• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಕೂಡಲೇ ಕೈಬಿಡಿ; ಧನಂಜಯರಾಧ್ಯ
ಜಿಲ್ಲೆಯ ಹೇಮಾವತಿ ನಾಲೆಯಿಂದ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಗೆ ನೀರು ಸರಬರಾಜು ಮಾಡುವ ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು
ಶಾಸಕ ಹರೀಶ್‌ ಪೂಂಜಾ ವಿರುದ್ಧದ ಕೇಸ್‌: ಜನಪ್ರತಿನಿಧಿ ನ್ಯಾಯಾಲಯಕ್ಕೆ ಶಾಸಕರ ಸಹಿತ 40 ಮಂದಿ ಮೇಲೆ ಆರೋಪಪಟ್ಟಿ
ಪ್ರಕರಣದ ತನಿಖೆಗಾಗಿ ಎಸ್‌ಪಿ ಅವರಿಂದ ನೇಮಕಗೊಂಡ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಈ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಇಂಟಿಗ್ರೇಟೆಡ್ ಡಿಜಿಟಲ್ ಸಿಸ್ಟಮ್‌ ಮೂಲಕ ಗ್ರಾಹಕಸ್ನೇಹಿ ವ್ಯವಸ್ಥೆ
ಈಗಾಗಲೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನಾಗರೀಕರಿಗಾಗಿ ವಿವಿಧ ಸೇವೆ ನೀಡಲಾಗುತ್ತಿದೆ. ಅದೇ ರೀತಿ ವಿವಿಧ ತೆರಿಗೆಗಳನ್ನು ಕೂಡ ವಿಧಿಸಿ ಆಕರಿಸಲಾಗುತ್ತಿದೆ.
ಡೆಂಘೀ ನಿಯಂತ್ರಿಸಲು ಸ್ವಚ್ಛತೆಗೆ ಆದ್ಯತೆ ನೀಡಿ
ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ನೀರು ನಿಲ್ಲದಂತೆ ನೋಡಿಕೊಳ್ಳುವುದು ಹಾಗೂ ಸ್ವಚ್ಛತೆಯಿಂದ ಇರಲು ಗ್ರಾಮ ಪಂಚಾಯತಿ ಮಟ್ಟದಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಅರಿವು ಮೂಡಿಸಿದಾಗ ಮಾತ್ರ ಡೆಂಘೀ ಜ್ವರವನ್ನು ನಿಯಂತ್ರಿಸಲು ಸಾಧ್ಯ
ಕೋಟುಮಚಗಿಯಲ್ಲಿ ಕುಡಿವ ನೀರಿಗೆ ಸಮಸ್ಯೆ
ಗ್ರಾಮದಲ್ಲಿ ಕುಡಿವ ನೀರಿಗೆ ಮಾತ್ರವಲ್ಲದೇ ನಿತ್ಯವೂ ಸಾರ್ವಜನಿಕರು ಬಳಕೆ ಮಾಡುವ ನೀರಿನ ಪರಿಸ್ಥಿತಿ ಕೂಡಾ ತೀರಾ ಹದಗೆಟ್ಟಿದ್ದು, ಸದ್ಯ 18 ರಿಂದ 20 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ
ಮಂಗಳೂರು ಪಾಕಿಸ್ತಾನದಲ್ಲಿಲ್ಲ: ಕೆ.ಎಸ್.ಈಶ್ವರಪ್ಪ
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂಧರು ನಮ್ಮ ಸರ್ಕಾರ, ಟಿಪ್ಪು ಸುಲ್ತಾನ್‌ನ ರಾಜ್ಯ ಎನ್ನುತ್ತಿದ್ದಾರೆ. ಹೀಗೆ ಬಿಟ್ಟರೆ ಅವರು ಹಿಂದುಗಳ ಮನೆಗೂ ಬಂದು ನಮಾಜ್ ಮಾಡುತ್ತಾರೆ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಬದುಕಿದೆಯೋ ಸತ್ತಿದೆಯೋ ಗೊತ್ತಾಗುತ್ತಿಲ್ಲ ಎಂದವರು ಹೇಳಿದರು.
31ರಿಂದ ಶಾಲೆಗಳಲ್ಲಿ ಮಕ್ಕಳ ಕಲರವ: ಸ್ವಾಗತಕ್ಕೆ ಸಿದ್ಧತೆ
ಮಕ್ಕಳು ಶಾಲೆಗೆಬರುವ ದಿನ ಶಾಲೆಯಲ್ಲಿ ಹಬ್ಬದಂತಿರಬೇಕು, ಈಗಾಗಲೇ ಶಾಲೆಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ಸರಬರಾಜು ಮಾಡಲು ಅಗತ್ಯ ಕ್ರಮವಹಿಸಲಾಗಿದೆ, ಶಾಲಾರಂಭದ ದಿನ ಮೇ ೩೦ ಅಥವಾ ೩೧ ರಂದೇ ಮಕ್ಕಳಿಗೆ ವಿತರಿಸಬೇಕು
ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ: ಕೃಷ್ಣಮೂರ್ತಿ ಭಟ್ಟ
ನಮ್ಮ ಕಾಲೇಜಿನ ಬಿಸಿಎ ವಿಭಾಗ ವರ್ಷದಿಂದ ವರ್ಷಕ್ಕೆ ಪ್ರಗತಿ ಕಾಣುತ್ತಿದೆ. ವಿದ್ಯಾರ್ಥಿಗಳ ಪ್ರವೇಶಾತಿ ಹೆಚ್ಚುತ್ತಿದೆ. ನಮ್ಮ ಕಾಲೇಜಿನಲ್ಲಿ ಶಿಕ್ಷಣದ ಜತೆ ಶಿಸ್ತು ಮತ್ತು ಸಂಸ್ಕಾರ ನೀಡುತ್ತಿದ್ದೇವೆ.
ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಿ
ನರಸಿಂಹರಾಜಪುರ-2 ಅಂಗನವಾಡಿ ಕೇಂದ್ರದಲ್ಲಿ ಋತುಸ್ರಾವ ನೈರ್ಮಲ್ಯ ನಿರ್ವಹಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯತು.
ಶೈಕ್ಷಣಿಕ ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ
ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭಕ್ಕೆ 2 ಸಾವಿರ ಕೋಟಿ ಅನುದಾನ ಬೇಕಾಗುತ್ತದೆ. ಸಿಎಸ್‌ಆರ್ ಅನುದಾನದಡಿ 2500 ಸಾವಿರ ಕೋಟಿ ಹಣವನ್ನು ಕೊಡಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
  • < previous
  • 1
  • ...
  • 10717
  • 10718
  • 10719
  • 10720
  • 10721
  • 10722
  • 10723
  • 10724
  • 10725
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved