• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಬದುಕು ಕಸಿದ ಸಂಸದ ಪ್ರಜ್ವಲ್‌ ರೇವಣ್ಣ
ರಾಜ್ಯದಲ್ಲಿ 2019ರಲ್ಲಿ 12 ಲಕ್ಷ ಮಕ್ಕಳ ವೇಶ್ಯಾವಾಟಿಕೆಯ ಪ್ರಕರಣಗಳಿದ್ದರೂ ಕೇವಲ 529 ಪ್ರಕರಣ ಮಾತ್ರ ಸರ್ಕಾರಿ ಕಡತದಲ್ಲಿ ದಾಖಲಾಗಿವೆ. ಇದು ಸರ್ಕಾರದ ಧೋರಣೆ ತಿಳಿಸುತ್ತದೆ.
ಸಮಗ್ರ ಅಭಿವೃದ್ಧಿಗೆ ಪ್ರಜಾ ಪ್ರಣಾಳಿಕೆ ಬಿಡುಗಡೆ
ವಿಜಯನಗರ ನಾಗರಿಕರ ವೇದಿಕೆ ವತಿಯಿಂದ ಬಳ್ಳಾರಿ ಲೋಕಸಭೆ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ಪ್ರಜಾ ಪ್ರಣಾಳಿಕೆ ಬಿಡುಗಡೆಗೊಳಿಸಲಾಗಿದೆ.
ಜ್ಞಾನ ಹೊಂದಿದವನೇ ನಿಜವಾದ ಶ್ರೀಮಂತ
ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಮಂಗಳವಾರ ನೂತನ ಪದ್ಮಾವತಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯವನ್ನು ಐನಾಪುರ ಗುರುದೇವಾಶ್ರಮದ ಬಸವೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಿ ಮಾತನಾಡಿದರು.
ಕಾವೇರಿ ಹೋರಾಟಕ್ಕೆ ಪ್ರತ್ಯೇಕ ಕಾನೂನು ವಿಭಾಗ ಅಗತ್ಯ
ರಾಮನಗರ: ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ 2017ರಲ್ಲಿ ನೀಡಿರುವ ಐತೀರ್ಪು 2033ಕ್ಕೆ ಮುಕ್ತಾಯವಾಗಲಿದೆ. ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕಾನೂನಾತ್ಮಕವಾಗಿ ಹೋರಾಟ ನಡೆಸುವುದಕ್ಕಾಗಿ ಒಂದು ಕಾನೂನು ವಿಭಾಗದ ಅವಶ್ಯಕತೆ ಇದೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಕಾವೇರಿ ಒಂದು ಐತಿಹಾಸಿಕ ಹಿನ್ನೋಟ ಕೃತಿಯ ಲೇಖಕ ಸಿ.ಚಂದ್ರಶೇಖರ್ ಸಲಹೆ ನೀಡಿದರು.
₹1.89 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಜಪ್ತಿ
ಇಂಡಿ: ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಡಲಾಗಿದ್ದ ಅಡ್ಡೆಯ ಮೇಲೆ ಆಹಾರ ಇಲಾಖೆಯ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಹಾಗೂ ಪೊಲೀಸರು ದಾಳಿ ನಡೆಸಿದ್ದು, ಲಕ್ಷಾಂತರ ಮೌಲ್ಯದ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಪ್ರಾಚೀನ ಕಾಲದಿಂದ ಅಸ್ಥಿತ್ವದಲ್ಲಿರುವ ಭಿತ್ತಿಚಿತ್ರ ಕಲೆ
ವಿಶ್ವದಲ್ಲಿ ಭಿತ್ತಿಚಿತ್ರ ಕಲೆ ಬಹಳ ಪುರಾತನವಾದುದು. ಭಾರತದಲ್ಲಿ ಕೂಡ ಇತ್ತು. ಮಾನವರು ಅಕ್ಷರ ಕಲಿತು ಗ್ರಂಥ ಬರೆಯಲು ಆರಂಭಿಸುವುದಕ್ಕಿಂತ ಪೂರ್ವದಲ್ಲಿ ಅದು ಜನರನ್ನು ತಲುಪಲು ಮಾಧ್ಯಮ ಆಗಿತ್ತು ಎಂದು ದೃಶ್ಯ ಕಲಾ ಮಹಾವಿದ್ಯಾಲಯದ ಬೋಧನಾ ಸಹಾಯಕ ದತ್ತಾತ್ರೇಯ ಎನ್. ಭಟ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹುಣಸಗಿ, ಕೆಂಭಾವಿಯಲ್ಲಿ ಡಿಸಿಸಿ ಬ್ಯಾಂಕ್ ಆರಂಭಿಸಲು ಆಗ್ರಹ
ಸುರಪುರ ನಗರದ ಡಿಸಿಸಿ ಬ್ಯಾಂಕ್ ಕಚೇರಿ ಎದುರು ಹುಣಸಗಿ ಮತ್ತು ಕೆಂಭಾವಿಯಲ್ಲಿ ನೂತನ ಡಿಸಿಸಿ ಶಾಖೆಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ಸದಸ್ಯರು ಪ್ರತಿಭಟಿಸಿದರು.
ಬಿಜೆಪಿ ರಾಷ್ಟ್ರೀಯವಾದದಿಂದ ಜಾತಿವಾದಕ್ಕೆ ತಿರುಗಿದೆ: ಈಶ್ವರಪ್ಪ
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ರಾಜ್ಯದ ಬಿಜೆಪಿ ಈಗ ರಾಷ್ಟ್ರೀಯವಾದದಿಂದ ಲಿಂಗಾಯತ ಜಾತೀಯವಾದದ ಕಡೆ ತಿರುಗುತ್ತಿದೆ. ಯಡಿಯೂರಪ್ಪ, ವಿಜಯೇಂದ್ರ ಹಿಂದೆ ಸುತ್ತುವವರಿಗೆ ಪಕ್ಷದಲ್ಲಿ ನೆಲೆ ಸಿಗುತ್ತಿದೆ. ಜನಸಂಘದ, ಆರ್.ಎಸ್.ಎಸ್. ತಪಸ್ಸು ಈ ಕುಟುಂಬಕ್ಕೆ ಬಲಿಯಾಗಿದೆ ಎಂದು ಆರೋಪಿಸಿದರು.
ಮಾಹೆಯಲ್ಲಿ ಮುಕ್ತ ಕಲೆ, ಸಾಮಾಜಿಕ ವಿಜ್ಞಾನಗಳ ಅಧ್ಯಯನ: ಡಾ.ಮಧು ವೀರರಾಘವನ್
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್‌ನ ‘ಸರ್ವೋದಯ’ ವಾರ್ಷಿಕೋತ್ಸವ ಮತ್ತು ಸಮ್ಮೇಳನ ನಡೆಯಿತು. ಮಾಹೆ ವಿಶ್ವವಿದ್ಯಾಲಯದ ಸಹಕುಲಪತಿ ಡಾ. ಮಧು ವೀರರಾಘವನ್ ಉದ್ಘಾಟಿಸಿದರು.
ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಕರ್ತವ್ಯ
ಮಕ್ಕಳ ಹಕ್ಕುಗಳ ರಕ್ಷಣೆ ಕಾರ್ಯಾಗಾರದಲ್ಲಿ ನ್ಯಾಯವಾದಿ ದಾನೇಶ ಅವಟಿ ಮಾತನಾಡಿದರು.
  • < previous
  • 1
  • ...
  • 10705
  • 10706
  • 10707
  • 10708
  • 10709
  • 10710
  • 10711
  • 10712
  • 10713
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved