• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಗಾಲ ಬಂದರೂ ಚರಂಡಿ ಸ್ವಚ್ಛತೆಯತ್ತ ಗಮನ ಹರಿಸದ ನಗರಸಭೆ
ಮಳೆಗಾಲ ಸಮೀಪಿಸಿದರೂ ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಚರಂಡಿ ದುರಸ್ತಿ, ಸ್ವಚ್ಛತೆಯತ್ತ ನಗರಸಭೆ ಅಧಿಕಾರಿಗಳು ಗಮನ ಹರಿಸಿಲ್ಲ. ನಗರದಲ್ಲಿನ ರಾಜಕಾಲುವೆ, ಚರಂಡಿಗಳಲ್ಲಿ ತ್ಯಾಜ್ಯ ತುಂಬಿ ತುಳುಕುತ್ತಿದ್ದು, ಮಳೆಯಾದರೆ ರಸ್ತೆಯಲ್ಲೇ ನೀರು ಹರಿಯುವುದು ಸಾಮಾನ್ಯವಾಗಿದೆ.
ಸೋರುವ ಶಾಲೆಗಳಿಗೆ ಮಕ್ಕಳಿಗೆ ಸ್ವಾಗತ!- ಇಂದಿನಿಂದ ಶುರು ಶಾಲೆ
ಬೇಸಿಗೆ ರಜೆಯಲ್ಲಿ ಶಾಲೆಗಳ ದುರಸ್ತಿಯನ್ನೇ ಮಾಡದ ಸರ್ಕಾರ. ಆತಂಕದಲ್ಲೇ ಶಾಲೆಗೆ ಬರುವ ಸ್ಥಿತಿ ಮಕ್ಕಳದ್ದು
ವಾರ್ಡ್‌ಗಳ ಸ್ವಚ್ಛತೆ ನಿರ್ವಹಿಸುವಲ್ಲಿ ಅಧಿಕಾರಿಗಳು ವಿಫಲ
ಪಾಂಡವಪುರ ಪುರಸಭೆ ಹಿರಿಯ ಆರೋಗ್ಯಾಧಿಕಾರಿ ಬಸವರಾಜು, ಕಿರಿಯ ಆರೋಗ್ಯಾಧಿಕಾರಿ ನಿಂಗೇಗೌಡ, ಪೌರಕಾರ್ಮಿಕರ ಮೇಸ್ತ್ರಿ ಸುಬ್ರಹ್ಮಣ್ಯ ಹಾಗೂ ಮೇಲ್ವಿಚಾರಕ ಬೀರಶೆಟ್ಟಹಳ್ಳಿ ರಮೇಶ್ ಅವರ ವಿರುದ್ಧ ಕರ್ತವ್ಯ ಲೋಪದಡಿ ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಪುರಸಭೆ ಸದಸ್ಯರು ಮುಖ್ಯಾಧಿಕಾರಿ ವೀಣಾ ಅವರಿಗೆ ಮನವಿ ಸಲ್ಲಿಕೆ.
ಮುಟ್ಟು ನೈಸರ್ಗಿಕ ಪ್ರಕ್ರಿಯೆ: ಡಾ.ಶಶಿಕಾಂತ
ಕಲಕೇರಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ದಿನದ ಅಂಗವಾಗಿ ಕಿಶೋರಿಯರಿಗೆ ಋತುಮಾನ ಆರೋಗ್ಯ ಮತ್ತು ನೈರ್ಮಲ್ಯ ಕಾರ್ಯಕ್ರಮ ನಡೆಯಿತು.
ಹಾಸನ ಚಲೋಗೆ ವಿವಿಧ ಸಂಘಟನೆಗಳ ಸಾಥ್
ಭೂಗತ ಪಾತಕಿಯಂತೆ ವಿದೇಶದಲ್ಲಿ ಎಲ್ಲೋ ಅಡಗಿ ಕುಳಿತು, ಮೇ 31ಕ್ಕೆ ಎಸ್ ಐಟಿ ಮುಂದೆ ಶರಣಾಗುವುದಾಗಿ ವಿಡಿಯೋ ಹರಿಬಿಡುತ್ತಿರುವ ವಿಕೃತಕಾಮಿ ಪ್ರಜ್ವಲ್ ರೇವಣ್ಣ ನಡೆ ಖಂಡನೀಯವಾಗಿದೆ.
ಕಾಂಗ್ರೆಸ್‌ ಪರ ಶಾಸಕ ಅಲ್ಲಂಪ್ರಭು ಪಾಟೀಲ್‌ ಬಿರುಸಿನ ಪ್ರಚಾರ
ಕಾಂಗ್ರೆಸ್‌ ಹುರಿಯಳಾಗಿ ಪುನರಾಯ್ಕೆ ಬಯಸಿ ನಿಂತಿರುವ ಡಾ. ಚಂದ್ರಶೇಖರ ಪಾಟೀಲ್‌ ಇವರಿಗೆ ಮತ ಹಾಕುವಂತೆ ಕೋರಿ ಕಲಬುರಗಿ ದಕ್ಷಿಣ ಶಾಸಕರಾದ ಅಲ್ಲಂಪ್ರಭು ಪಾಟೀಲರು ಇಂದು ಬಿರುಸಿನ ಪ್ರಚಾರ ನೆಸಿದರು.
ಕೈ-ಮೈತ್ರಿಕೂಟ ಅಭ್ಯರ್ಥಿಗಳಿಗೆ ಪಕ್ಷೇತರರ ಭೀತಿ
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಮತ್ತು ಬಿಜೆಪಿ - ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡ ಅವರಿಗೆ ಪಕ್ಷೇತರ ಅಭ್ಯರ್ಥಿಗಳ ಸ್ಪರ್ಧೆಯೇ ಭಯ ಸೃಷ್ಟಿಸಿದೆ.
ಪರಿಷತ್‌ಗೆ ವಿದ್ಯಾವಂತರು, ವಾಗ್ಮಿಗಳ ಅವಶ್ಯವಿದೆ: ಎಚ್.ಹಾಲಪ್ಪ
ಸಾಗರ ತಾಲೂಕಿನಲ್ಲಿ ಪದವೀಧರ ಕ್ಷೇತ್ರಕ್ಕೆ ೧೯೪೬ ಮತದಾರರು, ಶಿಕ್ಷಕ ಕ್ಷೇತ್ರಕ್ಕೆ ೪೬೬ ಮತದಾರರು ನೋಂದಣಿ ಮಾಡಿಸಿದ್ದು ಎಲ್ಲ ಮತದಾರರನ್ನು ಒಂದು ಬಾರಿ ಭೇಟಿಯಾಗಿ ಮತಯಾಚಿಸಲಾಗಿದೆ. ಮತದಾರರಿಗೆ ಕೆಲವು ಪ್ರಮುಖರಿಂದ ದೂರವಾಣಿ ಮೂಲಕ ಸಂಪರ್ಕಿಸಿ ಮತಯಾಚಿಸಲಾಗಿದೆ. ಬುಧವಾರ ಡಾ.ಧನಂಜಯ ಸರ್ಜಿ ಮತ್ತು ಭೋಜೇಗೌಡರು ಸಾಗರ, ಆನಂದಪುರ, ರಿಪ್ಪನ್‌ಪೇಟೆ, ನಗರ, ಹೊಸನಗರದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ.
ದೇವಾಲಯ ಜಾಗ ಉಳಿಸಿಕೊಡುವಂತೆ ಆಗ್ರಹ
ಗ್ರಾಮಸ್ಥರ ಮನವಿಯ ಮೇರೆಗೆ ಚಿಕ್ಕಮಗಳೂರು ತಾಲೂಕಿನ ಹಲಸುಮನೆ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಜಾಗಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಮೀನಿನ ನಕಲಿ ದಾಖಲೆ ಸೃಷ್ಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ
ಸರ್ವೇ ಹಾಗೂ ಗ್ರಾಮ ಲೆಕ್ಕಿಗ ಹಾಗೂ ತನಿಖಾಧಿಕಾರಿಗಳ ಕೈವಾಡದಿಂದ ಊರಲ್ಲಿ ವಾಸವಿಲ್ಲದ ವ್ಯಕ್ತಿಯೊಬ್ಬರ ಹೆಸರಿಗೆ ಸುಳ್ಳು ದಾಖಲೆ ಸೃಷ್ಟಿಸಿ ಜಮೀನು ವಂಚಿಸಲು ಮುಂದಾಗಿದ್ದಾರೆ
  • < previous
  • 1
  • ...
  • 10716
  • 10717
  • 10718
  • 10719
  • 10720
  • 10721
  • 10722
  • 10723
  • 10724
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved