• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಬಾರಿ ಕಟ್ಟಿಮಠದಲ್ಲಿ ಶಕ್ತಿ ಕಲ್ಪನೆಯಲ್ಲಿ ದೇವಿಯ ಆರಾಧನೆ
ಕಿತ್ತೂರು ಸಂಸ್ಥಾನ ಮಠದೊಂದಿಗೆ ಸಂಪರ್ಕ ಹೊಂದಿದ್ದ ಕಟ್ಟಿಮಠ ಮನೆತನಕ್ಕೆ ಪುರಾತನ ಇತಿಹಾಸವಿವೆ. ಈ ಕುಟುಂಬದ ಕಾರ್ತಿಕ್‌ ಎಂಬುವರು ಕಳೆದ 16 ವರ್ಷಗಳಿಂದ ತಮ್ಮ ಮನೆತನದ ಸಂಪ್ರದಾಯ ಮುಂದುವರೆಸಿಕೊಂಡು ಬಂದಿದ್ದಾರೆ.
ಕಲ್ಯಾಣ ಕರ್ನಾಟಕದ‌ ಮಕ್ಕಳಲ್ಲಿ ವಿಶೇಷ ಸೃಜನಶೀಲತೆ ಇದೆ: ನಳಿನ್‌ ಅತುಲ್‌
ಕಲ್ಯಾಣ ಕರ್ನಾಟಕದ‌ ಮಕ್ಕಳಲ್ಲಿ ವಿಶೇಷ ಸೃಜನಶೀಲತೆ ಇದೆ.
ಎರಡನೆ ಹಂತದಲ್ಲಿ ಕಲಘಟಗಿಯ 107 ಕೆರೆಗಳಿಗೆ ಬೇಡ್ತಿ ನೀರಿನ ಭಾಗ್ಯ
ಕಲಘಟಗಿ ತಾಲೂಕಿನ 75 ಗ್ರಾಮಗಳ 107 ಕೆರೆಗಳಿಗೆ ಬೇಡ್ತಿ ನದಿಯಿಂದ ನೀರು ತುಂಬಿಸುವ 02ನೇ ಹಂತದ ಕಾಮಗಾರಿಗೆ ಸಚಿವ ಸಂಪುಟವು ಇತ್ತೀಚೆಗೆ ಅನುಮೋದನೆ ನೀಡಿದ್ದು, ಕಲಘಟಗಿ ತಾಲೂಕಿನ ಈ ಗ್ರಾಮಗಳ ಜನರಿಗೂ ಸಂತಸ ತಂದಿದೆ.
ಕೃಷಿಯಲ್ಲಿ ಯಾಂತ್ರಿಕರಣ ಅಳವಡಿಸಿಕೊಳ್ಳಿ: ಡಾ. ದೇಸಾಯಿ
ಎಂಜಿನೀಯರಿಂಗ್ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರದಲ್ಲಿ ಬೆಳೆಯುವ ಸಾಮರ್ಥ್ಯ ಹೊಂದಿದ್ದಾರೆ. ಕೃಷಿಯಲ್ಲಿ ಯಾಂತ್ರೀಕರಣ ಅಳವಡಿಸಿಕೊಂಡಲ್ಲಿ ಉತ್ಪಾದಕತೆಯಲ್ಲಿ ಹೆಚ್ಚಳವಾಗಲಿದೆ. ಪೂರಕವಾಗಿ ನವೀಕರಿಸಬಹುದಾದ ಇಂಧನಗಳ ಬಳಕೆಯ ಅಗತ್ಯವೂ ಇದೆ.
ಜಾತಿ ಗಣತಿ ಕುರಿತು ಲಿಂಗಾಯತರಲ್ಲಿ ಬಿಕ್ಕಟ್ಟು ಪ್ರದರ್ಶನ

ರಾಜ್ಯ ಸರ್ಕಾರದಿಂದ ಸೆ.22ರಿಂದ ನಡೆಸುತ್ತಿರುವ ಜಾತಿ ಗಣತಿ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ ನಡೆಸಿದ ಬಳಿಕವೂ ಸಮುದಾಯದ ಜನರಲ್ಲಿ ಗಣತಿಯ ವೇಳೆ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನೆಂದು ಬರೆಸಬೇಕು ಎಂಬ ಗೊಂದಲ ಮುಂದುವರೆದಿದೆ.  

ಜಿಲ್ಲೆಯಲ್ಲಿ ರಪ್ತು ಯೋಗ್ಯ ಬೆಳೆ ಬೆಳೆಯಲಾಗುತ್ತಿದೆ
ಜಿಲ್ಲೆಯಲ್ಲಿ ರಪ್ತು ಯೋಗ್ಯ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಸಹಕಾರ ತತ್ವದ ಆಧಾರದಲ್ಲಿ ವಿಶೇಷವಾಗಿ ಯುವ ರೈತರು ಇದರ ಪ್ರಯೋಜನ ಪಡೆದುಕೊಂಡು ಜಿಲ್ಲೆಯಿಂದ ತೆಂಗು, ದಾಳಿಂಬೆ, ಮಾವು, ಹುಣಸೆ ಮುಂತಾದ ಬೆಳೆಗಳ ಉತ್ಪನ್ನಗಳ ರಪ್ತು ಕೈಗೊಳ್ಳಬೇಕೆಂದು ಜಿ.ಪಂ. ಸಿಇಒ ಪ್ರಭು ಸಲಹೆ ನೀಡಿದರು.
ಹ್ಯಾಕಥಾನ್ ಎಂಬುದು ಎರಡು ಪದಗಳ ಸಂಯೋಜನೆ
ಹ್ಯಾಕಥಾನ್ ಎಂದರೆ ನಿರ್ದಿಷ್ಟ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಜನರು ತಂಡಗಳಾಗಿ ಸೇರಿ ಕಡಿಮೆ ಸಮಯದಲ್ಲಿ ಕೆಲಸ ಮಾಡುವ ಸ್ಪರ್ಧಾತ್ಮಕ ಕಾರ್ಯಕ್ರಮವಾಗಿದೆ ಎಂದು ನಗರದ ಕಲ್ಪತರು ವಿದ್ಯಾಸಂಸ್ಥೆಯ ಖಜಾಂಚಿ ಟಿ.ಎಸ್. ಶಿವಪ್ರಸಾದ್ ತಿಳಿಸಿದರು.
ಗೊರೂರರ ಬದುಕು ಬರಹ ಯುವ ಪೀಳಿಗೆಗೆ ಮಾದರಿ
ಕನ್ನಡ ಸಾಹಿತ್ಯದ ಪ್ರಮುಖ ಸಾಹಿತಿಗಳಲ್ಲಿ ಗೊರೂರು ಒಬ್ಬರು ಗಂಭೀರ ಸಾಹಿತ್ಯ ರೂಪಿತವಾಗುತ್ತಿದ್ದ ಕಾಲಘಟ್ಟದಲ್ಲಿ ಗೊರೂರರು ತಮ್ಮ ಕಥೆ, ಕಾದಂಬರಿ ಮತ್ತು ಪ್ರಬಂಧಗಳಲ್ಲಿ ನವಿರಾದ ಹಾಸ್ಯ ತಂದ ಕನ್ನಡದ ಮೊದಲಿಗರು. ತಮ್ಮ ಕೃತಿಗಳಲ್ಲಿ ಗ್ರಾಮೀಣ ಬದುಕನ್ನು ಸೋಜಿಗದ ರೀತಿ ಕಟ್ಟಿ ಕೊಟ್ಟಿರುವ ಸ್ಮರಣೀಯ ಎಂದು ಟಿ.ಬಿ. ಜಯಚಂದ್ರ ಹೇಳಿದರು.
ಶಾಲೆಗಳ ಬಿಸಿಯೂಟಕ್ಕೆ ಸಿದ್ದಗಂಗಾ ಶ್ರೀಗಳ ದಾಸೋಹವೇ ಸ್ಪೂರ್ತಿ
ಯಾವುದೇ ಒಂದು ದೇಶದ ಅಭಿವೃದ್ಧಿಯನ್ನು ಸಂಪತ್ತು ಹಾಗೂ ಆರ್ಥಿಕತೆಯಿಂದ ನೋಡಲು ಸಾಧ್ಯವಿಲ್ಲ. ಆ ದೇಶದಲ್ಲಿರುವ ಶಿಕ್ಷಣ, ಆರೋಗ್ಯ, ಮೂಲಭೂತ ಸೌಲಭ್ಯಗಳು, ಜನರ ಜೀವನದ ಗುಣಮಟ್ಟ ನೋಡಿ ಅದರ ಅಭಿವೃದ್ಧಿಯನ್ನು ಅಳೆಯಬೇಕಾಗಿದೆ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಯೋಗಿ ಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ದಲಿತ ಕಾಲೋನಿಯ ಸರ್ಕಾರಿ ಜಾಗ ಕಬಳಿಕೆ ಹುನ್ನಾರ; ದಲಿತ ಮುಖಂಡರಿಂದ ಪ್ರತಿಭಟನೆ
ಕೆಲ ಮೇಲ್ವರ್ಗದವರು ಏಕಾಏಕಿ ಬಂದು ಸುಳ್ಳು ದಾಖಲೆ ತೋರಿಸಿ, ಇದು ನಮಗೆ ಸೇರಿದ ಜಾಗ, ನೀವು ಜಾಗ ಖಾಲಿ ಮಾಡಿ ಎಂದು ಆರಕ್ಷಕರ ಮೂಲಕ ಬೆದರಿಕೆ ಹಾಕುತ್ತಿದ್ದು, ನಾವು ಯಾವ ಬೆದರಿಕೆಗೂ ಬಗ್ಗುವುದಿಲ್ಲ. ಮೂಲ ದಾಖಲೆ ಪ್ರಕಾರ ಈ ಜಾಗವನ್ನು ತಾಲೂಕು ಆಡಳಿತ ಉಳಿಸಿಕೊಡಬೇಕು ಎಂದು ಮನವಿ ಮಾಡಿದರು.
  • < previous
  • 1
  • ...
  • 1067
  • 1068
  • 1069
  • 1070
  • 1071
  • 1072
  • 1073
  • 1074
  • 1075
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved