• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವಿರಾರು ಯುವಕರಿಗೆ ಬದುಕು ಕಲ್ಪಿಸಿದ ಪಿ. ಜಿ. ಆರ್. ಸಿಂಧ್ಯಾ: ಹೊಸಕೋಟೆ ಪುರುಷೋತ್ತಮ್
ಇಂದಿನ ಜಾತಿ ರಾಜಕಾರಣದಲ್ಲಿ ಅತಿ ಕಡಿಮೆ ಸಂಖ್ಯೆಯ ಜನಾಂಗದ ನನಗೆ ರಾಜಕೀಯ ಶಕ್ತಿ ನೀಡಿ ಬೆಳೆಸಿ, ಪೋಷಿಸಿ ರಾಮಕೃಷ್ಣ ಹೆಗಡೆ, ಎಂ. ಪಿ. ಪ್ರಕಾಶ್, ದೇವೇಗೌಡರು, ಜೀವರಾಜ ಆಳ್ವ ಸೇರಿದಂತೆ ಹಲವು ನಾಯಕರ ಸಹಕಾರದ ಜೊತೆಗೆ ತಮ್ಮೆಲ್ಲರ ಹಾರೈಕೆಯಿಂದ ಇಡೀ ಭಾರತ ದೇಶವಲ್ಲದೆ ವಿದೇಶಿಗಳು ಸಹ ನನ್ನನ್ನು ಗುರುತಿಸಿ ಗೌರವಿಸಲು ಕಾರಣರಾದ ಈ ದೇವರುಗಳಿಗೆ ನನ್ನ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸುವುದಾಗಿ ತಿಳಿಸಿದರು,
ಏಷ್ಯನ್‌ ಓಪನ್‌ ಟೇಕ್ವಾಂಡೋ: ದೊಡ್ಡಬಳ್ಳಾಪುರಕ್ಕೆ 36 ಪದಕ
ಸಬ್‌ಜೂನಿಯರ್‌ 8 ರಿಂದ 11 ವರ್ಷದೊಳಗಿನ ವಿಭಾಗದಲ್ಲಿ ಡಿ.ಯು ನಂದನ್‌- 2 ಹಾಗೂ ಎಸ್‌.ವರ್ಷನ್‌ ತಲಾ 2 ಚಿನ್ನ, ಆರ್‌.ಹೃತಿಕ್‌ 1 ಚಿನ್ನ, 1 ಬೆಳ್ಳಿ, ಎಸ್.ದೀಕ್ಷಿತ್‌- 1 ಚಿನ್ನ, 1 ಕಂಚು, ಮನ್ವಿತ್‌ ಗೌಡ- 2 ಚಿನ್ನ, ಕೆ.ವೈ ಪರೀಕ್ಷಿತ್‌- 2 ಚಿನ್ನ, ಬಾಲಕಿಯರ ವಿಭಾಗದಲ್ಲಿ ಚಿನ್ಮಯಿ- 2 ಚಿನ್ನ, ಪಿ.ದೀಕ್ಷಾ - 1 ಬೆಳ್ಳಿ, 1 ಚಿನ್ನ, ಆರ್.ತಮನ್ನಾ- 2 ಚಿನ್ನದ ಪದಕಗಳನ್ನು ಪಡೆದಿದ್ದಾರೆ.
₹7.79 ಕೋಟಿ ವ್ಯವಹಾರ ನಡೆಸಿದ ಸೀತೂರು ವಿವಿಧೋದ್ದೇಶ ಗ್ರಾಮೀಣ ಸಹಕಾರ ಸಂಘ: ಬಿ.ಪಿ.ಮೋಹನ್
ನರಸಿಂಹರಾಜಪುರ, ಸೀತೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಕಚೇರಿ ಹಾಗೂ ವ್ಯಾಪಾರ 3 ಶಾಖೆಗಳಿಂದ ಒಟ್ಟು ₹7.79 ಕೋಟಿ ರು. ವ್ಯವಹಾರ ನಡೆಸಿದೆ ಎಂದು ಸೀತೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಬಿ.ಪಿ.ಮೋಹನ್ ತಿಳಿಸಿದರು.
ದಸರಾ : ಬೆಂಗಳೂರಿನಿಂದ KSRTC 2,300 ಹೆಚ್ಚುವರಿ ಬಸ್‌ಗಳ ಸೇವೆ
ದಸರಾ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚುವ ಕಾರಣಕ್ಕಾಗಿ ಸೆ.26ರಿಂದ ಕೆಎಸ್ಸಾರ್ಟಿಸಿಯಿಂದ 2,300 ಹೆಚ್ಚುವರಿ ಬಸ್‌ಗಳ ಸೇವೆ ನೀಡಲಾಗುತ್ತಿದೆ.
ಕುಂಟುತ್ತಿರುವ ‘ಜಲ ಜೀವನ್‌’ ಯೋಜನೆ
ತಾಲೂಕುಗಳಲ್ಲಿ ‘ಜಲ್ ಜೀವನ್ ಮಿಷನ್ ಅಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ, ಹಲವೆಡೆ ಬಳಸಿರುವ ಪೈಪ್, ನಳದ ಗುಣಮಟ್ಟದ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿವೆ. ಪೈಪ್‌ಗಳನ್ನು ನಿಗದಿತ ಆಳದಲ್ಲಿ ಹಾಕದೇ ಇರುವುದರಿಂದ ದೊಡ್ಡ ವಾಹನ ಚಲಿಸಿದರೆ ಪೈಪ್ ನೆಲದಲ್ಲೇ ಅಪ್ಪಚ್ಚಿ ಆಗುವ ಆತಂಕವೂ ಇದೆ. ಜತೆಗೆ ಪೈಪಿನ ಗಾತ್ರವೂ ಕಿರಿದಾಗಿದೆ.
ರಸ್ತೆಯಲ್ಲಿದ್ದ ಗುಂಡಿಗೆ ಪೂಜೆ ಸಲ್ಲಿಸಿ ಕೆಆರ್ ಎಸ್ ಕಾರ್ಯಕರ್ತರ ಪ್ರತಿಭಟನೆ
ಮಂಡ್ಯ ಜಿಲ್ಲಾ ಘಟಕ ಕೆಆರ್ ಎಸ್ ಪಕ್ಷದ ನೇತೃತ್ವದಲ್ಲಿ ಎನ್.ಎಚ್ - 84 ಶಿರಸಿ - ನಂಜನಗೂಡು ರಸ್ತೆಯನ್ನು ಪೂಜಿಸಿದ ಕಾರ್ಯಕರ್ತರು ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜನಾಕರ್ಷಣೆಯ ‘ಫುಡ್‌ ಕಾರ್ನಿವಾಲ್‌’
‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಸಹಯೋಗದಲ್ಲಿ ಜಾಲಹಳ್ಳಿಯ ಎಚ್‌.ಎಂ.ಟಿ. ಮೈದಾನದಲ್ಲಿ ಆಯೋಜಿಸಿರುವ ‘ಪುಡ್‌ ಕಾರ್ನಿವಾಲ್‌’ನಲ್ಲಿ ಖರೀದಿಯಲ್ಲಿ ತೊಡಗಿರುವ ಜನರು.
ಡೈವರ್ಸ್‌ ಕೇಳಿದ ಪತ್ನಿಗೆ ಕೋರ್ಟಲ್ಲಿ ಇರಿದ!
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಪತ್ನಿಗೆ ಪತಿಯೇ ಸಂಧಾನಕಾರರ ಸಮ್ಮುಖದಲ್ಲೇ ಚಾಕುವಿನಿಂದ ಇರಿದ ಘಟನೆ ದಾವಣಗೆರೆ ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆವರಣದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಮನೆಗೆಲಸದವರ ಮಂಡಳಿ ರಚನೆ, ಮಾಲೀಕರ ಮೇಲೆ ಶೇ.5 ಸೆಸ್‌?
ಮನೆ ಕೆಲಸದವರ ಕಲ್ಯಾಣಕ್ಕೆ ಮಂಡಳಿ ರಚಿಸಲು ಮುಂದಾಗಿರುವ ಸರ್ಕಾರ, ಕೆಲಸದವರ ಮಾಹಿತಿಯನ್ನು ಮಾಲೀಕರೇ ನೋಂದಣಿ ಮಾಡಿಸುವುದನ್ನು ಕಡ್ಡಾಯ ಮಾಡಲು ಚಿಂತನೆ ನಡೆಸಿದೆ. ಜತೆಗೆ ಕೆಲಸಗಾರರ ಕಲ್ಯಾಣ ಕಾರ್ಯಗಳಿಗೆ ಮಾಲೀಕರಿಂದ ಶೇ.5ರಷ್ಟು ಸೆಸ್‌ ವಸೂಲಿ ಮಾಡಲೂ ಚಂತನೆ ನಡೆಸಿದೆ.
ಮಹದಾಯಿಗೆ ಸಹಕರಿಸಿ, ಗೋವಾ ಸಚಿವರಿಗೆ ಈಶ್ವರ್‌ ಖಂಡ್ರೆ ಮನವಿ
ಉತ್ತರ ಕರ್ನಾಟಕ ಭಾಗದ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ಕಳಸಾ ಬಂಡೂರಿ (ಮಹದಾಯಿ) ಯೋಜನೆ ಅನುಷ್ಠಾನಕ್ಕೆ ಸಹಕರಿಸುವಂತೆ ಗೋವಾ ಅರಣ್ಯ ಸಚಿವ ವಿಶ್ವಜಿತ್‌ ರಾಣೆ ಅವರಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 1068
  • 1069
  • 1070
  • 1071
  • 1072
  • 1073
  • 1074
  • 1075
  • 1076
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved