• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ಹೋಮಿಯೋಪಥಿ ಪ್ರಭಾವಿ:ಡಾ.ಗೀತಾ
ಮಾನಸಿಕ ರೋಗಗಳ ಚಿಕಿತ್ಸೆಯಲ್ಲಿ ಹೋಮಿಯೋಪಥಿ ಅತ್ಯಂತ ಪ್ರಭಾವಿಯಾಗಿದೆ ಹಾಗೂ ಹೋಮಿಯೋಪಥಿ ವಿಧಾನ ಸಂಪೂರ್ಣ ಸುರಕ್ಷಿತ ಹಾಗೂ ನೈಸರ್ಗಿಕವಾಗಿದೆ ಎಂದು ಧಾರವಾಡದ ಪ್ರಾಧ್ಯಾಪಕಿ ಡಾ.ಗೀತಾ ಬೊಮ್ಮನಗೌಡ ಹೇಳಿದರು.
ಅಸಮರ್ಪಕ ವಿದ್ಯುತ್‌ ಪೂರೈಕೆ ವಿರುದ್ಧ ರೈತರ ಆಕ್ರೋಶ
ದೊಡ್ಡಬಳ್ಳಾಪುರ: ಅನಿಯಮಿತ ವಿದ್ಯುತ್ ಕಡಿತ, ವಿದ್ಯುತ್ ಪರಿವರ್ತಕಗಳ (ಟಿಸಿ) ದುರಸ್ತಿ ವಿಳಂಬ ಸೇರಿದಂತೆ ವಿದ್ಯುತ್‌ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ದೊಡ್ಡಬಳ್ಳಾಪುರ ತಾಲೂಕು ಘಟಕದ ನೇತೃತ್ವದಲ್ಲಿ ತಾಲೂಕಿನ ದೊಡ್ಡಬೆಳವಂಗಲ ಬೆಸ್ಕಾಂ ಶಾಖಾ ಕಚೇರಿಯ ಮುಂದೆ ರೈತರು ಪ್ರತಿಭಟನೆ ನಡೆಸಿದರು.
ನಾಳೆ ಹಾಸನ ಚಲೋ: ಹೊ.ನ.ಪುರದಿಂದ ಎರಡು ಸಾವಿರ ಜನ ಭಾಗಿ
ಗುರುವಾರ ದಿನದಂದು ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತ ಮಹಿಳೆಯರ ಮೇಲೆ ನಡೆದಿರುವ ಅನ್ಯಾಯದ ವಿರುದ್ಧ ಜನಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ನೌಕರರು, ಸಾಹಿತಿಗಳು, ಲೇಖಕರು ಹಾಗೂ ಇತರೆ ಸಂಘಟನೆಗಳ ಸಹಕಾರದಲ್ಲಿ ಪ್ರತಿಭಟನೆಯಲ್ಲಿ ಜಿಲ್ಲೆಗೆ ಅಂಟಿರುವ ಕಳಂಕ ನಿವಾರಣೆ ಮಾಡಬೇಕು.
ಚನ್ನಗಿರಿ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಿರಿ
ಆದಿಲ್ ಎಂಬಾತನ ಸಾವಿಗೆ ಸಂಬಂಧಿಸಿದಂತೆ ಚನ್ನಗಿರಿ ಡಿವೈಎಸ್‌ಪಿ, ಸಿಪಿಐ ಹಾಗೂ ಪಿಎಸ್‌ಐ ಅವರನ್ನು ಅಮಾನತು ಮಾಡಿದ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಪೊಲೀಸ್ ಕುಟುಂಬಗಳ ಕಲ್ಯಾಣ ಸಂಘ ಅಧ್ಯಕ್ಷ ಹೊನ್ನಾಳಿ ಗುರುಪಾದಯ್ಯ ಮಠದ್ ಒತ್ತಾಯಿಸಿದ್ದಾರೆ.
ಕಾನೂನು ಪಾಲನೆ ಪ್ರತಿಯೊಬ್ಬರ ಕರ್ತವ್ಯ
ನ್ಯಾ. ಹನುಮಂತಪ್ಪ ಅಭಿಮತ : ಪೊಲೀಸ್ ಇಲಾಖೆಯಿಂದ ಮಾಧ್ಯಮ-ಪೊಲೀಸ್‌, ಕಾನೂನು ಕುರಿತ ಕಾರ್ಯಾಗಾರ
ವಿದ್ಯಾರ್ಥಿಗಳಿಗೆ ಅತಿಥಿ ಉಪನ್ಯಾಸಕರೇ ಆಸರೆ
ಗಜೇಂದ್ರಗಡದ ಸರ್ಕಾರಿ ಪಿಯು ಕಾಲೇಜಿನಲ್ಲಿ ಒಟ್ಟು ೧೧ ಕಾಯಂ ಉಪನ್ಯಾಸಕರಿರಬೇಕು
ಮಾಳಿ ಸಮಾಜಕ್ಕೆ ನಿಗಮ ಮಂಡಳಿ ರಚಿಸಿ
ಮಾಳಿ ಮಾಲಗಾರ ಸಮಾಜಕ್ಕೆ ಶೀಘ್ರ ನಿಗಮ ಮಂಡಳಿ ರಚನೆ ಮಾಡಿ, ಹಿಂದುಳಿದ ಸಮುದಾಯವನ್ನು ಮೇಲೆತ್ತುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಸರ್ಕಾರವನ್ನು ಒತ್ತಾಯಿಸೋಣ ಎಂದು ಸಮಾಜದ ಹಿರಿಯ ಮುಖಂಡ ಡಾ.ಸಿ.ಬಿ.ಕುಲಗೋಡ ಹೇಳಿದರು.
ರೈತರ ಅಹವಾಲು ಸ್ವೀಕರಿಸಲು ಕೌಂಟರ್ ಸ್ಥಾಪನೆ
ತಾಲೂಕಿನ ಬೆಳ್ಳಾವಿ ಹೋಬಳಿ ವ್ಯಾಪ್ತಿಯ ಸೋರೆಕುಂಟೆ, ಪಿ.ಗೊಲ್ಲಹಳ್ಳಿ, ಪುರದಕುಂಟೆ, ಗೌಡನಹಳ್ಳಿ, ಲಿಂಗನಹಳ್ಳಿ, ಗಿರಿಯನಹಳ್ಳಿ ಸೇರಿದಂತೆ 6 ಗ್ರಾಮಗಳ ಸುಮಾರು 1,722 ಎಕರೆ ವಿಸ್ತೀರ್ಣದಲ್ಲಿ ಚೆನ್ನೆ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
ವಿದ್ಯಾರ್ಥಿಗಳ ಸ್ವಾಗತಿಸಲು ಶಾಲೆಗಳು ಸಜ್ಜು
ಮಕ್ಕಳಿಗೆ ಉಚಿತವಾಗಿ ನೀಡುವ ಸಮವಸ್ತ್ರ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯಗಳಿಗೆ ತಲುಪಿದ್ದು, ಶಾಲೆಗಳಿಗೆ ಹಂಚಿಕೆಯಾಗಬೇಕಿದೆ.
ಕಾರ್ಕಳ, ಹೆಬ್ರಿ ತಾಲೂಕಲ್ಲಿ ಶಾಲೆ ಆರಂಭಕ್ಕೆ ಭರದ ಸಿದ್ಧತೆ
ಜೂನ್‌ 1ರಂದು ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ, ಸಿಹಿ ತಿನಿಸುಗಳನ್ನು ತಯಾರಿಸಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡು ಪ್ರಾರಂಭೋತ್ಸವ ಆಚರಿಸಲಾಗುತ್ತದೆ.
  • < previous
  • 1
  • ...
  • 10708
  • 10709
  • 10710
  • 10711
  • 10712
  • 10713
  • 10714
  • 10715
  • 10716
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved