟು
ಜಮಖಂಡಿ ತಾಲೂಕಿನಾದ್ಯಂತ ಕಬ್ಬು ನಾಟಿ ಕೆಲಸ ಭರದಿಂದ ಸಾಗಿದೆ. ಕಬ್ಬಿನ ಬೀಜದ ಬೆಲೆ ₹ 3500 ರಿಂದ ₹ 4500ರ ಗಡಿ ದಾಟಿದೆ.
ಸ್ವಚ್ಛತೆ ಅರಿವು ಮೂಡಿಸುವುದು ಎನ್ನೆಸ್ಸೆಸ್ ಶಿಬಿರದ ಉದ್ದೇಶವಾಗಿದೆ-ಎಚ್. ಶಿವಾನಂದ
ಎನ್ನೆಸ್ಸೆಸ್ ಶಿಬಿರದ ಉದ್ದೇಶ ಸ್ವಚ್ಛತೆ ಜೊತೆಗೆ ಅದರ ಬಗ್ಗೆ ಜನರಿಗೆ ಅರಿವು ಮೂಡಿಸುವುದಾಗಿದ್ದು, ಶಿಬಿರಾರ್ಥಿಗಳು ಸಂಕುಚಿತ ಮನೋಭಾವದಿಂದ ಸೇವೆ ಮಾಡಬಾರದು ಎಂದು ಎನ್ನೆಸ್ಸೆಸ್ ಜಿಲ್ಲಾ ನೋಡಲ್ ಅಧಿಕಾರಿ ಎಚ್. ಶಿವಾನಂದ ಹೇಳಿದರು.
ಪದವೀಧರ ಕ್ಷೇತ್ರ ಗೆದ್ದು ಕಾಂಗ್ರೆಸ್ಸಿಂದ ಹೊಸ ಅಧ್ಯಾಯ: ಶಾಸಕ ಬೇಳೂರು ಗೋಪಾಲಕೃಷ್ಣ
ಪದವೀಧರ ಕ್ಷೇತ್ರದಿಂದ ಸ್ವರ್ಧಿಸಿರುವ ಆಯನೂರು ಮಂಜುನಾಥ್ ಓರ್ವ ಸಜ್ಜನ ಹಾಗೂ ವಿದ್ಯಾವಂತರಾಗಿದ್ದು, ಈ ಹಿಂದೆಯೂ ಹಲವು ಜನಪರ ಅಭಿವೃದ್ಧಿ ಕಾರ್ಯಗಳ ಮೂಲಕ ರಾಜ್ಯದ ಜನತೆಗೆ ಚಿರಪರಿಚಿತರಾಗಿದ್ದಾರೆ. ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲ ಇವರು ಎಂಥ ಸನ್ನಿವೇಶದಲ್ಲೂ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿ ಹೊಂದಿದ್ದಾರೆ.
ಸತ್ಪ್ರಜೆ ನಿರ್ಮಾಣ ತಂದೆ-ತಾಯಿ ಆದ್ಯ ಕರ್ತವ್ಯ: ಡಾ.ರಾಜಶೇಖರ ಶಿವಾಚಾರ್ಯರ
ಬೀದರ ತಾಲೂಕಿನ ಡೊಂಗರಗಿ ಗ್ರಾಮದಲ್ಲಿ ನಡೆದ ಬಾಬುರಾವ ಸಂಪಾವತಿ ಹುಣಜೆ ದಂಪತಿಯ 50ನೇ ವಿವಾಹ ವಾರ್ಷಿಕೋತ್ಸವದಲ್ಲಿ ಡಾ.ರಾಜಶೇಖರ ಸ್ವಾಮಿ ಗೋರ್ಟಾರನ್ನು ಅಭಿನಂದಿಸಲಾಯಿತು.
ವಿದೇಶಕ್ಕಿಂತ ಭಾರತದ ಬಹುಭಾಷಾ ಸಂಸ್ಕೃತಿ ಭಿನ್ನ: ಪ್ರೊ. ಪ್ರಮೋದ್ ಪಾಂಡೆ
ಇಂಗ್ಲಿಷ್ ಭಾಷೆಯು ಭಾರತದಲ್ಲಿ ಭಾರತೀಯ ಇಂಗ್ಲಿಷ್ ಆಗಿ ಪರಿವರ್ತನೆಗೊಳ್ಳುತ್ತಿದೆ. ಧ್ವನಿಯ ಮೂಲಕ ತಮಿಳು, ಮಲೆಯಾಳಿ ಇಂಗ್ಲಿಷ್ ಆಗಿಯೂ ಅದನ್ನು ನೋಡಬಹುದು. ಸ್ಥಳೀಯ ಭಾಷೆ ಮತ್ತು ಇಂಗ್ಲಿಷ್ಅನ್ನು ಒಂದೇ ಭಾಷೆಯಂತೆ ಮಾತನಾಡುತ್ತಾರೆ.
ಅಧ್ಯಯನದಲ್ಲಿ ನಿರ್ದಿಷ್ಟ ಗುರಿ, ಏಕಾಗೃತೆ ಅಗತ್ಯ: ಪ್ರೊ.ಆರ್. ಆರ್. ಬಿರಾದಾರ
ಬಾಗಲಕೋಟೆಯ ಬ.ವಿ.ವಿ ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆಯಿಂದ ವಿಕಸಿತ ಭಾರತ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಋತುಸ್ರಾವ ಆದಾಗ ಸ್ವಚ್ಛತೆಗೆ ಆದ್ಯತೆ ನೀಡಿ: ಡಾ.ಶಿವಕುಮಾರ್
ಹದಿಹರೆಯದ ಹೆಣ್ಣುಮಕ್ಕಳಲ್ಲಿ ಋತುಸ್ರಾವ ಎನ್ನುವುದು ಸಹಜವಾದ ಪ್ರಕ್ರಿಯೆಯಾಗಿದೆ. ಋತುಸ್ರಾವ ಆದಾಗ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಸೋಂಕು ರೋಗಗಳಿಂದ ಸುರಕ್ಷಿತವಾಗಿರಬಹುದು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಶಿವಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಮತ ಎಣಿಕೆ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ
ಜಿಲ್ಲಾದ್ಯಂತ ಜೂನ್ 3ರ ಸಂಜೆ 6ರಿಂದ ಜೂನ್ 4ರ ಮಧ್ಯರಾತ್ರಿ 12ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ.
ಉದ್ಯಮ ಬೆಳೆಸುವುದೆಂದರೆ ಉದ್ಯಾನವನ ಬೆಳೆಸಿದಂತೆ
ಉದ್ಯಮವನ್ನು ಬೆಳೆಸುವುದೆಂದರೆ ಉದ್ಯಾನವನವನ್ನು ಬೆಳೆಸಿದಂತೆ. ತಾಳ್ಮೆ, ಪ್ರೀತಿ, ಶಿಸ್ತು, ಕಾಳಜಿ, ನಂಬಿಕೆ ಇರಬೇಕು ಎಂದು ಕೈಗಾರಿಕೋದ್ಯಮಿ ಎಚ್. ಜಿ. ಚಂದ್ರಶೇಖರ್ ಹೇಳಿದರು.
< previous
1
...
10703
10704
10705
10706
10707
10708
10709
10710
10711
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ